• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಶ್ರೀನಗರದ ಗ್ರೆನೇಡ್ ದಾಳಿ ; ಸಾವಿನ ಸಂಖ್ಯೆ 2ಕ್ಕೆ ಏರಿಕೆ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
grenade
0
SHARES
0
VIEWS
Share on FacebookShare on Twitter

ಶ್ರೀನಗರದ(Srinagar) ಸಿಟಿ ಸೆಂಟರ್ ಲಾಲ್ ಚೌಕ್ ಬಳಿ ಭಾನುವಾರ(Sunday) ನಡೆದ ಗ್ರೆನೇಡ್(Grenade) ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗ ಎರಡಕ್ಕೆ ಏರಿಕೆ ಕಂಡಿದೆ. ಸೋಮವಾರ ಬೆಳಿಗ್ಗೆ ಇಲ್ಲಿನ ಆಸ್ಪತ್ರೆಯಲ್ಲಿ ಯುವತಿಯೊಬ್ಬಳು ಜೀವನ್ಮರಣ ಹೋರಾಟ ನಡೆಸಿ ಇಂದು ಸಾವನಪ್ಪಿದ್ದಾಳೆ. ಶ್ರೀನಗರದ ಎಸ್‌ಎಂಎಚ್‌ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಕವಲ್ಜೀತ್ ಸಿಂಗ್, 20 ವರ್ಷದ ಮಹಿಳೆ ರಫಿಯಾ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ ಎಂದು ಹೇಳಿದರು. ಭಾನುವಾರದಂದು ಜನನಿಬಿಡ ಹೈ ಸ್ಟ್ರೀಟ್ ಮಾರುಕಟ್ಟೆಯಲ್ಲಿ ಸಂಜೆ 4.20ಕ್ಕೆ ಸಂಭವಿಸಿದ ಸ್ಫೋಟದಲ್ಲಿ ಅನೇಕ ಜನರಿಗೆ ಗಂಭೀರ ಗಾಯಗಳಾಗಿವೆ. 70 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಗಾಯಾಳುಗಳನ್ನು ಶ್ರೀನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

srinagar

ಉಗ್ರರು ದಾಳಿ ನಡೆಸಿದಾಗ ಮಾರುಕಟ್ಟೆಯಲ್ಲಿ ವಾರಾಂತ್ಯದಲ್ಲಿ ಭಾರಿ ಜನಸಂದಣಿ ಇದ್ದರು ಎನ್ನಲಾಗಿದೆ. ಈ ಒಂದು ಘಟನೆಯು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಪ್ರತ್ಯೇಕವಾಗಿ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗಿದ್ದು, ದಾಳಿಕೋರರು ನಿಂತಿದ್ದ ಪೊಲೀಸ್ ಶಸ್ತ್ರಸಜ್ಜಿತ ಟ್ರಕ್‌ನ ಬಳಿ ಗ್ರೆನೇಡ್ ಎಸೆದಿರುವುದನ್ನು ತೋರಿಸಿದೆ. ಸ್ಫೋಟವು ತೀವ್ರ ಹಾನಿಯನ್ನು ಉಂಟುಮಾಡಿದೆ. ಈ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಆದರೆ, ಇದುವರೆಗೆ ದಾಳಿಕೋರರನ್ನು ಹಿಡಿಯಲು ಯಾವುದೇ ಪ್ರಗತಿ ಸಾಧಿಸಲಾಗಿಲ್ಲ. ಕಳೆದ ವರ್ಷ ಆಗಸ್ಟ್ 10 ರಂದು ಇದೇ ಸ್ಥಳದಲ್ಲಿ ಗ್ರೆನೇಡ್ ದಾಳಿಯಲ್ಲಿ ಹತ್ತು ನಾಗರಿಕರು ಗಾಯಗೊಂಡಿದ್ದರು. ನಂತರ ಈ ವರ್ಷದ ಜನವರಿ 25 ರಂದು, ಅದೇ ಸ್ಥಳದಲ್ಲಿ ಉಗ್ರರು ಗ್ರೆನೇಡ್ ಅನ್ನು ಲಾಬ್ ಮಾಡಿದಾಗ ಪೊಲೀಸ್ ಅಧಿಕಾರಿ ಮತ್ತು ಮೂವರು ನಾಗರಿಕರು ಗಾಯಗೊಂಡಿದ್ದರು.

grenade

ಕಳೆದ ಎರಡು ವರ್ಷಗಳಲ್ಲಿ ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ ಪ್ರಕರಣಗಳು ಉಲ್ಬಣಗೊಂಡಿವೆ ಮತ್ತು ಭದ್ರತಾ ಪಡೆಗಳಿಗೆ ಆತಂಕಕಾರಿ ಸಂಗತಿ ಎಂದರೆ ಅವರು ಈಗಾಗಲೇ ಹೆಚ್ಚಿನ ಎಚ್ಚರಿಕೆಯಲ್ಲಿರುವ ಸಮಯದಲ್ಲಿ ಈ ದಾಳಿಗಳು ಸಂಭವಿಸುತ್ತಿವೆ. ಕೇಂದ್ರ ಕಾಶ್ಮೀರದ ಡಿಐಜಿ ಸುಜಿತ್ ಕುಮಾರ್, ಜನನಿಬಿಡ ಸ್ಥಳಗಳ ಮೇಲೆ ದಾಳಿ ಮಾಡುವುದು ಉಗ್ರಗಾಮಿಗಳ ಹೊಸ ಪ್ರವೃತ್ತಿಯಾಗಿದೆ ಎಂದು ಹೇಳಿದ್ದಾರೆ. ಆದರೆ, ಭದ್ರತಾ ಲೋಪವಾಗಿಲ್ಲ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ ಜೊತೆಗೆ ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಮಾಧ್ಯಮಕ್ಕೆ ತಿಳಿಸಿದರು.

Tags: attackgrenadejammukashmirsrinagar

Related News

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ
ದೇಶ-ವಿದೇಶ

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

September 29, 2023
ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್
ದೇಶ-ವಿದೇಶ

ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

September 29, 2023
ಬಾಂಬ್ ಸ್ಫೋಟ: ಪಾಕಿಸ್ತಾನದ ಬಲೂಚಿಸ್ತಾನದ ಮಸೀದಿ ಸಮೀಪ ಆತ್ಮಾಹುತಿ ಬಾಂಬ್ ಸ್ಫೋಟ
ದೇಶ-ವಿದೇಶ

ಬಾಂಬ್ ಸ್ಫೋಟ: ಪಾಕಿಸ್ತಾನದ ಬಲೂಚಿಸ್ತಾನದ ಮಸೀದಿ ಸಮೀಪ ಆತ್ಮಾಹುತಿ ಬಾಂಬ್ ಸ್ಫೋಟ

September 29, 2023
ಮಡಿಕೇರಿಯಲ್ಲಿ 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕವಾದ ಕ್ರಿಟಿಕಲ್‌ ಕೇರ್‌ ಯೂನಿಟ್‌ ಆರಂಭ
ಪ್ರಮುಖ ಸುದ್ದಿ

ಮಡಿಕೇರಿಯಲ್ಲಿ 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕವಾದ ಕ್ರಿಟಿಕಲ್‌ ಕೇರ್‌ ಯೂನಿಟ್‌ ಆರಂಭ

September 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.