• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸೋಲನ್ನೊಪ್ಪಿಕೊಳ್ಳುವ ಭಾರತವಲ್ಲ, ಗೆಲುವಿನ ಹೊಸ್ತಿಲಲ್ಲಿರುವ ಭಾರತ : ರಾಜ್ಯ ಬಿಜೆಪಿ

Mohan Shetty by Mohan Shetty
in ರಾಜಕೀಯ
ಸೋಲನ್ನೊಪ್ಪಿಕೊಳ್ಳುವ ಭಾರತವಲ್ಲ, ಗೆಲುವಿನ ಹೊಸ್ತಿಲಲ್ಲಿರುವ ಭಾರತ : ರಾಜ್ಯ ಬಿಜೆಪಿ
0
SHARES
38
VIEWS
Share on FacebookShare on Twitter

Karnataka : ಸೋಲನ್ನೊಪ್ಪಿಕೊಳ್ಳುವ ಭಾರತವಲ್ಲ, ಗೆಲುವಿನ ಹೊಸ್ತಿಲಲ್ಲಿರುವ ಭಾರತ ಎಂದು ರಾಜ್ಯ ಬಿಜೆಪಿ (state BJP tweeted Congress) ವೀರ್‌ಸಾವರ್ಕರ್‌ ಭಾವಚಿತ್ರವನ್ನು,

ಬೆಳಗಾವಿ ಸುವರ್ಣಸೌಧದಲ್ಲಿ ಹಾಕುವ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಈ ಕುರಿತು (state BJP tweeted Congress) ಸರಣಿ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ,

belagavi

ನೆಹರು ಕುಟುಂಬದ ಸಕಲ ಸದಸ್ಯರ ಹೆಸರಿಟ್ಟು ಬದುಕಲು ಇದು ಹಳೆಯ ಭಾರತ (India) ಅಲ್ಲ, ವಿಶ್ವಗುರುವಾಗುತ್ತಿರುವ ಭಾರತ ಎಂಬುದನ್ನು ಕಾಂಗ್ರೆಸ್ (Congress) ಅರ್ಥೈಸಿಕೊಳ್ಳಬೇಕು. ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದವರನ್ನು, ಬದುಕು ಸವೆಸಿದವರನ್ನು ಸ್ಮರಿಸುವ ಕಾಲದ ಭಾರತ.

ಕಾಲಾಪಾನಿಯಂತಹ ಕಠೋರ ಶಿಕ್ಷೆಯಿಂದ ಸಾವರ್ಕರ್ ಬಿಡುಗಡೆಗೊಂಡ ಪೂರ್ವರಂಗದ ಬಗ್ಗೆ ಇಡೀ ದೇಶಕ್ಕೆ ಸ್ಪಷ್ಟತೆಯಿದೆ. ಅದರ ಬಗ್ಗೆ ಐವತ್ತಕ್ಕೂ ಹೆಚ್ಚಿನ ಸಂಶೋಧನಾತ್ಮಕ ಪುಸ್ತಕಗಳು, ನಿಖರ ದಾಖಲೆಗಳ ಸಮೇತ ಪ್ರಕಟವಾಗಿವೆ.

ಆದರೆ ಕಾಂಗ್ರೆಸ್ ಮತಬ್ಯಾಂಕಿನ ಬೇಟೆಗಾಗಿ ತಮ್ಮ ಹಳೆ ವಿತಂಡವಾದಗಳ ಸುಳಿಗಳೊಳಗೆ ಸುತ್ತಾಡುತ್ತಿದೆ.

ಇದನ್ನೂ ಓದಿ : https://vijayatimes.com/vasanthi-nalidaga-in-sandalwood/

ಇನ್ನೊಂದು ಟ್ವೀಟ್‌ನಲ್ಲಿ, ಕೊಲೆ ಆರೋಪದ ಮೇಲೆ ಜೈಲಿಗೆ ಹೋಗಿ ಬಂದವರು ನಿಮ್ಮ ಪಕ್ಷದ ವಿನಯ್ ಕುಲಕರ್ಣಿಯೇ(Vinay Kulkarni) ವಿನಾ ವೀರ ಸಾವರ್ಕರ್ ಅಲ್ಲ ಈ ರಾಜಕಾರಣದ ದುರಂತ ಏನೆಂದರೆ,

