• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಿ.ಸಿ ನಾಗೇಶ್ ಇನ್ನೂ ಸ್ಥಾನದಲ್ಲಿ ಮುಂದುವರೆದ್ರೆ `ಲಜ್ಜೆಗೆಟ್ಟವರು’ ಎನ್ನಿಸಿಕೊಳ್ಳುತ್ತಾರೆ : ರಾಜ್ಯ ಕಾಂಗ್ರೆಸ್

Mohan Shetty by Mohan Shetty
in ರಾಜಕೀಯ, ರಾಜ್ಯ
Congress
0
SHARES
0
VIEWS
Share on FacebookShare on Twitter

ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಸಾಕಷ್ಟು ಗೊಂದಲಗಳನ್ನು ಹುಟ್ಟುಹಾಕಿತ್ತು. ರಾಜ್ಯ ಸರ್ಕಾರ(State Government) ತೆಗೆದುಕೊಂಡ ಪಠ್ಯಪುಸ್ತಕ ಪರಿಷ್ಕರಣೆ ವ್ಯವಸ್ಥೆಯನ್ನು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ಹಾಗೂ ವಿರೋಧ ವ್ಯಕ್ತಪಡಿಸಿದ ಹಿನ್ನಲೆ ರೋಹಿತ್ ಚಕ್ರತೀರ್ಥ(Rohith Chakratheertha) ಅಧ್ಯಕ್ಷತೆಯ ಸಮಿತಿ ನೀಡಿದ ವರದಿಯನ್ನು ಮರು ಪರಿಷ್ಕರಣೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿತು.

bjp

ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯು ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು ಹಿಂಪಡೆದುಕೊಳ್ಳಬೇಕು ಎಂದು ಆಗ್ರಹಿಸಿ ನಾಡಿನಾದ್ಯಂತ ಬೃಹತ್ ಪ್ರತಿಭಟನೆ, ಚಳುವಳಿಗಳು ನಡೆದವು. ಕನ್ನಡ ಪರ ಸಂಘಟನೆಗಳು, ಕಾಂಗ್ರೆಸ್ ರಾಜ್ಯಾಧ್ಯಕ್ಷ(Congress State President) ಡಿ.ಕೆ ಶಿವಕುಮಾರ್(DK Shivkumar) ಹಾಗೂ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ ದೇವೇಗೌಡರು(HD Devegowda) ಪ್ರತಿಭಟನೆಯಲ್ಲಿ ಭಾಗಿಯಾಗಿ ಪಠ್ಯಪುಸ್ತಕ ಪರಿಷ್ಕರಣೆಯನ್ನು ಖಂಡಿಸಿ ವಿರೋಧಿಸಿದರು.

https://fb.watch/dXWCvV1BAj/u003c/strongu003eu003cbru003e

ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರನ್ನು ತೆಗೆದುಹಾಕಿ ಎಂದು ಪ್ರತಿಭಟನೆಗೂ ಮುನ್ನವೇ ಆಗ್ರಹಿಸಿತ್ತು. ಕಾಂಗ್ರೆಸ್ ಪಕ್ಷ, ರಾಜ್ಯ ಬಿಜೆಪಿ ಸರ್ಕಾರ ಹಾಗೂ ಶಿಕ್ಷಣ ಸಚಿವ ಬಿ.ಸಿ ನಾಗೇಶ್(BC Nagesh) ಅವರನ್ನು ಪ್ರಶ್ನಿಸುವ ಮುಖೇನ ಕಾಲೆಳೆದಿತ್ತು. ರಾಷ್ಟ್ರಕವಿ ಕುವೆಂಪು(RashtraKavi Kuvempu) ಅವರಿಗೆ ಅವಮಾನಿಸಿದವರನ್ನು ಹೇಗೆ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದೀರಾ? ನಿಮ್ಮ ರಾಜೀನಾಮೆ ಇಂದೇ ಆಗಬೇಕು ಎಂದು ಪಟ್ಟುಹಿಡಿದಿತ್ತು.

