• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ತನ್ನ ಮೇಲಿದ್ದ 50 ಪ್ರಕರಣಗಳಿಂದ ಪಾರಾಗಲು ಲೋಕಾಯುಕ್ತವನ್ನೇ ಖತಂ ಮಾಡಿದ ಭೂಪ ಈ ಮಹರಾಯ : ಬಿಜೆಪಿ

Mohan Shetty by Mohan Shetty
in ರಾಜಕೀಯ, ರಾಜ್ಯ
BJP
0
SHARES
0
VIEWS
Share on FacebookShare on Twitter

ತಾನು ಬಹಳ ಸಚ್ಚಾರಿತ್ರ್ಯ ಹೊಂದಿದವರಂತೆ ಬಿಂಬಿಸಿಕೊಳ್ಳುವ ಬಾದಾಮಿ ಶಾಸಕ ಸಿದ್ದರಾಮಯ್ಯ(Siddaramaiah) ಭ್ರಷ್ಟಾಚಾರದ(Corruption) ಬಗ್ಗೆ ಪುಂಖಾನುಪುಂಖ ಮಾತನಾಡುತ್ತಿದ್ದಾರೆ.

ಅವರೇ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ್ದೇನು? ತಮ್ಮ ಮೇಲಿದ್ದ 50 ಪ್ರಕರಣಗಳಿಂದ ಪಾರಾಗಲು ಲೋಕಾಯುಕ್ತವನ್ನೇ ಖತಂ ಮಾಡಿದ ಭೂಪ ಈ ಮಹರಾಯ!

ತಾನು ಕಳ್ಳ, ಪರರ ನಂಬ ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

State bjp tweets against siddaramaiah

ಸಿದ್ದರಾಮಯ್ಯ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ, ಸಮಾಜವಾದಿಯ ಪೋಸು ಕೊಡುವ ಸಿದ್ದರಾಮಯ್ಯ 70 ಲಕ್ಷ ರೂ ಬೆಲೆಯ ಹ್ಯೂಬ್ಲೊ ಕೈಗಡಿಯಾರ ಕಟ್ಟಿಕೊಂಡಿದ್ದರು! ಆಮದು ಸುಂಕವನ್ನೇ ಪಾವತಿಸದೇ ದೇಶಕ್ಕೆ ತೆರಿಗೆ ವಂಚಿಸಿದ್ದರು.

Next

ಅಲಾರಾಂ ಜಾಸ್ತಿಯೇ ಬಡಿದಿದ್ದರಿಂದ ಕೊನೆಗೆ ಓಡೋಡಿ ಹೋಗಿ ಆಮದು ಸುಂಕ ಪಾವತಿಸಿದ ವ್ಯಕ್ತಿ ಈಗ ನೀತಿ ಪಾಠ ಮಾಡೋದು ಭೂತ ಭಗವದ್ಗೀತೆ ನುಡಿದ ಹಾಗಿದೆ.  ಸಿದ್ದರಾಮಯ್ಯರದ್ದು ಸ್ಪ್ಲಿಟ್ ಪರ್ಸನಾಲಿಟಿ. ಪಕ್ಷದ ಪ್ರಣಾಳಿಕೆಯಲ್ಲಿ ಭಾಗ್ಯಗಳ ಪುಂಗಿ ಊದಿ ಆಶ್ವಾಸನೆ ಕೊಟ್ಟ ಧನರಾಶಿಯೇ ಬೇರೆ,

https://fb.watch/e6uCnajoCX/u003c/strongu003eu003cbru003e
ಸಮ್ಮಿಶ್ರ ಸರ್ಕಾರದ ಬಜೆಟ್ಟಿನಲ್ಲಿ  ಆ ಭಾಗ್ಯಗಳಿಗೆ ಘೋಷಿಸಿದ ಪುಡಿಗಾಸು ರಾವಣಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯೇ ಸರಿ. ಇಷ್ಟೆಲ್ಲಾ ಹಳವಂಡಗಳ ಮೇಲೆ ಭಾಗ್ಯಗಳ ದುಡ್ಡನ್ನೂ ದೋಚಿದ್ದಾಯಿತು ಎಂದು ಟೀಕಿಸಿದೆ. 

ಕೈ ಪಕ್ಷ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದೆ. ಪಕ್ಷದ ಅಧ್ಯಕ್ಷೆಯಿಂದ ಹಿಡಿದು ಚಾಮರಾಜಪೇಟೆಯ ಪುಢಾರಿ ಶಾಸಕನವರೆಗೂ ಸಾಲು ಸಾಲಾಗಿ ಇ.ಡಿ. ಹಿಡಿತದಲ್ಲಿದ್ದಾರೆ.

ಜಾಮೀನಿನ ಮೇಲೆ ಹೊರಬಂದು ಈಗ ಭ್ರಷ್ಟಾಚಾರದ ಬಗ್ಗೆ ಗಂಟಲು ಹರಿಯುವಂತೆ ಕೂಗುವುದು ಕೈ ಪಕ್ಷದ ಅಧೋಗತಿಯ ಸೂಚನೆ. ಪಾಪಿ ಸಮುದ್ರ ಹೊಕ್ಕರೂ ಮೊಳಕಾಲುದ್ದ ಮಾತ್ರ ನೀರು!  https://vijayatimes.com/ex-japan-pm-shinzo-abe-shot-in-chest/
BJP- State bjp tweets against siddaramaiah

ಕೈಪಕ್ಷದ ರಾಜ್ಯಾಧ್ಯಕ್ಷರಿಗೆ ಭ್ರಷ್ಚಾಚಾರದ ವಿರುದ್ಧ ಮಾತಾಡೋ ನೈತಿಕ ಅರ್ಹತೆಯೇ ಇಲ್ಲ.

317 ಬ್ಯಾಂಕ್ ಖಾತೆಗಳ ಮೂಲಕ ಹವಾಲಾ ದಂಧೆ ಮಾಡಿರುವವರು, ಶಾಂತಿನಗರ ಗೃಹ ನಿರ್ಮಾಣ ಸೊಸೈಟಿಯ 1,456 ಕೋಟಿ ರೂ. ಮೊತ್ತದ ಆಸ್ತಿ ಗುಳುಂ ಮಾಡಿರುವವರು ಸುಭಗರಂತೆ ಬುಡಬುಡಿಕೆ ಮಾತುಗಳನ್ನಾಡುವುದು ಬದನೇಕಾಯಿ ತಿಂದು ವೇದಾಂತ ನುಡಿದಂತೆ ಎಂದು ಟ್ವೀಟ್‌(Tweet) ಮೂಲಕ ಲೇವಡಿ ಮಾಡಿದೆ.
Tags: bjpCongressKarnatakapoliticalpolitics

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.