• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸಂವಿಧಾನ ಮತ್ತು ಅಂಬೇಡ್ಕರ್‌ರನ್ನು ರಕ್ಷಾ ಕವಚವಾಗಿ ಬಳಸಿಕೊಳ್ಳಲು ಪಿಎಫ್ಐ ಉಗ್ರರು ಸಂಚು : ಬಿಜೆಪಿ

Mohan Shetty by Mohan Shetty
in ರಾಜಕೀಯ, ರಾಜ್ಯ
BJP
0
SHARES
0
VIEWS
Share on FacebookShare on Twitter

ಸಂವಿಧಾನ(Constitution), ಅಂಬೇಡ್ಕರ್(Dr BR Ambedkar) ಹಾಗೂ ರಾಷ್ಟ್ರ ಧ್ವಜವನ್ನು ತಮ್ಮ ಹಿಡನ್ ಅಜೆಂಡಾಕ್ಕೆ ರಕ್ಷಾ ಕವಚವಾಗಿ ಬಳಸಿಕೊಳ್ಳಲು ಪಿಎಫ್ಐ(PFI) ಉಗ್ರರು ಸಂಚು ನಡೆಸಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳನ್ನು ಬಳಸಿಕೊಂಡು ಸಮಾಜಘಾತುಕ ಕೃತ್ಯ ಎಸಗಲು ಯೋಜನೆ ರೂಪಿಸಿದ್ದಾರೆ.

ಇವರಿಗೆ `ಸಹಾಯ ಹಸ್ತ’ ಯಾರದ್ದು? ಭಾರತವನ್ನು ಇಸ್ಲಾಮಿಕ್ ರಾಷ್ಟ್ರವಾಗಿ ಪರಿವರ್ತಿಸುವುದಕ್ಕಾಗಿ ಪಿಎಫ್ಐ ಉಗ್ರರು ಮೂರು ಹಂತದ ಯೋಜನೆ ರೂಪಿಸಿರುವುದು ಈಗ ಬಯಲಾಗಿದೆ.

State BJP Political statement

ಗುಪ್ತ ಸಶಸ್ತ್ರ ಪಡೆ ರಚಿಸಿ ವಿರೋಧಿಗಳ ನಿರ್ನಾಮ ಮಾಡಬೇಕು ಎಂದು ಎಚ್ಚರಿಕೆ ನೀಡಿದ್ದು ಯಾರಿಗೆ? ಎಂದು ಬಿಜೆಪಿ(BJP) ಪ್ರಶ್ನಿಸಿದೆ.
ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ದೇಶವನ್ನು ಛಿದ್ರಗೊಳಿಸಲು ಬಾಹ್ಯ ಶಕ್ತಿಗಳ ಆಹ್ವಾನಿಸುವುದಕ್ಕೂ ಪಿಎಫ್ಐ ದುಷ್ಟರು ಹೇಸುತ್ತಿಲ್ಲ.

https://vijayatimes.com/jds-party-janatha-mithra/

ಪಿಎಫ್ಐ ಉಗ್ರರ ರಹಸ್ಯ ಕಾರ್ಯಸೂಚಿಯಲ್ಲಿ ಏನಿದೆಯೋ, ಅದೇ ನೆಲೆಯಲ್ಲಿ ಕಾಂಗ್ರೆಸ್(Congress) ಮಾತನಾಡುತ್ತಿದೆ. ಕಾಂಗ್ರೆಸ್ ಹಾಗೂ ಪಿಎಫ್ಐ ಆಳ-ಅಗಲದ ಬಗ್ಗೆ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆಶಿ(DKS) ಬಳಗಕ್ಕೆ ಸ್ಪಷ್ಟ ಮಾಹಿತಿ ಇರಬಹುದೇ? ಎಂದು ಪ್ರಶ್ನಿಸಿದೆ.

https://fb.watch/eh9rik5DhW/u003c/strongu003e


ಇದೇ ವೇಳೆ ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಲೇವಡಿ ಮಾಡಿರುವ ಬಿಜೆಪಿ, ವಿರೋಧ ಪಕ್ಷದ ನಾಯಕರೇ, ನಾಳೆ ನಿಮ್ಮ ಪಟಾಲಂ ಮಾಡುವ ಸಿದ್ದರಾಮೋತ್ಸವ ನಂತರ ಇದೇ ಸ್ಥಿತಿ ಉದ್ಭವವಾಗುವ ಲಕ್ಷಣ ದಟ್ಟವಾಗಿದೆ.

