• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಕಲಿ ಗಾಂಧಿಗಳಿಗಾಗಿ ಮೌನವಾಗಿರುವುದು ನಾಚಿಗೆಗೇಡಿನ ಸಂಗತಿ : ಬಿಜೆಪಿ ಲೇವಡಿ

Mohan Shetty by Mohan Shetty
in ರಾಜಕೀಯ, ರಾಜ್ಯ
Rahul Gandhi
0
SHARES
0
VIEWS
Share on FacebookShare on Twitter

ನಕಲಿ ಗಾಂಧಿ ಕುಟುಂಬದ ಗುಲಾಮಗಿರಿತನ ಪ್ರದರ್ಶನ ಮಾಡಿಕೊಂಡು ಸಮಯ ಕಳೆಯುವ ಕಾಂಗ್ರೆಸ್(Congress) ನಾಯಕರಿಂದ ಈಗ ಅದೇ ನಕಲಿ ಗಾಂಧಿ ಕುಟುಂಬದವರಿಗಾಗಿ ಮೌನ ಪ್ರತಿಭಟನೆಯಂತೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ(Amritha Mahotsava) ಈ ಹೊತ್ತಿನಲ್ಲೂ, ದೇಶದ ಶ್ರೇಷ್ಠತೆಯ ಬಗ್ಗೆ ಸಾರುವ ಬದಲು ನಕಲಿ ಗಾಂಧಿಗಳಿಗಾಗಿ ಮೌನವಾಗಿರುವುದು ನಾಚಿಗೆಗೇಡಿನ ಸಂಗತಿ ಎಂದು ರಾಜ್ಯ ಬಿಜೆಪಿ(State BJP) ಲೇವಡಿ ಮಾಡಿದೆ.

BJP


ಸೋನಿಯಾ ಗಾಂಧಿ(Sonia Gandhi) ಅವರ ಇಡಿ ವಿಚಾರಣೆ(ED Enquiry) ಖಂಡಿಸಿ ಕಾಂಗ್ರೆಸ್‌ ನಡೆಸಲು ಉದ್ದೇಶಿಸಿರುವ ಮೌನ ಪ್ರತಿಭಟನೆಯನ್ನು ಲೇವಡಿ ಮಾಡಿರುವ ಬಿಜೆಪಿ(BJP), ಕಾಂಗ್ರೆಸ್‌ ಪಕ್ಷದ ವಿರುದ್ಧ, ನಾಯಕರ ವಿರುದ್ಧ ಮಾತನಾಡಿದ ಕೆಲವು ನಾಯಕರಿಗೆ ನೋಟಿಸ್ ಕೂಡಾ ನೀಡಲಿಲ್ಲ, ಪ್ರಶ್ನಿಸಲಿಲ್ಲ. ಮಹಿಳಾ ನಾಯಕಿಯೊಬ್ಬರು ಪಕ್ಷದ ನಿಲುವು ಪ್ರಶ್ನಿಸಿದಾಗ ನೋಟಿಸ್ ನೀಡಿದರು. ಕಾಂಗ್ರೆಸ್ ಪಕ್ಷದಲ್ಲಿ ಮೌನ, ಕಾಗೆ ಬಂಗಾರ. ನೀರು ಕೇಳಿದ ರೈತರಿಗೆ ಅಂದು ಕಾಂಗ್ರೆಸ್ ಸರ್ಕಾರ ಲಾಠಿ ಚಾರ್ಜ್ ಮಾಡಿತ್ತು. ಪೊಲೀಸರ ನಡೆಯ ಬಗ್ಗೆ ಮೀರ್ಸಾದಿಕ್ ಅಸೆಂಬ್ಲಿಯಲ್ಲಿ ಮೊಸಳೆ ಕಣ್ಣೀರು ಹಾಕಿದ್ದರು.

ಇದನ್ನೂ ಓದಿ : https://vijayatimes.com/cathedral-collage-principal-fake-scam/u003c/strongu003eu003cbru003e

ಒಂದು ಕಡೆ ಚಿವುಟಿ, ಮತ್ತೊಂದೆಡೆ ತಲೆ ಸವರುವುದು, ಒಂದು ಕಡೆ ಆರ್ಭಟಿಸಿ, ಮತ್ತೊಂದೆಡೆ ಮೌನಕ್ಕೆ ಜಾರುವುದು ಹೊಸತೇನಲ್ಲ ಎಂದು ವ್ಯಂಗ್ಯವಾಡಿದೆ. ವ್ಯಾಪಾರಿಯೊಬ್ಬನ ಕಲ್ಲಂಗಡಿ ಹಣ್ಣು ಕೊಚ್ಚಿ ಹಾಕಿದಾಗ ಆರ್ಭಟಿಸಿ ಬೊಬ್ಬಿರಿದ ಕಾಂಗ್ರೆಸ್ ನಾಯಕರು, ರಾಜಸ್ಥಾನದ ಕನ್ನಯ್ಯ ಲಾಲ್ ಅವರನ್ನು ಕೊಚ್ಚಿಹಾಕಿದ್ದಾಗ, ಚಾಮರಾಜಪೇಟೆಯ(Chamrajpete) ಚಂದುವನ್ನು ಹತ್ಯೆಗೈದಾಗ(Murder) ಮೌನ ಪ್ರತಿಭಟನೆ ಮಾಡಿದರು. ಹಿಂದೂ ದ್ವೇಷಿ ಕಾಂಗ್ರೆಸ್ಸಿಗರು, ಅವರಿಗೆ ಬೇಕಾದಾಗ ಮಾತ್ರ ಮೌನ ಸತ್ಯಾಗ್ರಹ ಮಾಡುತ್ತಾರೆ.

BJP

ದಲಿತ ನಾಯಕ, ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ(Akhanda Sreenivas Murthy) ಮನೆ ಮೇಲೆ ಮತಾಂಧರು ದಾಳಿ ನಡೆಸಿದಾಗ, ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಮೌನವಾಗಿತ್ತು. ದಲಿತ ನಾಯಕನ ವಿಚಾರದಲ್ಲೂ ಕಾಂಗ್ರೆಸ್ ಮೌನವಾಗಿದ್ದೇಕೆ? ಎಂದು ಪ್ರಶ್ನಿಸಿದೆ.

Tags: bjpCongressKarnatakapoliticalpolitics

Related News

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023
KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

September 30, 2023
ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ
ಪ್ರಮುಖ ಸುದ್ದಿ

ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.