• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ರಾಷ್ಟ್ರಗೀತೆಯೇ ತಿಳಿಯದವರಿಗೆ ರಾಷ್ಟ್ರದ‌ ಚುಕ್ಕಾಣಿ ಬೇಕಂತೆ : ಬಿಜೆಪಿ

Mohan Shetty by Mohan Shetty
in ರಾಜಕೀಯ, ರಾಜ್ಯ
ರಾಷ್ಟ್ರಗೀತೆಯೇ ತಿಳಿಯದವರಿಗೆ ರಾಷ್ಟ್ರದ‌ ಚುಕ್ಕಾಣಿ ಬೇಕಂತೆ : ಬಿಜೆಪಿ
0
SHARES
0
VIEWS
Share on FacebookShare on Twitter

Bengaluru : ಪಾರ್ಟಿಗಳಿಗಾಗಿ‌ ನಿರಂತರವಾಗಿ ವಿದೇಶಗಳಿಗೆ ಭೇಟಿ ಕೊಡುವ ರಾಹುಲ್‌ ಗಾಂಧಿ(Rahul Gandhi) ಅವರಿಗೆ ನಮ್ಮ ರಾಷ್ಟ್ರಗೀತೆಯೇ(State BJP Allegation) ಮರೆತು ಹೋಗಿದೆ. ಹಾಗಾಗಿ “ಈಗ ರಾಷ್ಟ್ರಗೀತೆ” ಎಂದ ನಂತರ ಭಾರತ್ ತೋಡೋ‌ ಯಾತ್ರೆಯಲ್ಲಿ ನೆರೆಯ ದೇಶದ ರಾಷ್ಟ್ರಗೀತೆ ಮೊಳಗಿದೆ.

State BJP Allegation

ರಾಷ್ಟ್ರಗೀತೆಯೇ ತಿಳಿಯದವರಿಗೆ ರಾಷ್ಟ್ರದ‌ ಚುಕ್ಕಾಣಿ ಬೇಕಂತೆ ಎಂದು ರಾಜ್ಯ ಬಿಜೆಪಿ ರಾಹುಲ್‌ ಗಾಂಧಿ ಅವರನ್ನು ಟ್ವೀಟ್‌(State BJP Allegation) ಮೂಲಕ ಲೇವಡಿ ಮಾಡಿದೆ.

ಇನ್ನೊಂದು ಟ್ವೀಟ್‌ನಲ್ಲಿ ಮುಂಬರುವ ವಿಧಾನಸಭಾ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸುವ ಕಾಂಗ್ರೆಸ್‌ ಪಕ್ಷದ  ನಿಯಮವನ್ನು ಲೇವಡಿ ಮಾಡಿದ್ದು, 

ಕಾಂಗ್ರೆಸ್ ಟಿಕೇಟಿಗಾಗಿ ಒಂದೇ ಕ್ಷೇತ್ರದಲ್ಲಿ ಐದಾರು ಅರ್ಜಿಗಳು ಬಂದಿವೆ. ಇಲ್ಲಿ ಸಿದ್ದರಾಮಯ್ಯ(Siddaramaiah) ಬಣ ಮತ್ತು ಡಿ.ಕೆ.ಶಿವಕುಮಾರ ಬಣದವರ ಪೈಪೋಟಿ ತೀವ್ರವಾಗಿದೆ.

ಆದರೆ ಸಿದ್ದರಾಮಯ್ಯನವರು ಅರ್ಜಿ ಸಲ್ಲಿಸದೇ ಇರುವುದು, ಮೂಲ ಕಾಂಗ್ರೆಸ್‌ನವರಿಗೆ ಒಂದು ನಿಯಮ, ವಲಸೆ ಕಾಂಗ್ರೆಸ್‌ನವರಿಗೆ ಒಂದು ನಿಯಮ ಎಂಬಂತಾಗಿದೆ.

