• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿ

Mohan Shetty by Mohan Shetty
in ರಾಜಕೀಯ, ರಾಜ್ಯ
bjp
0
SHARES
0
VIEWS
Share on FacebookShare on Twitter

ಸ್ವಂತ ಶಕ್ತಿಯಿಂದ ರಾಜಕೀಯ(Political) ಮಾಡುವ ಯೋಗ್ಯತೆ ಇಲ್ಲ. ಬಾಲಂಗೋಚಿ ಆಗದಿದ್ದರೆ ರಾಜಕೀಯ ಉಳಿಗಾಲವಿಲ್ಲ. ಪರಾವಾಲಂಬಿ ರಾಜಕಾರಣದ ಕೇರ್ ಆಫ್ ಅಡ್ರೆಸ್ ಆಗಿರುವ ನೀವು ಯಾರ ಕೃಪೆಯಲ್ಲಿದ್ದಿರಿ ಎನ್ನುವುದನ್ನು ಬಿಡಿಸಿ ಹೇಳಬೇಕೆ? ಎಂದು ಕಾಂಗ್ರೆಸ್ ನಾಯಕ ರಮೇಶ್ ಕುಮಾರ್(Ramesh Kumar) ವಿರುದ್ದ ರಾಜ್ಯ ಬಿಜೆಪಿ(State BJP) ವಾಗ್ದಾಳಿ ನಡೆಸಿದೆ.


“ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ” ದಾಸಶ್ರೇಷ್ಠ ಶ್ರೀ ಪುರಂದರದಾಸರು ನಿಮ್ಮಂತಹ ವಿಕಾರಿಗಳನ್ನು ನೋಡಿಯೇ ಈ ಪದವನ್ನು ಬರೆದಿರಬಹುದು. ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ. ಗಾಂಧಿಗಳ ಹೆಸರೇಳಿಕೊಂಡು ತಲೆಮಾರುಗಳಿಗೆ ಆಗುವಷ್ಟು ಮಾಡಿಕೊಂಡಿದ್ದನ್ನು ನೀವೇ ಒಪ್ಪಿಕೊಂಡಿದ್ದೀರಿ. ಇದಕ್ಕೆ ನಿಮ್ಮ ಕೃಪಾಪೋಷಿತ ಸಿದ್ಧಸೂತ್ರಧಾರರೇ ಸಾಕ್ಷಿ. ಹೀಗೆ ಮಾಡಿಕೊಂಡಿದ್ದರಲ್ಲಿ ಎತ್ತಿನಹೊಳೆ, ಕೆಸಿ ವ್ಯಾಲಿ ಎತ್ತುವಳಿಯೂ ಸೇರಿದೆಯಾ? ಎಂದು ಪ್ರಶ್ನಿಸಿದೆ. ಬೆಳಗಾವಿ(Belagavi) ಅಧಿವೇಶನದಲ್ಲಿ ಲಜ್ಜೆಗೆಟ್ಟು ಆಡಿದ ಮಾತಿಗೆ ಸ್ವಪಕ್ಷದ ಶಾಸಕಿಯರಿಂದಲೇ ಛೀಮಾರಿ ಹಾಕಿಸಿಕೊಂಡ ಸ್ವಯಂ ಘೋಷಿತ ಸಂವಿಧಾನ ಪಂಡಿತರೇ,

