• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಈಗ ಡಿ.ಕೆ. ಶಿವಕುಮಾರ್ ಬಿದ್ದು ಹೋಗುವ ಒಣ ಮರದಂತೆ : ಬಿಜೆಪಿ

Mohan Shetty by Mohan Shetty
in ರಾಜಕೀಯ, ರಾಜ್ಯ
BJP
0
SHARES
0
VIEWS
Share on FacebookShare on Twitter

ಕಾಂಗ್ರೆಸ್(Congress) ಹಾಗೂ ಜೆಡಿಎಸ್(JDS) ಅಪವಿತ್ರ ಮೈತ್ರಿ ಸಿಂಕ್ ಆಗದೇ ಒದ್ದಾಡುತ್ತಿದ್ದಾಗ “ಬಿದ್ದು ಹೋಗುವುದಕ್ಕೆ ಇದೇನು ಒಣ ಮರವಲ್ಲ” ಎಂದು ಡಿಕೆಶಿ ಅಬ್ಬರಿಸುತ್ತಿದ್ದರು. ಆದರೆ ಈಗ ಸಿದ್ದರಾಮಯ್ಯ(Siddaramaiah) ಜೊತೆ ಹೊಂದಾಣಿಕೆ ಸಾಧ್ಯವಾಗದೇ ಡಿ.ಕೆ. ಶಿವಕುಮಾರ್(DK Shivkumar) ಅವರು ಬಿದ್ದು ಹೋಗುವ ಒಣ ಮರದಂತಾಗಿದ್ದಾರೆ ಎಂದು ರಾಜ್ಯ ಬಿಜೆಪಿ(State BJP) ಲೇವಡಿ ಮಾಡಿದೆ.

congress


ರಾಜ್ಯ ಕಾಂಗ್ರೆಸ್(State Congress) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಲೇವಡಿ ಮಾಡಿರುವ ಬಿಜೆಪಿ, ಸಿದ್ದರಾಮೋತ್ಸವಕ್ಕೆ ರಾಹುಲ್ ಗಾಂಧಿ(Rahul Gandhi) ಬಂದರು ಎಂಬ ಕಾರಣಕ್ಕೆ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ(Priyanka Gandhi) ಅವರನ್ನು ಡಿಕೆಶಿ ಆಹ್ವಾನಿಸಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ನಾನಾ, ನೀನಾ ಎಂಬ ಹಗ್ಗಜಗ್ಗಾಟ ಆರಂಭಗೊಂಡಿದೆ. ಡಬಲ್ ಸ್ಟೇರಿಂಗ್ ಪಕ್ಷ ಎಂಬುದಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ವ್ಯಂಗ್ಯವಾಡಿದೆ.

ಇದನ್ನೂ ಓದಿ : https://vijayatimes.com/bjp-slams-nithish-kumar/


ಕಾಂಗ್ರೆಸ್ ತನ್ನೊಳಗಿನ ನಾಯಕತ್ವದ ವೈರುಧ್ಯಗಳನ್ನು ಮುಚ್ಚಿಕೊಳ್ಳಲು ಸುಳ್ಳು ಸುದ್ದಿಯ ಮೊರೆ ಹೋಗಿದೆ. ಸಿಎಂ ಬದಲಾವಣೆ ಬಗ್ಗೆ ಸುಳ್ಳು ಆರೋಪ ಮಾಡಿ ಬಾಲ ಸುಟ್ಟುಕೊಂಡ ಬೆಕ್ಕಿನಂತಾಗಿದ್ದಾರೆ. ಟ್ವೀಟ್(Tweet) ಮಾಡಿದವರನ್ನೇ ಕೇಳಿ ಎಂದು ಸಿದ್ದರಾಮಯ್ಯ ಹೇಳಿದರೆ, ಡಿಕೆಶಿ ವರದಿ ತರಿಸಿಕೊಂಡಿದ್ದಾರೆ, ಕಪಾಳ ಮೋಕ್ಷವಿದು. ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವೀಟರ್ ಖಾತೆ ಮೂಲಕ ಸುಳ್ಳು ಆರೋಪ ಮಾಡಲಾಗಿತ್ತು.

Congress

ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಇದನ್ನು ನಿರಾಕರಿಸಿದ್ದಾರೆ. ಕಾಂಗ್ರೆಸ್ ಒಂದು ಡಬಲ್ ಸ್ಟೇರಿಂಗ್ ಪಕ್ಷ ಎಂದು ಕರೆಯಲು ಇದಕ್ಕಿಂತ ಬೇರೆ ಉದಾಹರಣೆ ಬೇಕೇ? ಎಂದು ಪ್ರಶ್ನಿಸಿದೆ. ಇದಕ್ಕೂ ಮುನ್ನ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯನ್ನ ಬದಲಾವಣೆ ಮಾಡುವ ಬಗ್ಗೆ ಬಿಜೆಪಿ ಹೈಕಮಾಂಡ್ ಚರ್ಚೆ ನಡೆಸಿದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದರು.

Tags: bjpCongressKarnatakapoliticalpolitics

Related News

ತಾಂತ್ರಿಕ ದೋಷದಿಂದ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ: ಮತ್ತೆ ಸಂಚಾರ ಆರಂಭ
ಪ್ರಮುಖ ಸುದ್ದಿ

ತಾಂತ್ರಿಕ ದೋಷದಿಂದ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ: ಮತ್ತೆ ಸಂಚಾರ ಆರಂಭ

October 3, 2023
ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್
ದೇಶ-ವಿದೇಶ

ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್

October 3, 2023
2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!
ಪ್ರಮುಖ ಸುದ್ದಿ

2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!

October 3, 2023
ಚಿಲುಮೆ ಪ್ರಕರಣ: ತುಷಾರ್‌ ಗಿರಿನಾಥ್‌ಗೂ ತಟ್ಟಿದ ಚಿಲುಮೆ ಬಿಸಿ, ತನಿಖೆಗೆ ಆದೇಶಿಸಿದ ಸರ್ಕಾರ
ಪ್ರಮುಖ ಸುದ್ದಿ

ಚಿಲುಮೆ ಪ್ರಕರಣ: ತುಷಾರ್‌ ಗಿರಿನಾಥ್‌ಗೂ ತಟ್ಟಿದ ಚಿಲುಮೆ ಬಿಸಿ, ತನಿಖೆಗೆ ಆದೇಶಿಸಿದ ಸರ್ಕಾರ

October 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.