• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

Mohan Shetty by Mohan Shetty
in ರಾಜಕೀಯ, ರಾಜ್ಯ
bjp
0
SHARES
0
VIEWS
Share on FacebookShare on Twitter

ಕಾಂಗ್ರೆಸ್ಸಿಗರಿಗೇಕೆ(Congress) ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? ಶಿವಮೊಗ್ಗದ(Shivamogga) ಚಾಕು ಇರಿತ ಪ್ರಕರಣದ ಆರೋಪಿಗಳು ಪೊಲೀಸರ ಮೇಲೆಯೇ ಚಾಕು ತೋರಿಸಿ ಬೆದರಿಸಿದ್ದಾರೆ. ಇದು ಸಿದ್ದರಾಮಯ್ಯ(Siddaramaiah) ಮತ್ತು ಕಾಂಗ್ರೆಸ್ ಪಕ್ಷ ಮತಾಂಧರ, ಜಿಹಾದಿಗಳ ಮೇಲೆ ಹೊಂದಿರುವ ಮಮಕಾರವೇ ಇದಕ್ಕೆ ನೇರ ಕಾರಣ ಎಂದು ರಾಜ್ಯ ಬಿಜೆಪಿ(State BJP) ಟೀಕಿಸಿದೆ.

BJP

ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ಬಿಜೆಪಿ, ಈ ಹಿಂದೆ ಡಿಜೆ ಹಳ್ಳಿ, ಹುಬ್ಬಳ್ಳಿ, ದಕ್ಷಿಣ ಕನ್ನಡ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಶಾಂತಿ ಕದಡಲು ಪ್ರಯತ್ನಿಸಿದ ಮತಾಂಧ ಜಿಹಾದಿ ಶಕ್ತಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿ, ಷಡ್ಯಂತ್ರವನ್ನು ಹತ್ತಿಕ್ಕಲಾಗಿದೆ. ಸಮಾಜ ಘಾತುಕ ಶಕ್ತಿಗಳನ್ನು ಬಗ್ಗುಬಡಿಯಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದಿದೆ.

ಇದನ್ನೂ ಓದಿ : https://vijayatimes.com/kashmiri-pandit-shot-dead-by-terrorists/

ಶಿವಮೊಗ್ಗ ಚೂರಿ ಇರಿತ ಪ್ರಕರಣ ಸಂಬಂಧಿಸಿದಂತೆ ಮೂರು ಜನ ಆರೋಪಿಗಳಾದ ನದೀಮ್, ಅಬ್ದುಲ್ ರೆಹಮನ್ ಮತ್ತು ಜಬಿಯುಲ್ಲ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಂಧನ ಕಾರ್ಯಾಚರಣೆ ವೇಳೆ ಪೊಲೀಸರ ವಿರುದ್ಧ ಚಾಕು ಬೀಸಿದ ಆರೋಪಿಯ ಕಾಲಿಗೆ ಗುಂಡೇಟು ಹೊಡೆಯಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

BJP

ಇನ್ನು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್(Veera Savarkar) ಮತ್ತು ಟಿಪ್ಪು ಸುಲ್ತಾನ್(Tippu Sultan) ಫ್ಲೆಕ್ಸ್ ಅಳವಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಸೋಮವಾರ ಘರ್ಷಣೆ ನಡೆದಿದೆ. ಈ ವೇಳೆ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಎಂಬ ವ್ಯಕ್ತಿಗೆ ಚಾಕುವಿನಿಂದ ಇರಿಯಲಾಗಿತ್ತು. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದು, ಬಂಧಿತ ನಾಲ್ವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Tags: bjpCongressKarnatakapoliticalpolitics

Related News

ಮೇಲ್ಜಾತಿಯ ಬಡವರಿಗೆ 10% ಮೀಸಲಾತಿ ನೀಡಿದ್ದನ್ನು ನಾನು ಹಲವು ಬಾರಿ ಪ್ರಶ್ನಿಸಿದ್ದೇನೆ : ವಿವಾದಾತ್ಮಕ ಹೇಳಿಕೆ ನೀಡಿದ ಸಿದ್ದರಾಮಯ್ಯ
ರಾಜಕೀಯ

ಮೇಲ್ಜಾತಿಯ ಬಡವರಿಗೆ 10% ಮೀಸಲಾತಿ ನೀಡಿದ್ದನ್ನು ನಾನು ಹಲವು ಬಾರಿ ಪ್ರಶ್ನಿಸಿದ್ದೇನೆ : ವಿವಾದಾತ್ಮಕ ಹೇಳಿಕೆ ನೀಡಿದ ಸಿದ್ದರಾಮಯ್ಯ

February 6, 2023
ಬಬಲೇಶ್ವರ್‌ ಕ್ಷೇತ್ರಕ್ಕೆ ಶಿವಾನಂದ ಪಾಟೀಲ್‌ ಅರ್ಜಿ ; ಎಂ.ಬಿ.ಪಾಟೀಲ್‌ ಕೆಂಡಾಮಂಡಲ
ರಾಜಕೀಯ

ಬಬಲೇಶ್ವರ್‌ ಕ್ಷೇತ್ರಕ್ಕೆ ಶಿವಾನಂದ ಪಾಟೀಲ್‌ ಅರ್ಜಿ ; ಎಂ.ಬಿ.ಪಾಟೀಲ್‌ ಕೆಂಡಾಮಂಡಲ

February 4, 2023
ಕಳೆದ ವರ್ಷ ಹ್ಯಾಕ್‌ ಆದ ಸರ್ಕಾರಿ ವೆಬ್‌ಸೈಟ್‌ಗಳ ಸಂಖ್ಯೆ ಎಷ್ಟು ಗೊತ್ತಾ ; ಇಲ್ಲಿದೆ ಅಚ್ಚರಿ ಮಾಹಿತಿ
ರಾಜ್ಯ

ಕಳೆದ ವರ್ಷ ಹ್ಯಾಕ್‌ ಆದ ಸರ್ಕಾರಿ ವೆಬ್‌ಸೈಟ್‌ಗಳ ಸಂಖ್ಯೆ ಎಷ್ಟು ಗೊತ್ತಾ ; ಇಲ್ಲಿದೆ ಅಚ್ಚರಿ ಮಾಹಿತಿ

February 4, 2023
ಒಂದೇ ಕ್ಷೇತ್ರದ ಮೇಲೆ ಕಣ್ಣಿಟ್ಟ ಅಪ್ಪ-ಮಗ ; ಇಕ್ಕಟ್ಟಿಗೆ ಸಿಲುಕಿ ತಲೆಕೆಡಿಸಿಕೊಂಡ ಕಾಂಗ್ರೆಸ್‌ ನಾಯಕರು
ರಾಜಕೀಯ

ಒಂದೇ ಕ್ಷೇತ್ರದ ಮೇಲೆ ಕಣ್ಣಿಟ್ಟ ಅಪ್ಪ-ಮಗ ; ಇಕ್ಕಟ್ಟಿಗೆ ಸಿಲುಕಿ ತಲೆಕೆಡಿಸಿಕೊಂಡ ಕಾಂಗ್ರೆಸ್‌ ನಾಯಕರು

February 4, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.