• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ವೈರಲ್ ಸುದ್ದಿ

ಸ್ಯಾಂಟ್ರೋ ರವಿ ಕತೆ ಕೇಳಿದ್ರೆ ಬೆಚ್ಚಿ ಬೀಳ್ತಿರ ! ಈ ಹೆಣ್ಣುಬಾಕನ ಭಯಾನಕ ಹಿಸ್ಟ್ರಿ ಇಲ್ಲಿದೆ

Pankaja by Pankaja
in ವೈರಲ್ ಸುದ್ದಿ
ಸ್ಯಾಂಟ್ರೋ ರವಿ ಕತೆ ಕೇಳಿದ್ರೆ ಬೆಚ್ಚಿ ಬೀಳ್ತಿರ ! ಈ ಹೆಣ್ಣುಬಾಕನ ಭಯಾನಕ ಹಿಸ್ಟ್ರಿ ಇಲ್ಲಿದೆ
0
SHARES
109
VIEWS
Share on FacebookShare on Twitter

ಸ್ಯಾಂಟ್ರೋ ರವಿ, ಮಂಜುನಾಥ್ ಕೆ.ಎಸ್ ಅಲಿಯಾಸ್ ಕಿರಣ್ ಆಲಿಯಾಸ್ ಸ್ಯಾಂಟ್ರೋ ರವಿ (53) ಈತ ಮಂಡ್ಯದ ನಗರದಿಂದ ಕೂಗಳತೆ ದೂರದಲ್ಲಿರುವ ಹೊಳಲು ಗ್ರಾಮದವನು.

santro

ಸ್ಯಾಂಟ್ರೋ ರವಿ ಈತನ ತಂದೆ ಅಬಕಾರಿ ಇಲಾಖೆಯಲ್ಲಿ (ಡಿವೈಎಸ್‌ಪಿ) ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಯಾಗಿದ್ದರು. ಆದ್ರೆ ಪಿಯುಸಿ ಕಲಿತಿದ್ದ ರವಿ ಆಗಿದ್ದು ಕುಖ್ಯಾತ ಪಿಂಪ್‌ !

ravi

ಈತನ ಕಸುಬೇ ಹೆಣ್ಣು ಮಕ್ಕಳನ್ನು ಅಪಹರಿಸುವುದು. ಹೆಣ್ಣು ಮಕ್ಕಳನ್ನು ಪ್ರೀತಿಸುವುದಾಗಿ ನಂಬಿಸಿ, ಮದುವೆಯ ನಾಟಕವಾಡಿ ಆನಂತರ(stantro ravi) ಅವರನ್ನು ಪ್ರಭಾವಿಗಳ ಹತ್ತಿರ ವೇಶ್ಯಾವಾಟಿಕೆಗೆ ತಳ್ಳುವುದು ಈತನ ಕೆಲಸ.

arrested

1987ರಲ್ಲಿ ಧರ್ಮಸ್ಥಳಕ್ಕೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮದುವೆಯಾಗಿ, ಸಿಕ್ಕಿಬಿದ್ದು ಮೊದಲ ಬಾರಿಗೆ ಬಂಧನಕ್ಕೊಳಗಾಗಿದ್ದ. ಆ ಬಳಿಕ ಈತನ ವಿರುದ್ಧ ಹತ್ತಾರು ಪ್ರಕರಣಗಳು ದಾಖಲಾಗಿವೆ.

ravi

ಮೈಸೂರನ್ನು ತನ್ನ ಕಾರ್ಯಕ್ಷೇತ್ರ ಮಾಡಿಕೊಂಡಿದ್ದ ಈತ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆ ಕಳಿಸುವ ಅನೈತಿಕ ದಂಧೆಗಿಳಿದಿದ್ದ. ಈತನ ವಿರುದ್ಧ ಗೂಂಡಾ ಕಾಯ್ದೆಯೂ ಜಾರಿಯಾಗಿತ್ತು.

santro ravi

ಸ್ಯಾಂಟ್ರೋ ರವಿ ದಲಿತ-ಬುಡಕಟ್ಟು ಜನಾಂಗದ ಹೆಣ್ಣು ಮಕ್ಕಳಿಗೆ ಮರಳು ಮಾಡಿ ಉದ್ಯೋಗ ಕೊಡಿಸುವ ಭರವಸೆ ನೀಡಿ ಅವರನ್ನು ಮಾರಾಟ ಮಾಡುತ್ತಿದ್ದ.