Next
ಚಂದಾ ಎತ್ತಿ 'ಬಂಡವಾಳ' ಹೂಡಿ ಮಾಡಿದ ಉತ್ಸವ ತಿರುಗುಬಾಣವಾಗುವುದೇ? ಸಿದ್ದರಾಮೋತ್ಸವದ ಆರಂಭಿಕ ಲಕ್ಷಣವೇ ಹೀಗಾದರೇ, ಅಂತ್ಯ ಹೇಗಿರಬಹುದು? ನೆರೆಮನೆಗೆ ಬೆಂಕಿ ಬಿದ್ದರೆ ಚಳಿ ಕಾಯಿಸಿಕೊಳ್ಳುವ ಸಿದ್ದರಾಮಯ್ಯ ಅವರ ಮನಃಸ್ಥಿತಿಗೆ ಈ ಮಹಿಳೆ ಕಪಾಳಮೋಕ್ಷ ಮಾಡಿರುವುದು ಸಿದ್ದರಾಮಯ್ಯ ಅವರ ತುಷ್ಠೀಕರಣ ನೀತಿಗೆ ಸಿಕ್ಕ ಪ್ರತಿಫಲವಾಗಿದೆ. 
BJP Political statement

ಹಣ ನೀಡಿ ಧರ್ಮ ಸಂಘರ್ಷ ಸೃಷ್ಟಿಸಲು ಸಿದ್ದರಾಮಯ್ಯ ನಡೆಸಿದ ಪ್ರಯತ್ನ ವಿಫಲವಾಗಿದೆ. ಸಿದ್ದರಾಮಯ್ಯ ಅವರ ಅತಿ ತುಷ್ಠೀಕರಣ ನಡೆ ಮಹಿಳೆಗೂ ಬೇಸರ ತರಿಸಿದೆ. ಹಣ ನೀಡುವ ಮೂಲಕ ಸಮಾಧಾನ ಮಾಡಲು ಯತ್ನಿಸಿದ ಮಾಜಿ ಮುಖ್ಯಮಂತ್ರಿಗಳಿಗೆ “ನ್ಯಾಯ ಕೊಡಿಸಿ, ನಿಮ್ಮ ಹಣ ಬೇಡ” ಎಂದು ಮಹಿಳೆ ತಿರಸ್ಕರಿಸಿದ್ದಾರೆ. ಇದನ್ನು ನೋಡಿದಾಗ ಈ ತಿರಸ್ಕಾರದ ಭಾವನೆ ರಾಜ್ಯದ ಎಲ್ಲಾ ಜನರಲ್ಲಿ ಮೂಡಿಸಿದೆ ಎನ್ನುವುದು ಸ್ಪಷ್ಟವಾಗುತ್ತದೆ.

ಇದನ್ನೂ ಓದಿ : https://vijayatimes.com/jds-party-janatha-mithra/u003c/strongu003eu003cbru003e
ಸಿದ್ದರಾಮೋತ್ಸವದ ಹೆಸರಿನಲ್ಲಿ ಎತ್ತಿದ ಚಂದಾ ಹಣವನ್ನು ಸಿದ್ದರಾಮಯ್ಯ ದರ್ಪ ಪ್ರದರ್ಶನಕ್ಕೆ ಬಳಸಿಕೊಂಡಿದ್ದಾರೆ. ಯಾರದೋ ದುಡ್ಡು, ಸಿದ್ದರಾಮಯ್ಯನವರ ಜಾತ್ರೆ ಎಂದು ಲೇವಡಿ ಮಾಡಿದೆ.
Tags: bjpCongressKarnatakapoliticalpolitics

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
bill
ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

June 10, 2023
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.