• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶೃಂಗೇರಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ. ರಸ್ತೆಗಿಳಿಯದ ಆಟೋ, ಖಾಸಗಿ ಸಾರಿಗೆ ಬಸ್ ಸಂಚಾರ ಸ್ಥಗಿತ

Preetham Kumar P by Preetham Kumar P
in ಪ್ರಮುಖ ಸುದ್ದಿ
ಶೃಂಗೇರಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ. ರಸ್ತೆಗಿಳಿಯದ ಆಟೋ, ಖಾಸಗಿ ಸಾರಿಗೆ ಬಸ್ ಸಂಚಾರ ಸ್ಥಗಿತ
0
SHARES
0
VIEWS
Share on FacebookShare on Twitter

ಶೃಂಗೇರಿ ಅ 23 : ನೂರು ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ವಿವಿಧ ಸಂಘಟನಗಳು ಕರೆ ನೀಡಿದ್ದ ಶೃಂಗೇರಿ ಬಂದ್ ಶುಕ್ರವಾರ ಸಂಪೂರ್ಣವಾಗಿ ಯಶಸ್ವಿಯಾಯಿತು.

ಮೆಡಿಕಲ್, ಪೆಟ್ರೋಲ್ ಬಂಕ್, ಶ್ರೀಮಠ ಎಂದಿನಂತೆ ಕಾರ್ಯ ನಿರ್ವಹಿಸಿದರೆ, ಮಾಲೀಕರು ಸ್ವಯಂ ಪ್ರೇರಿತವಾಗಿ ಅಂಗಡಿ, ಮುಂಗಟ್ಟುಗಳ ಬಾಗಿಲು ಮುಚ್ಚಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು. ಖಾಸಗಿ ಬಸ್ ಮತ್ತು ಆಟೋಗಳು ರಸ್ತೆಗಿಳಿಯಲಿಲ್ಲ, ರಾಜ್ಯ ರಸ್ತೆಸಾರಿಗೆ ಸಂಸ್ಥೆ ಬಸ್ ಓಡಾಡಿದವು.

ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿ ನೀಡಿದ್ದ ಬಂದ್ ಕರೆಗೆ ಹೋಟೆಲ್‌ಗಳು, ಶಾಲಾ-ಕಾಲೇಜು,ಬಸ್ಸು, ಟ್ಯಾಕ್ಸಿ, ಆಟೋ, ಲಾರಿ ಮಾಲೀಕರು ಹಾಗೂ ಚಾಲಕರು ನೈತಿಕ ಬೆಂಬಲ ಸೂಚಿಸಿದರು. ಬೆಳಗ್ಗೆ 8 ಗಂಟೆಯಿಂದ ಸಂಜೆವರೆಗೂ ಬಂದ್ ಆಗಿದ್ದರಿಂದ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶ ಸ್ತಬ್ಧಗೊಂಡಿತ್ತು.

ಪ್ರತಿಭಟನಾ ಮೆರವಣಿಗೆ ವೆಲ್‌ಕಮ್ ಗೇಟ್‌ನಿಂದ ಮುಖ್ಯರಸ್ತೆಗಳಲ್ಲಿ ಸಾಗಿ ಸಂತಮಾರ್ಕೆಟ್ ಸಮೀಪತನಕ ಸಾಗಿಬಂತು. ಸುಮಾರು 25ಕ್ಕೂ ಸಂಘಟನೆಗಳು ಬಂದ್‌ಗೆ ಸಾಥ್ ನೀಡಿದವು.