ravi

2004ರಲ್ಲಿ ಸ್ಯಾಂಟ್ರೋ ರವಿ ಜೈಲು ಸೇರುವ ಸಮಯದಲ್ಲಿ ಈತನ ಹೆಂಡತಿ ಚಂದ್ರಿಕಾರವರ ಖಾತೆಯಲ್ಲಿ 22 ಲಕ್ಷ ರೂ ಇತ್ತು ಎನ್ನಲಾಗಿದೆ. 2006ರಲ್ಲಿ ಜೈಲಿನಿಂದ ಹೊರಬಂದಾಗ ಹಣ ಕೊಡಲು ಚಂದ್ರಿಕಾ ನಿರಾಕರಿಸಿರುವ ಕಾರಣ ಕೊಂದು ಹಾಕಿದ್ದಾನೆ.

santro wife

2000 ಇಸವಿಯಿಂದ 2014ರವರೆಗೆ ಆತನ ವಿರುದ್ಧ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕಳ್ಳ ಸಾಗಣಿಕೆ, ವಂಚನೆ, ಕ್ರಿಮಿನಲ್ ಆರೋಪದ ಮೇಲೆ ಹತ್ತಾರು ಪ್ರಕರಣಗಳನ್ನು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆ ದಾಖಲಿಸಿತ್ತು.

Tags: Karnatakasantro raviviralNews

Related News

ಹಸುವಿನ ಸಗಣಿ ತಿಂದರೆ ನಾರ್ಮಲ್‌ ಡೆಲಿವರಿ ಆಗುತ್ತೆ : ಆರ್‌ಎಸ್‌ಎಸ್‌ ಮುಖಂಡ ಪ್ರಮುಖ್‌ ಶಂಕರ್‌ಲಾಲ್‌
ವೈರಲ್ ಸುದ್ದಿ

ಹಸುವಿನ ಸಗಣಿ ತಿಂದರೆ ನಾರ್ಮಲ್‌ ಡೆಲಿವರಿ ಆಗುತ್ತೆ : ಆರ್‌ಎಸ್‌ಎಸ್‌ ಮುಖಂಡ ಪ್ರಮುಖ್‌ ಶಂಕರ್‌ಲಾಲ್‌

January 28, 2023
‘ಲವ್ ಜಿಹಾದ್ ಬಗ್ಗೆ ಮಾತನಾಡಿ, ರಸ್ತೆ, ಚರಂಡಿ ಬಗ್ಗೆ ಅಲ್ಲ’ : ನಳಿನ್ ಕುಮಾರ್ ಕಟೀಲ್
ರಾಜಕೀಯ

‘ಲವ್ ಜಿಹಾದ್ ಬಗ್ಗೆ ಮಾತನಾಡಿ, ರಸ್ತೆ, ಚರಂಡಿ ಬಗ್ಗೆ ಅಲ್ಲ’ : ನಳಿನ್ ಕುಮಾರ್ ಕಟೀಲ್

January 4, 2023
ಪತ್ನಿಯನ್ನು ಹತ್ಯೆಗೈದು ಆಕೆಯ ದೇಹವನ್ನು 50 ತುಂಡುಗಳಾಗಿ ಕತ್ತರಿಸಿದ ಪತಿ!
ದೇಶ-ವಿದೇಶ

ಪತ್ನಿಯನ್ನು ಹತ್ಯೆಗೈದು ಆಕೆಯ ದೇಹವನ್ನು 50 ತುಂಡುಗಳಾಗಿ ಕತ್ತರಿಸಿದ ಪತಿ!

December 19, 2022
ಮುಗಿಯದ ಪಠಾಣ್‌ ವಿವಾದ ; ದೀಪಿಕಾ, ಶಾರೂಖ್‌ ಪ್ರತಿಕೃತಿ ಸುಟ್ಟುಹಾಕಿದ ಭಜರಂಗದಳ ಕಾರ್ಯಕರ್ತರು!
ದೇಶ-ವಿದೇಶ

ಮುಗಿಯದ ಪಠಾಣ್‌ ವಿವಾದ ; ದೀಪಿಕಾ, ಶಾರೂಖ್‌ ಪ್ರತಿಕೃತಿ ಸುಟ್ಟುಹಾಕಿದ ಭಜರಂಗದಳ ಕಾರ್ಯಕರ್ತರು!

December 19, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.