• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಹಿಂದಿ ದಿವಸ್ ರದ್ದು ಮಾಡ್ತೀವಿ ಎಂದು ರಾಹುಲ್ ಗಾಂಧಿಯಿಂದ ಹೇಳಿಕೆ ಕೊಡಿಸುವ ಧಮ್ ಇದೆಯೇ? ; ಸಿದ್ದರಾಮಯ್ಯನವರಿಗೆ ಬಿಜೆಪಿ ಸವಾಲು!

Mohan Shetty by Mohan Shetty
in ರಾಜಕೀಯ, ರಾಜ್ಯ
ಹಿಂದಿ ದಿವಸ್ ರದ್ದು ಮಾಡ್ತೀವಿ ಎಂದು ರಾಹುಲ್ ಗಾಂಧಿಯಿಂದ ಹೇಳಿಕೆ ಕೊಡಿಸುವ ಧಮ್ ಇದೆಯೇ? ; ಸಿದ್ದರಾಮಯ್ಯನವರಿಗೆ ಬಿಜೆಪಿ ಸವಾಲು!
0
SHARES
0
VIEWS
Share on FacebookShare on Twitter

Karnataka : ನಿಮ್ಮ ಅಧಿಕಾರದ ಕನಸಿನಲ್ಲಾದರೂ ಹಿಂದಿ ದಿವಸ್(Hindi Diwas) ರದ್ದು ಮಾಡುತ್ತೇವೆ ಎಂದು ಸೋನಿಯಾ(Sonia Gandhi), ರಾಹುಲ್ ಗಾಂಧಿ(Rahul Gandhi) ಅವರಿಂದ ಹೇಳಿಕೆ ಕೊಡಿಸುವ ಧಮ್ ಇದೆಯೇ? ಎಂದು ರಾಜ್ಯ ಬಿಜೆಪಿ(State BJP) ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರಿಗೆ ಸವಾಲು ಹಾಕಿದೆ.

Congress

ಈ ಕುರಿತು ಟ್ವೀಟ್‌(Tweet) ಮಾಡಿರುವ ರಾಜ್ಯ ಬಿಜೆಪಿ, ಸಿದ್ದರಾಮಯ್ಯನವರೇ, ಮೋದಿ ಸರ್ಕಾರ ಎನ್ಇಪಿ(NEP) ಮೂಲಕ ಮಾತೃಭಾಷೆಯಲ್ಲೇ ಶಿಕ್ಷಣ ಪಡೆಯುವ ಅವಕಾಶ ಕಲ್ಪಿಸಿದೆ. ಆದರೆ ಕಾಂಗ್ರೆಸ್‌(Congress) ರಾಷ್ಟ್ರವ್ಯಾಪಿ ತ್ರಿಭಾಷಾ ಸೂತ್ರ ಹೇರಿತು.

ಇದನ್ನೂ ಓದಿ : https://vijayatimes.com/annamalai-against-a-raja-statement/

ನಿಮ್ಮ ಅಧಿಕಾರದ ಕನಸಿನಲ್ಲಾದರೂ ಹಿಂದಿ ದಿವಸ್ ರದ್ದು ಮಾಡುತ್ತೇವೆ ಎಂದು ಸೋನಿಯಾ, ರಾಹುಲ್ ಗಾಂಧಿ ಅವರಿಂದ ಹೇಳಿಕೆ ಕೊಡಿಸುವ ಧಮ್ ಇದೆಯೇ? ಎಂದು ಪ್ರಶ್ನಿಸಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹಿಂದಿ ದಿವಸ್‌ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದು, ಯಾವ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ,

BJP

ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ. ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ. ಕೇಂದ್ರ ಸರ್ಕಾರ ಹಿಂದಿ ದಿವಸ ಆಚರಿಸಿ ಹಿಂದಿ ಭಾಷೆಯ ಹೆಸರಲ್ಲಿ ಆರ್ ಎಸ್ ಎಸ್ ಪ್ರಣೀತ ಹಿಂದುತ್ವ ಹೇರುವುದನ್ನ ನಾನು ಖಂಡಿಸುತ್ತೇನೆ ಎಂದಿದ್ದರು. ಇನ್ನು ಇದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು,

https://youtu.be/H4Z1yZVsL8M ರೈತರಿಗೆ ನ್ಯಾಯ ಒದಗಿಸಿಕೊಡಿ!

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡುವ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಆಶಯವನ್ನು ನಮ್ಮ ಸರ್ಕಾರವು ಕನ್ನಡ ಕಡ್ಡಾಯದ ಹೊಸ ಕಾನೂನಿನ ಮೂಲಕ ಪೂರೈಸಿದೆ. ಜೊತೆಗೆ ಎಲ್ಲ ವೃತ್ತಿಪರ ಕೋರ್ಸ್ಗಳ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲು ಅನುವು ಮಾಡಿಕೊಡುವ ಮೂಲಕ ಕನ್ನಡ ರಕ್ಷಣೆಗೆ ನಮ್ಮ ಸರ್ಕಾರ ಬದ್ಧತೆ ತೋರಿದೆ ಎಂದಿದ್ದರು.

Tags: bjpCongressKarnatakapoliticalpolitics

Related News

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023
ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ
ದೇಶ-ವಿದೇಶ

ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ

September 26, 2023
ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.