ಮನವಿ ಸ್ವೀಕರಿಸಿ ಉಪವಿಭಾಗಾಧಿಕಾರಿ ನಾಗರಾಜ್ ಮಾತನಾಡಿ, ಶೃಂಗೇರಿಗೆ ನೂರು ಬೆಡ್ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಆಗಬೇಕು ಎಂಬ ಕನಸು ನಮಗೂ ಇದೆ. ಇದಕ್ಕಾಗಿ ಕೂಡಲೇ ಅತ್ಯುತ್ತಮ ಜಾಗವನ್ನು ಗುರುತಿಸಿ 15ದಿನದೊಳಗೆ ಆಸ್ಪತ್ರೆಗೆ ಜಾಗ ಮಂಜೂರಾತಿ ಮಾಡಲು ಸಿದ್ಧರಾಗಿದ್ದೇವೆ ಎಂದರು. ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ಆಸಕ್ತಿ ವಹಿಸಿದ್ದಾರೆ. ಸೋಮವಾರ ಅವರು ಶೃಂಗೇರಿಗೆ ಭೇಟಿ ನೀಡಲಿದ್ದು ಸಮಿತಿಯ ಸದಸ್ಯರು ಅವರ ಜೊತೆ ಮಾತನಾಡಲು ಅವಕಾಶವಿದೆ ಎಂದರು. ಈ ವೇಳೆ ತಹಶಿಲ್ದಾರ್ ಅಂಬುಜಾ ಕೂಡ ಹಾಜರಿದ್ದರು.

ಸಂತೆಮಾರ್ಕಟ್‌ನ ಸಮೀಪ ನಡೆದ ಪ್ರತಿಭಟನಾ ಸಭೆಯನ್ನು ಸಮಿತಿಯ ರಂಜಿತ್‌ ಮಾತನಾಡಿ, ನೂರು ಬೆಡ್ ಆಸ್ಪತ್ರೆಗಾಗಿ ಮಾಡುತ್ತಿದ್ದ ಹೋರಾಟಕ್ಕೆ ವರುಷ ಉರುಳಿದೆ 2007ರಂದು ತಾಲೂಕು ಆರೋಗ್ಯ ಕೇಂದ್ರವನ್ನು 100 ಬೆಡ್ ಆಸ್ಪತ್ರೆಯನ್ನಾಗಿಸಿ ಮೇಲ್ದರ್ಜೆಗೆ ಏರಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಆದರೆ ಈಗ ಸಾರ್ವಜನಿಕ ಆಸ್ಪತ್ರೆ ನಿರ್ಮಾಣ ಮಾಡುವುದಕ್ಕೆ ಜಾಗದ ಕೊರತೆ ಇದೆ. ಕಳೆದ ವರ್ಷ ಸಾಮಾಜಿಕ ಜಾಲತಾಣದ ಮೂಲಕ ಸುಸಜ್ಜಿತ ಅಸತ್ರೆಗಾಗಿ ಹೋರಾಟ ಆರಂಭಿಸಿದ್ದೆವು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನ ಸೆಳೆದವು, ಆದರೆ ಹೋರಾಟ ಫಲಪ್ರದವಾಗಲು ಪ್ರತಿಭಟನೆ ಅನಿವಾರ್ಯವಾಗಿದೆ ಎಂದರು.

ಶಾತೀತವಾಗಿ ಕರೆನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆ ಪಟ್ಟಣದ ಪ್ರವೇಶ ದ್ವಾರದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಮುನ್ನಡೆಯಲ್ಲಿ ಸಾಗಿ ಸಂತೆ ಮಾರುಕಟ್ಟೆ ಸಮೀಪ ಸಮಾವೇಶಗೊಂಡಿತು.

ಮೆರವಣಿಗೆಯಲ್ಲಿ ತಾಲೂಕಿನ 25ಕ್ಕೂ ಹೆಚ್ಚು ಸಂಘಟನೆ ಬೆಂಬಲ ನೀಡಿದವು ಹೋರಾಟ ಸಮಿತಿಯ ಅನಿರುದ್, ಶ್ರೇಯಸ್ಸು, ಆದರ್ಶ್, ಅಭಿಲಾಶ್ ಮೇಗೂರು, ಪ್ರವೀಣ್, ಅಂಜನ್, ಶಿವಪ್ರಸಾದ್,ಲಕ್ಷ್ಮೀಶ, ಅಭಿಲಾಷ್ ಹೆಗಡೆ, ನಿರಂಜನ್ ಮತ್ತಿತ್ತರು ಹಾಜರಿದ್ದರು.

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.