ಅಲ್ಲೊಂದು ಇಲ್ಲೊಂದು ಲೋಪಗಳನ್ನು ಸರಿಪಡಿಸುವುದರಲ್ಲಿ ಅರ್ಥವೇ ಇಲ್ಲ, ಇಡೀ ಪಠ್ಯಪುಸ್ತಕಗಳನ್ನೇ ವಾಪಸ್ ಪಡೆದು ಹಳೆಯ ಪಠ್ಯವನ್ನು ಮುಂದುವರಿಸುವುದು ಮಾತ್ರ ಪರಿಹಾರ.

ಇಷ್ಟೆಲ್ಲ ಆದರೂ ಶಿಕ್ಷಣ ಸಚಿವರು ಇನ್ನೂ ಸ್ಥಾನದಲ್ಲಿ ಮುಂದುವರೆದರೆ 'ಲಜ್ಜೆಗೆಟ್ಟವರು' ಎನಿಸಿಕೊಳ್ಳುತ್ತಾರೆ, ಕೂಡಲೇ ರಾಜೀನಾಮೆ ಕೊಟ್ಟು ಜನತೆಯ ಕ್ಷಮೆ ಕೇಳಲಿ.

— Karnataka Congress (@INCKarnataka) June 28, 2022

ಅದರಂತೆಯೇ, ರಾಜ್ಯ ಕಾಂಗ್ರೆಸ್ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿರುದ್ಧ ಟ್ವೀಟ್ ಮಾಡಿದ್ದು, “ಅಲ್ಲೊಂದು ಇಲ್ಲೊಂದು ಲೋಪಗಳನ್ನು ಸರಿಪಡಿಸುವುದರಲ್ಲಿ ಅರ್ಥವೇ ಇಲ್ಲ, ಇಡೀ ಪಠ್ಯಪುಸ್ತಕಗಳನ್ನೇ ವಾಪಸ್ ಪಡೆದು ಹಳೆಯ ಪಠ್ಯವನ್ನು ಮುಂದುವರಿಸುವುದು ಮಾತ್ರ ಪರಿಹಾರ. ಇಷ್ಟೆಲ್ಲಾ ಆದ್ರೂ, ಶಿಕ್ಷಣ ಸಚಿವರೂ ಇನ್ನೂ ಸ್ಥಾನದಲ್ಲಿ ಮುಂದುವರೆದರೆ `ಲಜ್ಜೆಗೆಟ್ಟವರು’ ಎನಿಸಿಕೊಳ್ಳುತ್ತಾರೆ. ಕೂಡಲೇ ರಾಜೀನಾಮೆ ಕೊಟ್ಟು ಜನತೆಯ ಕ್ಷಮೆ ಕೇಳಲಿ” ಎಂದು ಹೇಳಿದೆ.

Tags: bjpCongressKarnatakapoliticalpolitics

Related News

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !
ಪ್ರಮುಖ ಸುದ್ದಿ

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !

September 21, 2023
ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ
ಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ

September 21, 2023
ಭಾರತೀಯ ಯೂಟ್ಯೂಬರ್‌ಗಳೇ ಎಚ್ಚರ! ಆಪ್‌ಗಳ ಮೂಲಕ ಪಾಕ್ ಸಂಬಂಧ ಹೊಂದಿರುವ ಹ್ಯಾಕರ್‌ಗಳು
ದೇಶ-ವಿದೇಶ

ಭಾರತೀಯ ಯೂಟ್ಯೂಬರ್‌ಗಳೇ ಎಚ್ಚರ! ಆಪ್‌ಗಳ ಮೂಲಕ ಪಾಕ್ ಸಂಬಂಧ ಹೊಂದಿರುವ ಹ್ಯಾಕರ್‌ಗಳು

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.