ಕೊತ್ವಾಲನ ತಟ್ಟೆ ಕಾಸಲ್ಲಿ ಜೀವನ ಸಾಗಿಸುತ್ತಿದ್ದವರೆಲ್ಲ ದೇಶಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಸಾವರ್ಕರ್ ಬಗ್ಗೆ ಮಾತಾಡುತ್ತಿದ್ದಾರೆ.‌

ಜೈಲಿಗೆ ಹೋದವರು ಯಾರು? ಯಾಕೆ ಹೋದರು? ಯಾವ ಆಧಾರದಲ್ಲಿ ಹೊರಬಂದರು ಎನ್ನುವುದನ್ನು ಖುದ್ದು ಅನುಭವವಿದ್ದ ಹಾಗೆ ಮಾತಾಡುವ ಬಿ.ಕೆ.ಹರಿಪ್ರಸಾದ್‌(BK Hariprasad) ಅವರೇ ನಿಮ್ಮ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಯಾವ ಕಾರಣಕ್ಕಾಗಿ ತಿಹಾರ್ ಜೈಲಿಗೆ ಹೋದರು ಎಂಬುದನ್ನೂ ಹೇಳಿ. ಹಾಗೆ ಜೈಲಿಗೆ ಹೋಗಿಬಂದ ಇತರ ಕಾಂಗ್ರೆಸಿಗರ ಬಗ್ಗೆಯೂ ತಿಳಿಸಿ.

ಇದನ್ನೂ ನೋಡಿ : https://fb.watch/hxlS7UCah0/ ಸರ್ಕಾರಿ ವಾಹನ ಹೈಡ್ರಾಮ ! Gate crash of corrupt !

ಮತ್ತೊಂದು ಟ್ವೀಟ್‌ನಲ್ಲಿ, ಕಾಂಗ್ರೆಸ್ ಓಲೈಕೆ ರಾಜಕಾರಣಕ್ಕಾಗಿ, ದೇಶಕ್ಕಾಗಿ ಬಲಿದಾನಗೈದ ಕ್ರಾಂತಿಕಾರಿಗಳನ್ನು ಕೊಲೆಗಾರರು ಎನ್ನುತ್ತಿದೆ. ಸೋಜಿಗವೆಂದರೆ ದೇಶದ ಬಹುತೇಕ ಕ್ರಾಂತಿಕಾರಿಗಳನ್ನು ಬ್ರಿಟಿಷರಿಗೊಪ್ಪಿಸಿದವರೇ ಅಂದಿನ ಕೆಲ ಕಾಂಗ್ರೆಸಿಗರು.

ಅಂತಹ ಕೆಲ ದ್ರೋಹಿಗಳೇ ತದನಂತರದಲ್ಲಿ ಕಾಂಗ್ರೆಸಿನಿಂದ ಶಾಸಕ-ಸಂಸದರೂ ಆದರು ಎಂದು ರಾಜ್ಯ ಬಿಜೆಪಿಯು, ಕಾಂಗ್ರೆಸ್ ಅವರ ಟ್ವೀಟ್‌ ಗೆ ಈ ರೀತಿ ಪ್ರತಿಕ್ರೀಯೆ ನೀಡಿದೆ.
  • ಮಹೇಶ್.ಪಿ.ಎಚ್
Tags: belgaviCongressKarnatakaParlimentstatebjp

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023
ಶಾಸಕನಲ್ಲದ, ಎಂಎಲ್‌ಸಿಯೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ ; ಜಗದೀಶ್‌ ಶೆಟ್ಟರ್, ಲಕ್ಷ್ಮಣ ಸವದಿ, ಬಿ.ಕೆ.ಹರಿಪ್ರಸಾದ್‌ಗೆ ಕೈ ತಪ್ಪಿದ ಮಂತ್ರಿಗಿರಿ
Featured News

ಶಾಸಕನಲ್ಲದ, ಎಂಎಲ್‌ಸಿಯೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ ; ಜಗದೀಶ್‌ ಶೆಟ್ಟರ್, ಲಕ್ಷ್ಮಣ ಸವದಿ, ಬಿ.ಕೆ.ಹರಿಪ್ರಸಾದ್‌ಗೆ ಕೈ ತಪ್ಪಿದ ಮಂತ್ರಿಗಿರಿ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.