• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

#SSLC 625ಕ್ಕೆ 624: ಒಂದು ಅಂಕಕ್ಕಾಗಿ ಮತ್ತೆ ಅರ್ಜಿ

padma by padma
in ಗುಡ್ ನ್ಯೂಸ್, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
#SSLC 625ಕ್ಕೆ 624:  ಒಂದು ಅಂಕಕ್ಕಾಗಿ ಮತ್ತೆ  ಅರ್ಜಿ
0
SHARES
0
VIEWS
Share on FacebookShare on Twitter
ಕೋವಿಡ್ ಭೀತಿಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಸುಮಾರು 6 ವಿಧ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆದರೆ ಇಲ್ಲೊಬ್ಬ ವಿಧ್ಯಾರ್ಥಿನಿ 625 ಕ್ಕೆ 624 ಅಂಕ ಗಳಿಸಿದ್ದರೂ ಒಂದು ಅಂಕಕ್ಕಾಗಿ ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದಾರೆ. 

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಸುರಭಿ ಶೆಟ್ಟಿ 624 ಅಂಕ ಗಳಿಸಿ ರಾಜ್ಯದಲ್ಲಿ ಎರಡನೇ ಸ್ಥಾನ ಗಳಿಸಿದ 12 ವಿಧ್ಯಾರ್ಥಿಗಳಲ್ಲಿ ಒಬ್ಬರಾಗಿದ್ದಾರೆ. ಸಮಾಜ ವಿಜ್ಞಾನ ಹೊರೆತು ಪಡೆಸಿ ಎಲ್ಲಾ ಭಾಷೆಗಳಲ್ಲೂ ಫುಲ್ ಮಾರ್ಕ್ಸ್ ಅನ್ನು ಸುರಭಿ ಗಳಿಸಿದ್ದಾರೆ. ಆದರೆ ಎಲ್ಲದರಲ್ಲು ಪೂರ್ತಿ ಅಂಕಗಳಿಸುತ್ತೇನೆ ಎಂಬ ಭರವಸೆಯಲ್ಲಿದ್ದ ಸುರಭಿ ಇದೀಗ ನಿರಾಸೆ ಹೊಂದಿದ್ದು ಮರುಮೌಲ್ಯಮಪಾನಕ್ಕೆ ಅರ್ಜಿ ಹಾಕುವುದಾಗಿ ಹೇಳಿದ್ದಾರೆ. 

ಈ ಸಂಧರ್ಭದಲ್ಲಿ ಮಾತಾನಡಿದ ಸುರಭಿ ಲಾಕ್ಡೌನ್  ವೇಳೆ ಏಕಾಗ್ರತೆಯಿಂದ ಓದಲು ಬಹಳ ಕಷ್ಟವಾಗುತ್ತಿತ್ತು. ಆದರು ದಿನಕ್ಕೆ 6-8 ಗಂಟೆಗಳ ಓದುತ್ತಿದ್ದೆ ಎಂದು ಸುರಭಿ ಹೇಳಿದ್ದಾರೆ. ನನ್ನ ತಂದೆ ತಾಯಿ ನನಗೆ ಬಹಳ ಪ್ರೋತ್ಸಾಹಿಸಿದ್ದಾರೆ ಅದಕ್ಕಾಗಿ ನಾನು ಅವರಿಗೆ  ಧನ್ಯವಾದ ಹೇಳುತ್ತೇನೆ. ನನಗೆ ನನ್ನ ಮೇಲೆ ನಿರೀಕ್ಷೆ ಇರಲ್ಲಿಲ್ಲ ಆದರೆ ನನ್ನ ಶಾಲೆಯ ಗುರುಗಳು ನನ್ನ ಮೇಲೆ ಭರವಸೆ ಇಟ್ಟು ಪ್ರೋತ್ಸಾಹಿಸಿದ್ದಕ್ಕೆ ಕೃತಜ್ಞತೆ ತಿಳಿಸುತ್ತೇನೆ ಉನ್ನತ್ತ ವಿಧ್ಯಾಭ್ಯಾಸವನ್ನು ಮಂಗಳೂರಿನಲ್ಲಿ ಮುಂದುವರಿಸಿ ಮುಂದೆ ವೈದ್ಯೆಯಾಗಲು ಬಯಸುತ್ತೇನೆ ಎಂದು ತಮ್ಮ ಆಸೆಯನ್ನು ಸುರಭಿ ವ್ಯಕ್ತಪಡಿಸಿದ್ದಾರೆ.    

Related News

ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ
Vijaya Time

ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ

May 30, 2023
ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್
Vijaya Time

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್

May 30, 2023
ನಮ್ಮ ಮೆಟ್ರೋ ಕೆಲಸಕ್ಕೆ ಕಾರ್ಮಿಕರ ಅಭಾವ : ನಾನಾ ಸೌಲಭ್ಯ ಕೊಟ್ರೂ ಸಿಗ್ತಿಲ್ಲ ಕೆಲಸಗಾರರು
Vijaya Time

ನಮ್ಮ ಮೆಟ್ರೋ ಕೆಲಸಕ್ಕೆ ಕಾರ್ಮಿಕರ ಅಭಾವ : ನಾನಾ ಸೌಲಭ್ಯ ಕೊಟ್ರೂ ಸಿಗ್ತಿಲ್ಲ ಕೆಲಸಗಾರರು

May 30, 2023
ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ
Vijaya Time

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.