ಇದನ್ನೂ ಓದಿ : https://vijayatimes.com/dog-saved-his-owner/

ಬಾಡಿಗೆ ಪ್ರಚಾರ ಮಾಡುವ ಸಿದ್ದರಾಮಯ್ಯನವರಿಗೆ ಕೋಲಾರದಲ್ಲಿ ಭವಿಷ್ಯವಿಲ್ಲ. ‘ಸಮಾಜವಾದಿ’ ಸಿದ್ದರಾಮಯ್ಯನವರ ಕೋಲಾರದ ಆಡಂಬರದ ಪ್ರವಾಸ ಠುಸ್ ಪಠಾಕಿ ಆಗಿದೆ.

ಕೋಲಾರದ ಕನಸನ್ನು ಬಿಟ್ಟು ಆಗುವ ಕೆಲಸದ ಬಗ್ಗೆ ಗಂಭೀರವಾಗಿ ಕುಳಿತು ಚಿಂತಿಸುವುದು ಆರೋಗ್ಯಕ್ಕೆ ಒಳಿತು.

ಅರ್ಜಿ ಸಲ್ಲಿಸಲು ದಿನಾಂಕ ನಿಗದಿ ಪಡಿಸಿರುವ ಕೆಪಿಸಿಸಿ ಅಧ್ಯಕ್ಷರು ಅರ್ಜಿ ಸಲ್ಲಿಸದವರಿಗೆ ಟಿಕೆಟ್ ಇಲ್ಲ ಎಂದು ಈಗಲೇ ಘೋಷಣೆ ಮಾಡುವರೇ? ಅಥವಾ ಹೆಚ್ಚಿನ ದುಡ್ಡು ಕೊಡುವವರಿಗೆ ಬ್ಲಾಕ್‌ನಲ್ಲಿ ಮಾರಿಕೊಳ್ಳುವರೇ? ಎಂದು ವ್ಯಂಗ್ಯವಾಡಿದೆ.

https://youtu.be/-vaB267p8Tc

ಕಾಂಗ್ರೆಸ್ ಪಕ್ಷದ ಟಿಕೆಟ್‌ಗೆ ಅರ್ಜಿ ಸಲ್ಲಿಸಲು ಲಕ್ಷಾಂತರ ಕಟ್ಟಬೇಕೆಂಬ ಕಟ್ಟಪ್ಪಣೆ ಮಾಡುವ ಮೂಲಕ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಇಲ್ಲ ಎನ್ನುವ ಸಂದೇಶ ಸಾರಿದೆ.

Allegation

ಸಾಮಾನ್ಯ ಕಾರ್ಯಕರ್ತರು ಪೋಸ್ಟರ್ ಅಂಟಿಸಲು ಮಾತ್ರವೇ? ಕಾಂಗ್ರೆಸ್ ಅಭ್ಯರ್ಥಿಯಾಗಲು ಅಧಿಕೃತ ಟಿಕೆಟ್ ಹರಾಜಿಗಿಟ್ಟಿರುವ ಕೆಪಿಸಿಸಿ ಅಧ್ಯಕ್ಷರು,

ಟಿಕೆಟ್ ಗಾಗಿಯೇ ಲಕ್ಷಾಂತರ ಕಟ್ಟಿಸಿಕೊಳ್ಳುವ ಮೂಲಕ ಸ್ಥಿತಿವಂತರಿಗೆ ಮಾತ್ರ ಟಿಕೆಟ್ ಎನ್ನುವ ನಿಯಮ ಜಾರಿಗೆ ತಂದಂತಿದೆ. ಸಾಮಾನ್ಯ ಕಾರ್ಯಕರ್ತರ ಪಾಡೇನು? ಎಂದು “ಕಾಂಗ್ರೆಸ್‌ ಟಿಕೆಟ್‌ ಬಿಸಿನೆಸ್” ಎಂಬ ಹ್ಯಾಷ್‌ಟ್ಯಾಗ್‌(Hashtag) ಬಳಸಿಕ ಟೀಕಿಸಿದೆ.

  • ಮಹೇಶ್.ಪಿ.ಎಚ್
Tags: bjpCongressKarnatakapoliticalpolitics

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.