• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ
0
SHARES
30
VIEWS
Share on FacebookShare on Twitter

Bengaluru: ಹೊಸ ವರ್ಷದ ಮೊದಲ ಅಧಿವೇಶನ (Session) ಮಾರ್ಚ್ 3ರಂದು ಆರಂಭವಾಗಲಿದೆ. ಹಾಗೂ 7ರಂದು ಬಜೆಟ್ (Budget) ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಹೇಳಿದ್ದಾರೆ. ಈ ಕುರಿತಾಗಿ ಮಾತನಾಡಿದ ಅವರು, ಮೊದಲ ದಿನ ರಾಜ್ಯಪಾಲರು (Governor) ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ (Joint Session of Legislature) ಭಾಷಣ ಮಾಡಲಿದ್ದಾರೆ. ಬಳಿಕ ಅವರ ಭಾಷಣದ ಮೇಲೆ ಚರ್ಚೆ ಇರುತ್ತದೆ ಎಂದಿದ್ದಾರೆ.

ಬಜೆಟ್ (Budget) ಮಾಡುವಾಗ ನಮ್ಮ ಇತಿಮಿತಿಯಲ್ಲಿ ಏನು ಸೇರಿಸಬೇಕು ಎಂಬ ಬಗ್ಗೆ ಚರ್ಚೆ ಆಗಿದೆ. ನಮ್ಮ ಸರ್ಕಾರ (Our government) ರೈತರ ಹಿತ ಕಾಪಾಡುವಲ್ಲಿ ಹಿಂದೆ ಬಿದ್ದಿಲ್ಲ. ಕೃಷಿಕರಿಗೆ (Farmers) ಪೂರಕವಾಗಿ ಇರುತ್ತೇನೆ ಎಂಬ ಮಾತು ಕೊಡುತ್ತೇನೆ. ಬೆಲೆ ಏರಿಕೆ (Price rise) ಕೇಂದ್ರ ಮತ್ತು ರಾಜ್ಯ ಸರ್ಕಾರ (Central and State Govt) ಎರಡೂ ಮಾಡಬೇಕು. ರಾಜ್ಯ ಸರ್ಕಾರದ (State Govt) ಕಡೆಯಿಂದ ಬೆಲೆ ಏರಿಕೆ ನಿಯಂತ್ರಿಸಲು (Control the rise) ಏನು ಮಾಡಬೇಕೊ ಅದು ಮಾಡುತ್ತೇವೆ. ಕೇಂದ್ರ ಸರ್ಕಾರ (Central Govt) ಕೂಡಾ ಬೆಲೆ ಏರಿಕೆ ಬಗ್ಗೆ ಸೂಕ್ತ ತೀರ್ಮಾನ (Appropriate conclusion) ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಸೋಮವಾರ ರೈತ ಮುಖಂಡರು ಮತ್ತು ರೈತ ಸಂಘಟನೆಯ (A farmer’s organization) ಪ್ರತಿನಿಧಿಗಳೊಂದಿಗೆ ಬಜೆಟ್ ಪೂರ್ವ ಸಮಾಲೋಚನಾ ಸಭೆ (Pre-budget consultation meeting) ನಡೆಸಿದ ಮುಖ್ಯಮಂತ್ರಿ (Chief Minister), ತಮ್ಮ ಮೊಣಕಾಲು ನೋವಿನ ಹೊರತಾಗಿಯೂ ಕಳೆದ ಕೆಲವು ದಿನಗಳಿಂದ ತಮ್ಮ ಅಧಿಕೃತ ನಿವಾಸದಲ್ಲಿ ವಿವಿಧ ಇಲಾಖೆಗಳೊಂದಿಗೆ (Various departments) ಇದೇ ರೀತಿಯ ಚರ್ಚೆಗಳನ್ನು ನಡೆಸುತ್ತಿರುವುದಾಗಿ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ರೈತ ನಾಯಕರನ್ನು (Farmer leaders) ಭೇಟಿ ಮಾಡಲು ವಿಧಾನಸೌಧಕ್ಕೆ ಬಂದಿದ್ದಾಗಿ ಹೇಳಿದರು.ಕಳೆದ ಕೆಲವು ತಿಂಗಳುಗಳಿಂದ ಅನ್ನ ಭಾಗ್ಯ (Anna Bhagya) ಮತ್ತು ಗೃಹ ಲಕ್ಷ್ಮಿ ಯೋಜನೆಗಳ (Griha Lakshmi Schemes) ಫಲಾನುಭವಿಗಳಿಗೆ ಹಣವನ್ನು ಪಾವತಿಸದಿರುವ ಬಗ್ಗೆ ದೂರುಗಳ ಕುರಿತಾದ ಪ್ರಶ್ನೆಗೆ, ಈ ಯಾವುದೇ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಹಣ ಪಾವತಿ ವಿಳಂಬವಾದರೆ (If payment is delayed), ಅದನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಸಿಎಂ (CM) ಹೇಳಿದ್ದಾರೆ.

Tags: budgetCentral GovernmnetChief MinisterCongressGovernerJoint Session of LegislatureKarnatakapoliticalSiddaramaiahState Govt

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.