https://fb.watch/eMo4U5fEoE/u003c/strongu003eu003cbru003e

ಅಧಿವೇಶನದಲ್ಲಿ ಅದ ಗರ್ವಭಂಗವನ್ನು ಮರೆತಿರಾ? 3 ವರ್ಷಗಳಲ್ಲಿ ನೀರು ಹರಿಸುತ್ತೇವೆ ಎಂದು ಬೂಸಿಬಿಟ್ಟು, ಜನಕ್ಕೆ ಮಂಕುಬೂದಿ ಎರಚಿ ಎತ್ತಿನಹೊಳೆ(Yattinahole) ಹೆಸರಿನಲ್ಲಿ ನಡೆಸಿದ ಎತ್ತುವಳಿಕಾಂಡವನ್ನು ಬಿಚ್ಚಿಡಬೇಕೆ? ಗುತ್ತಿಗೆದಾರರ ಹಿಂದೆ ಸುತ್ತಿದ ಬೇತಾಳ ಕಥೆಯನ್ನು ಹೇಳಬೇಕೆ? ಇದೆಲ್ಲವನ್ನು ಅಧ್ಯಾಯಗಳಂತೆ ಆರಂಭಿಸಬೇಕೆ? ಕೋಲಾರ ಜಿಲ್ಲೆಗೆ ನೀವು ಮಾಡಿದ ಘೋರ ಅನ್ಯಾಯ, ಎಸಗಿದ ಪಾಪ ಕಣ್ಮುಂದೆಯೇ ಇದೆ. ಎತ್ತಿನಹೊಳೆ ಹರಿಸುತ್ತೇನೆ ಎಂದು ನಂಬಿಸಿ ಕೆರೆಗಳ ತುಂಬಾ ವಿಷವನ್ನು ತುಂಬಿಸಿದ ಧೂರ್ತ ಕೃತ್ಯಕ್ಕೆ ಕಾರಣರು ಯಾರು?

ಕೆಸಿ ವ್ಯಾಲಿ ಎತ್ತುವಳಿ ಲೆಕ್ಕ ತೆಗೆದರೆ ಮುಖ ಎಲ್ಲಿ ಇಟ್ಟುಕೊಳ್ಳುತ್ತೀರಿ ಸ್ವಯಂ ಘೋಷಿತ ಸಂವಿಧಾನ ತಜ್ಞರೇ? ಎಂದು ಪ್ರಶ್ನಿಸಿದೆ.
ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. ಬೇಕಾದರೆ ರಮೇಶ್ ಕುಮಾರ್ ಅವರು ದಾಖಲೆಗಳನ್ನು ನೋಡಿಕೊಳ್ಳಲಿ. ಕೆ.ಆರ್.ಎಸ್, ಎತ್ತಿನಹೊಳೆ, ಕೆಸಿ.ವ್ಯಾಲಿ, ಹೆಚ್ ಎಎಲ್, ಹೆಚ್ ಎಂಟಿಗಳನ್ನು ನಾನೇ ಮಾಡಿದ್ದು ಎಂದು ಎಲ್ಲಾದರೂ ಹೇಳಿದ್ದೇನೆಯೇ? ಹೇಳಿದ್ದರೆ ಅವರು ಹೇಳಲಿ.

ಇದನ್ನೂ ಓದಿ : https://vijayatimes.com/state-congress-slams-shobha-karandlaje/u003c/strongu003eu003cbru003e

ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ ಎಂದು ಟೀಕಿಸಿದೆ.

Tags: bjpCongressKarnatakapoliticalpolitics

Related News

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ
ದೇಶ-ವಿದೇಶ

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

September 29, 2023
ಮಡಿಕೇರಿಯಲ್ಲಿ 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕವಾದ ಕ್ರಿಟಿಕಲ್‌ ಕೇರ್‌ ಯೂನಿಟ್‌ ಆರಂಭ
ಪ್ರಮುಖ ಸುದ್ದಿ

ಮಡಿಕೇರಿಯಲ್ಲಿ 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕವಾದ ಕ್ರಿಟಿಕಲ್‌ ಕೇರ್‌ ಯೂನಿಟ್‌ ಆರಂಭ

September 29, 2023
ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್
ದೇಶ-ವಿದೇಶ

ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್

September 29, 2023
ಪ್ರತಿನಿತ್ಯ 5000 ಕ್ಯುಸೆಕ್ ನೀರು ಬಿಡುವಂತೆ ಪ್ರಾಧಿಕಾರಕ್ಕೆ ಒತ್ತಾಯ : ತಮಿಳುನಾಡು ಸರ್ಕಾರ ತೀರ್ಮಾನ
ದೇಶ-ವಿದೇಶ

ಪ್ರತಿನಿತ್ಯ 5000 ಕ್ಯುಸೆಕ್ ನೀರು ಬಿಡುವಂತೆ ಪ್ರಾಧಿಕಾರಕ್ಕೆ ಒತ್ತಾಯ : ತಮಿಳುನಾಡು ಸರ್ಕಾರ ತೀರ್ಮಾನ

September 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.