• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕರ್ನಾಟಕದಲ್ಲಿ ಸಿದ್ದರಾಮಯ್ಯ PFI ಜಿಹಾದಿಗಳನ್ನು ಸಾಕುತ್ತಿದ್ದರೆ, ಅತ್ತ ಕಾಂಗ್ರೆಸ್‌ ಪಕ್ಷ ಕಾಶ್ಮೀರದ ಕಣಿವೆಯಲ್ಲಿ ಉಗ್ರರನ್ನು ಬೆಂಬಲಿಸುತ್ತಿತ್ತು : ಬಿಜೆಪಿ

Mohan Shetty by Mohan Shetty
in ರಾಜಕೀಯ, ರಾಜ್ಯ
Congress
0
SHARES
31
VIEWS
Share on FacebookShare on Twitter

ಇತ್ತ ಕರ್ನಾಟಕದಲ್ಲಿ (Karnataka) ಸಿದ್ದರಾಮಯ್ಯ (Siddaramaiah) ಅವರು ಪಿಎಫ್‌ಐ (PFI) ಜಿಹಾದಿಗಳನ್ನು ಸಂಬಂಧಿಗಳಂತೆ ಸಾಕುತ್ತಿದ್ದರೆ, ಅತ್ತ ಕಾಂಗ್ರೆಸ್‌ ಪಕ್ಷ (Congress Party) ಕಾಶ್ಮೀರದ ಕಣಿವೆಯಲ್ಲಿ ಉಗ್ರರನ್ನು ಬೆಂಬಲಿಸುತ್ತಿತ್ತು.

Congress

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಯ ಒಂಟಿತನ ಯಾವತ್ತೂ ಕಾಡಿರಲಾರದು. ಪಿಎಫ್‌ಐ ಸ್ನೇಹಿತರು ಜೈಲಿಗೆ ಹೋದಾಗಿನಿಂದ (State BJP Taunts Siddaramaiah) ಸಿದ್ದರಾಮಯ್ಯ ಅವರು ಒಬ್ಬಂಟಿಯಾಗಿದ್ದಾರೆಯೇ?

ಎಂದು ರಾಜ್ಯ ಬಿಜೆಪಿ(State BJP) ಲೇವಡಿ ಮಾಡಿದೆ. ಕಾಂಗ್ರೆಸ್ ಮತ್ತು ಜಿಹಾದಿ ಸಂಘಟನೆಗಳು ಒಂದೇ ನಾಣ್ಯದ ಎರಡು ಮುಖಗಳು.

ಇಬ್ಬರದ್ದೂ ಒಂದೇ ಧ್ಯೇಯ, ಅದು ದೇಶವನ್ನು ತುಂಡರಿಸುವುದು. ಈ ನಿಟ್ಟಿನಲ್ಲಿ ರಾಜಕೀಯ ಪಕ್ಷವಾಗಿ ಕಾಂಗ್ರೆಸ್‌ ಮುಂದುವರೆದರೆ, ಧಾರ್ಮಿಕತೆಯ ಹೆಸರಿನಲ್ಲಿ ಜಿಹಾದಿ ಸಂಘಟನೆಗಳು ಕಾರ್ಯಾಚರಿಸುತ್ತಿದ್ದವು. ದೇಶ ತುಂಡರಿಸಲು ಎಷ್ಟೊಂದು ಮುಖವಾಡಗಳು ಎಂದು ಲೇವಡಿ ಮಾಡಿದೆ.

ಇದನ್ನೂ ಓದಿ : https://vijayatimes.com/uae-enlists-new-visa-for-travellers/

ದೇಶದಲ್ಲಿ ನಕಲಿ ಗಾಂಧಿ ಕುಟುಂಬ ಉಗ್ರವಾದವನ್ನು ಪೋಷಿಸಿದರೆ ರಾಜ್ಯದಲ್ಲಿ ಅದರ ನೇತೃತ್ವ ವಹಿಸಿಕೊಂಡಿದ್ದು ಸಿದ್ದರಾಮಯ್ಯ. ಸಮಾಜದಲ್ಲಿ ಅಸ್ಥಿರತೆ ಮೂಡಿಸಿ ತಮ್ಮ ವೈಯುಕ್ತಿಕ ಧಾರ್ಮಿಕ ಗುರಿಗಳನ್ನು ಹಿಂಸೆಯ ಮೂಲಕ ಪ್ರತಿಷ್ಠಾಪಿಸುವುದು ಈ ಜಿಹಾದಿಗಳ ಉದ್ದೇಶವಾಗಿತ್ತು.

ಇಂತವರಿಗೂ ಕಾಂಗ್ರೆಸ್ ಬೆಂಬಲ ನೀಡುತ್ತಿರುವುದೇಕೆ? ಸಹಜ ದೇಶವಾಸಿಗಳ ಸೋಗಿನಲ್ಲಿ ದೇಶದಲ್ಲಿ ಆಂತರಿಕ ಭಯೋತ್ಪಾದನೆ ಸೃಷ್ಟಿಸುವ ಹುನ್ನಾರ ನಡೆಸಿದ ಜಿಹಾದಿ ಸಂತತಿಯ

https://youtu.be/g4wy0ZODCNg

ಪಿಎಫ್ಐ ಸೇರಿದಂತೆ ಸಮಾಜ ಘಾತುಕ ಸಂಘಟನೆಗಳನ್ನು ಮೋದಿ ಸರ್ಕಾರ ನಿಷೇಧಿಸಿದೆ. ಜಿಹಾದಿ ಮನಸ್ಥಿತಿ ನೆಲೆಯೂರುವಲ್ಲಿ ಕಾಂಗ್ರೆಸ್‌ ಪಕ್ಷದ (State BJP Taunts Siddaramaiah) ಸಹಕಾರವಿದೆ. ಇವರ ಉಗ್ರ ಚಟುವಟಿಕೆಗೆ ಬೆನ್ನೆಲುಬಾಗಿ ನಿಂತಿದ್ದೇ ಕಾಂಗ್ರೆಸ್ ಎಂದು ಆರೋಪಿಸಿದೆ.

