• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡುವರನ್ನು ಗುಂಡಿಕ್ಕಿ ಕೊಲ್ಲಿ : ಶ್ರೀಲಂಕಾ ಆದೇಶ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
srilanka
0
SHARES
1
VIEWS
Share on FacebookShare on Twitter

ದ್ವೀಪರಾಷ್ಟ್ರ(Island Country) ಶ್ರೀಲಂಕಾದಲ್ಲಿ(Srilanka) ಆಡಳಿತರೂಢ ಪಕ್ಷದ ವಿರುದ್ದ ಜನಾಕ್ರೋಶ ತೀವ್ರ ಸ್ವರೂಪ ಪಡೆದುಕೊಂಡಿದೆ.

srilanka

ಶ್ರೀಲಂಕಾದಲ್ಲಿ ಆರ್ಥಿಕ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಸಾಮಾನ್ಯ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ನಾಗರಿಕ ಪ್ರತಿಭಟನೆ ಇದೀಗ ಉಗ್ರ ಸ್ವರೂಪ ಪಡೆದುಕೊಂಡಿದೆ. ಆಕ್ರೋಶಗೊಂಡಿರುವ ಪ್ರತಿಭಟನಕಾರರು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುತ್ತಿದ್ದಾರೆ. ರಾಜಧಾನಿ ಕೊಲಂಬೊ(Colombo) ಸೇರಿದಂತೆ ದೇಶದ ಅನೇಕ ಕಡೆ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಲಾಗುತ್ತಿದೆ. ಹೀಗಾಗಿ ಪ್ರತಿಭಟನಕಾರರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿರುವ ಸರ್ಕಾರ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುವವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಸೇನಾ ಪಡೆಗಳಿಗೆ ಆದೇಶಿಸಿದೆ.

ಇದನ್ನೂ ಓದಿ : https://vijayatimes.com/hdk-makes-controversial-statement/

ಕಳೆದ ಒಂದು ತಿಂಗಳಿಂದ ಶ್ರೀಲಂಕಾದ ಅನೇಕ ನಗರಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಕಳೆದೆರೆಡು ದಿನಗಳಿಂದ ಉಗ್ರ ಸ್ವರೂಪ ಪಡೆದುಕೊಂಡಿವೆ. ಪ್ರತಿಭಟನಕಾರರು ಸರ್ಕಾರಿ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಅದೇ ರೀತಿ ಆಡಳಿತ ಪಕ್ಷದ ನಾಯಕರು, ಕಾರ್ಯಕರ್ತರ ಮೇಲೆಯೂ ದಾಳಿ ಮಾಡಲಾಗುತ್ತಿದೆ. ಈಗಾಗಲೇ ಪ್ರತಿಭಟನಕಾರರು ಆಡಳಿತ ಪಕ್ಷದ ಸಂಸದನನ್ನು ಹತ್ಯೆ ಮಾಡಿದ್ದಾರೆ. ಪ್ರತಿಭಟನೆ ದಿನಕಳೆದಂತೆ ತೀವ್ರ ಸ್ವರೂಪ ಪಡೆಯುತ್ತಿದೆ. ಇನ್ನು ಪ್ರತಿಭಟನಕಾರರ ಒತ್ತಾಯಕ್ಕೆ ಮಣಿದು ಪ್ರಧಾನಿ ಮಹಿಂದಾ ರಾಜಪಕ್ಸೆ ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.

mahinda

ಆದರು ಪ್ರತಿಭಟನೆಯ ತೀವ್ರತೆ ಕಡಿಮೆಯಾಗಿಲ್ಲ. ರಾಜಧಾನಿ ಕೊಲಂಬೊ ಸೇರಿದಂತೆ ಇಡೀ ಶ್ರೀಲಂಕಾದ್ಯಂತ ಅನೇಕ ಪ್ರತಿಭಟನೆಗಳು ನಡೆಯುತ್ತಿವೆ. ಇನ್ನು ಪ್ರತಿಭಟನಕಾರರನ್ನು ನಿಯಂತ್ರಿಸಲು ಸರ್ಕಾರ ಸೇನೆಯನ್ನು ನಿಯೋಜಿಸಿದೆ. ಶ್ರೀಲಂಕಾ ಸೇನೆ ಕೊಲಂಬೊ, ಅನುರಾಧಪುರ, ಜಾಪ್ನಾ ಸೇರಿದಂತೆ ಹಲವು ನಗರಗಳನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಇನ್ನು ಸೇನೆಯ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ.

https://fb.watch/cW8Kj0O4Z5/

ನಾಗರಿಕರ ಮೇಲೆ ಮಿಲಿಟರಿ ಪ್ರಯೋಗವನ್ನು ನಾವು ಒಪ್ಪುವುದಿಲ್ಲ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮೀಷನ್ ಹೇಳಿದೆ. ಆದರು ಶ್ರೀಲಂಕಾ ಸರ್ಕಾರ ನಾಗರಿಕರ ಮೇಲೆ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರೆಸಿದೆ.

Tags: crisisprotestsrilankastrike

Related News

ನಟಿ ಲೀಲಾವತಿ ಇನ್ನಿಲ್ಲ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಲೀಲಾವತಿ ವಿಧಿವಶ
ಪ್ರಮುಖ ಸುದ್ದಿ

ನಟಿ ಲೀಲಾವತಿ ಇನ್ನಿಲ್ಲ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಲೀಲಾವತಿ ವಿಧಿವಶ

December 8, 2023
ಹೊಟ್ಟೆ ಹಸಿವು ಕಡಿಮೆ ಆಗುತ್ತಿದೆಯಾ? ಹಾಗಾದ್ರೆ ಎಚ್ಚರ ಹೊಟ್ಟೆ ಕ್ಯಾನ್ಸರ್ ಇರಬಹುದು!
ಆರೋಗ್ಯ

ಹೊಟ್ಟೆ ಹಸಿವು ಕಡಿಮೆ ಆಗುತ್ತಿದೆಯಾ? ಹಾಗಾದ್ರೆ ಎಚ್ಚರ ಹೊಟ್ಟೆ ಕ್ಯಾನ್ಸರ್ ಇರಬಹುದು!

December 8, 2023
ಮದ್ಯ ನೀತಿ ಹಗರಣ: ವಿಚಾರಣೆಗೂ ಮುನ್ನ ಜೈಲಿನಲ್ಲಿ ದೀರ್ಘಕಾಲ ಇರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್
ದೇಶ-ವಿದೇಶ

ಮದ್ಯ ನೀತಿ ಹಗರಣ: ವಿಚಾರಣೆಗೂ ಮುನ್ನ ಜೈಲಿನಲ್ಲಿ ದೀರ್ಘಕಾಲ ಇರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್

December 8, 2023
ಯತ್ನಾಳ್ ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ಮೋದಿ – ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ದೇಶ-ವಿದೇಶ

ಯತ್ನಾಳ್ ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ಮೋದಿ – ಸಿಎಂ ಸಿದ್ದರಾಮಯ್ಯ ವ್ಯಂಗ್ಯ

December 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.