• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

Mohan Shetty by Mohan Shetty
in ರಾಜಕೀಯ, ರಾಜ್ಯ
bjp
0
SHARES
2
VIEWS
Share on FacebookShare on Twitter

ಕೆಪಿಸಿಸಿ ಅಧ್ಯಕ್ಷ(KPCC President) ಡಿ.ಕೆ.ಶಿವಕುಮಾರ್‌(DK Shivkumar) ಅವರ ಸ್ವಾತಂತ್ರ್ಯದ ನಡಿಗೆಯ ಉದ್ದೇಶ ಏನಾಗಿತ್ತು? ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ? ಎಂದು ರಾಜ್ಯ ಬಿಜೆಪಿ(State BJP) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಸ್ವಾತಂತ್ರ್ಯದ ನಡಿಗೆಯನ್ನು ಲೇವಡಿ ಮಾಡಿದೆ.

bjp

“ಕಾಂಗ್ರೆಸ್ ಕಲಹ” ಎಂಬ ಹ್ಯಾಷ್‌ಟ್ಯಾಗ್‌(Hashtag) ಬಳಸಿ ಸರಣಿ ಟ್ವೀಟ್‌(Tweet) ಮಾಡಿರುವ ಬಿಜೆಪಿ(BJP), ಪ್ರತಿ ತಿಂಗಳು ಒಂದು ಕಾರ್ಯಕ್ರಮದ ಮೂಲಕ ಸದಾ ಚಾಲ್ತಿಯಲ್ಲಿರಲು ಕಾಂಗ್ರೆಸ್ ಲೆಕ್ಕ ಹಾಕಿದೆ. ಆದರೆ ಒಂದೇ ತಿಂಗಳಲ್ಲಿ ಮೂವರು ನಾಯಕರು ಒಬ್ಬರ ಮೇಲೊಬ್ಬರು ಪೈಪೋಟಿಗೆ ಬಿದ್ದವರಂತೆ ಉತ್ಸವ, ನಡಿಗೆ ಹಾಗೂ ಪ್ರಚಾರ ಯಾತ್ರೆ ಆರಂಭಿಸಿದ್ದಾರೆ.

ಇದನ್ನೂ ಓದಿ : https://vijayatimes.com/man-beheads-villager-over-500/

ಮೊದಲು ಮನೆಯ ಜಗಳ ಬಗೆಹರಿಸಿಕೊಳ್ಳಿ, ನಂತರ ಜಗತ್ತಿನ ಸಮಸ್ಯೆ ಬಗ್ಗೆ ಮಾತನಾಡಿ. ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಸ್ಥಿತಿ ಹೇಗಿದೆಯೆಂದರೆ ಪರಸ್ಪರ ಸಹಕಾರಿ ಎನ್ನುತ್ತಲ್ಲೇ ಒಬ್ಬರ ಕಾಲನ್ನು ಇನ್ನೊಬ್ಬರು ಎಳೆದು ಹಾಕುತ್ತಿದ್ದಾರೆ. ಎಲ್ಲರಿಗೂ ಮುಖ್ಯಮಂತ್ರಿಯಾಗುವ ಹಂಬಲ, ಆದರೆ ಮುಖ್ಯಮಂತ್ರಿಯಾಗಲು ಯೋಗ್ಯತೆ ಬೇಡವೇ? ಎಂದು ಪ್ರಶ್ನಿಸಿದೆ.

BJP

ಕಾಂಗ್ರೆಸ್ ಒಳಮನೆಯಲ್ಲಿ ನೂರಾರು ರಂದ್ರ. ಹೈಕಮಾಂಡ್ ವಿರುದ್ಧ G23 ಮುಖಂಡರು ಸದಾ ದಂಗೆ ಏಳುತ್ತಿದ್ದರೂ ಎದುರಿಸಲಾಗದ ಕಾಂಗ್ರೆಸ್ ಹಡಗು ರಾಷ್ಟ್ರಮಟ್ಟದಲ್ಲೇ ಮುಳುಗಿ ಹೋಗುತ್ತಿದೆ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಒಳಜಗಳ ಮತ್ತೆ ಬೀದಿಗೆ ಬಿದ್ದಿದೆ. ಹಿರಿಯ ನಾಯಕ ಗುಲಾಂ‌ ನಬಿ ಆಜಾದ್ ಅವರನ್ನು ಕಾಶ್ಮೀರ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿದ ಕೆಲವೇ ಗಂಟೆಗಳಲ್ಲಿ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಆರೋಗ್ಯವೇ ಆಘಾತಕಾರಿಯಾಗಿದೆ ಎಂದು ವ್ಯಂಗ್ಯವಾಡಿದೆ.

Tags: bjpCongressKarnatakapoliticalpolitics

Related News

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ
ಪ್ರಮುಖ ಸುದ್ದಿ

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ

October 2, 2023
ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023
ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ
ಪ್ರಮುಖ ಸುದ್ದಿ

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.