State BJP Taunts Siddaramaiah

ಪ್ರಧಾನಿ ಮೋದಿ ಸರ್ಕಾರ ಪಿಎಫ್ಐ ನಿಷೇಧ(PFI Ban) ಮಾಡಿದಾಗಿನಿಂದಲೂ ಹಿಂದೂ ವಿರೋಧಿ ಸಿದ್ದರಾಮಯ್ಯ ಅವರು ಒಳಗೊಳಗೆ ರೋಷದಿಂದ ಕುದಿಯುತ್ತಿದ್ದಾರೆ. ಸಿದ್ದರಾಮಯ್ಯವರೇ,

ಜಿಹಾದಿಗಳ ಮೇಲೆ ನಿಮಗೇಕೆ ಅಷ್ಟೊಂದು ಮಮಕಾರ? ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಪಿಎಫ್‌ಐ ಮೇಲಿನ 175 ಕ್ರಿಮಿನಲ್ ಪ್ರಕರಣಗಳನ್ನು ಕೈಬಿಟ್ಟು ಪ್ರವೀಣ್ ಪೂಜಾರಿ, ರಾಜು, ರುದ್ರೇಶ್ ಹತ್ಯೆಗೆ ಕಾಂಗ್ರೆಸ್‌ ಕಾರಣವಾಗಿತ್ತು.

ಇದನ್ನೂ ಓದಿ : https://vijayatimes.com/elon-and-adhani-lost-2-crore/

ಕಾಂಗ್ರೆಸ್ ಪಕ್ಷದ ಶಾಶ್ವತ ಪ್ರಧಾನಿ ಅಭ್ಯರ್ಥಿ ರಾಹುಲ್‌ ಗಾಂಧಿ(Rahul Gandhi) ಅವರ ವಂಶವೇ ಉಗ್ರರೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವಾಗ ಸಿದ್ದರಾಮಯ್ಯ ಅವರ ಪಿಎಫ್‌ಐ ಪ್ರೀತಿಯನ್ನು ಹೇಗೆ ತಾನೆ ವಿರೋಧಿಸುತ್ತಾರೆ? ಎಂದು ವ್ಯಂಗ್ಯವಾಡಿದೆ.
  • ಮಹೇಶ್.ಪಿ.ಎಚ್
Tags: bjpCongressKarnatakaPFIPFI WORKERSpoliticalpolitics

Related News

ಸರ್ಕಾರಿ ನೌಕರರ ಮೇಲೆ ಡಿಜಿಟಲ್ ಕಣ್ಗಾವಲು:ಜಿಯೋ-ಟ್ಯಾಗ್‌ ವ್ಯವಸ್ಥೆ ಜಾರಿ, ಸಮಯ ಪಾಲನೆಗೆ ಸರ್ಕಾರದ ಹೊಸ ಕ್ರಮ
ಪ್ರಮುಖ ಸುದ್ದಿ

ಸರ್ಕಾರಿ ನೌಕರರ ಮೇಲೆ ಡಿಜಿಟಲ್ ಕಣ್ಗಾವಲು:ಜಿಯೋ-ಟ್ಯಾಗ್‌ ವ್ಯವಸ್ಥೆ ಜಾರಿ, ಸಮಯ ಪಾಲನೆಗೆ ಸರ್ಕಾರದ ಹೊಸ ಕ್ರಮ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್‌: ಮಳೆಗಾಲದ ಸುರಕ್ಷತೆಗಾಗಿ ಜಿಲ್ಲಾಡಳಿತದ ಮಹತ್ವದ ನಿರ್ಧಾರ
ಪ್ರಮುಖ ಸುದ್ದಿ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್‌: ಮಳೆಗಾಲದ ಸುರಕ್ಷತೆಗಾಗಿ ಜಿಲ್ಲಾಡಳಿತದ ಮಹತ್ವದ ನಿರ್ಧಾರ

June 12, 2026
ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ : ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಚಿಂತನೆ
ದೇಶ-ವಿದೇಶ

ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ : ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಚಿಂತನೆ

June 11, 2026
ಗೃಹಲಕ್ಷ್ಮಿ ಯೋಜನೆಗೆ ಹೊಸ ಟ್ವಿಸ್ಟ್: ಫಲಾನುಭವಿಗಳಿಗೆ ಬಯೋಮೆಟ್ರಿಕ್ ಕಡ್ಡಾಯ
ಪ್ರಮುಖ ಸುದ್ದಿ

ಗೃಹಲಕ್ಷ್ಮಿ ಯೋಜನೆಗೆ ಹೊಸ ಟ್ವಿಸ್ಟ್: ಫಲಾನುಭವಿಗಳಿಗೆ ಬಯೋಮೆಟ್ರಿಕ್ ಕಡ್ಡಾಯ

June 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.