• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ರೈತರಿಂದ ಗೋಮೂತ್ರ, ಸಗಣಿ ಖರೀದಿಗೆ ಸರ್ಕಾರ ಚಿಂತನೆ

Mohan Shetty by Mohan Shetty
in ರಾಜಕೀಯ, ರಾಜ್ಯ
Cow Dung
0
SHARES
0
VIEWS
Share on FacebookShare on Twitter

ರಾಜ್ಯ ಸರ್ಕಾರ(State Government) ರೈತರಿಂದ(Farmers) ಗೋಮೂತ್ರ(Cow Urine), ಸಗಣಿಯನ್ನು(Cow Dung) ಖರೀದಿ ಮಾಡಲು ಚಿಂತಿಸಿದ್ದು, ಈ ಕುರಿತು ರಾಜ್ಯ ಸರ್ಕಾರದ ಈ ಚಿಂತನೆಯನ್ನು ರಾಜ್ಯ ಕಾಂಗ್ರೆಸ್(State Congress) ಲೇವಡಿ ಮಾಡಿದೆ. ಗೋಮೂತ್ರ, ಸಗಣಿ ಖರೀದಿ ಎಂಬ ಸರ್ಕಾರದ ನಿರ್ಧಾರ ಬಾವಿ ಇಲ್ಲದ ಊರಿಗೆ ಕೊಡ ತೆಗೆದುಕೊಂಡು ಹೋದಂತೆ! ಎಂದು ವ್ಯಂಗ್ಯವಾಡಿದೆ. ಛತ್ತೀಸ್ಗಢ(Chattisgarh) ಸರ್ಕಾರದ ಮಾದರಿಯಂತೆ ಕರ್ನಾಟಕ ಸರ್ಕಾರ ಕೂಡ ನಾಡಿನ ರೈತರ ಬಳಿ ಗೋಮೂತ್ರ, ಸಗಣಿಯನ್ನು ಖರೀದಿಸಲು ಚಿಂತಿಸುತ್ತಿದೆ.

Govt plans

ಪಶು ಸಂಗೋಪನೆ ಇಲಾಖೆ ಆದಾಯ(Income) ತಂದುಕೊಡುವಂತಹ ಇಲಾಖೆಯಲ್ಲ ಎಂಬ ಭಾವನೆ ಇದೆ. ಹೀಗಾಗಿ ರೈತರಿಂದ ಗೋಮೂತ್ರ, ಸಗಣಿಯನ್ನು ಖರೀದಿಸುವ ಮೂಲಕ ರೈತರ ಆದಾಯವನ್ನು ಹೆಚ್ಚಿಸುವುದಲ್ಲದೇ, ಪಶುಸಂಗೋಪನೆ ಇಲಾಖೆಯೂ ಆದಾಯವನ್ನು ತರುವಂತಹದ್ದು ಎಂಬುದನ್ನು ಬಿಂಬಿಸಲು ಮುಂದಾಗಿದೆ ಎಂದು ಹೇಳಲಾಗಿದೆ. ಪ್ರಾರಂಭದಲ್ಲಿ ಇಲಾಖೆಯು ಉದ್ದೇಶಿತ ಗೋಶಾಲೆಗಳಿಂದ ಗೋಮೂತ್ರ ಮತ್ತು ಸಗಣಿ ಪಡೆಯುತ್ತದೆ. ಗೋಮೂತ್ರ ಮತ್ತು ಸಗಣಿ ಬಳಸಿ ವಿವಿಧ ರೀತಿಯ ಉತ್ಪನ್ನಗಳನ್ನು ತಯಾರಿಸುವುದರ ಜೊತೆಗೆ ಉದ್ಯೋಗ ಸೃಷ್ಟಿಸಲು ಮುಂದಾಗಿದೆ.

ಇದನ್ನೂ ಓದಿ : https://vijayatimes.com/congress-comics-over-cm-bommai/u003c/strongu003eu003cbru003e

ಸದ್ಯ ರಾಜ್ಯ ಸರ್ಕಾರದ ಈ ಚಿಂತನೆಯನ್ನು ಲೇವಡಿ ಮಾಡಿರುವ ರಾಜ್ಯ ಕಾಂಗ್ರೆಸ್,”ಗೋಮೂತ್ರ, ಸಗಣಿ ಖರೀದಿ ಎಂಬ ಸರ್ಕಾರದ ನಿರ್ಧಾರ ಬಾವಿ ಇಲ್ಲದ ಊರಿಗೆ ಕೊಡ ತೆಗೆದುಕೊಂಡು ಹೋದಂತೆ! ನಿರ್ವಹಣೆ ದುಬಾರಿಯಾದ ಕಾರಣಕ್ಕೆ ಹೈನುಗಾರಿಕೆಯಿಂದ ರೈತರು ವಿಮುಖರಾಗುತ್ತಿದ್ದಾರೆ, ಹಾಲು ಮಾರಾಟದಿಂದಲೇ ನಷ್ಟದಲ್ಲಿರುವಾಗ ಗೋಮೂತ್ರ, ಸಗಣಿಯಿಂದ ಲಾಭ ಪಡೆಯಲು ಸಾಧ್ಯವೇ? ಬಿಜೆಪಿಯ ಈ #ಸಗಣಿನಾಮಿಕ್ಸ್ ನಿಂದ ರೈತರು ಉದ್ಧಾರವಾಗಲಾರರು” ಎಂದು ಟ್ವೀಟ್(Tweet) ಮಾಡುವ ಮುಖೇನ ರಾಜ್ಯ ಬಿಜೆಪಿ ಸರ್ಕಾರದ ಚಿಂತನೆಯನ್ನು ಲೇವಡಿ ಮಾಡಿದೆ.

Tags: bjpCongressKarnatakapoliticalpolitics

Related News

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !
ಪ್ರಮುಖ ಸುದ್ದಿ

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !

September 21, 2023
ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ
ಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ

September 21, 2023
ಭಾರತೀಯ ಯೂಟ್ಯೂಬರ್‌ಗಳೇ ಎಚ್ಚರ! ಆಪ್‌ಗಳ ಮೂಲಕ ಪಾಕ್ ಸಂಬಂಧ ಹೊಂದಿರುವ ಹ್ಯಾಕರ್‌ಗಳು
ದೇಶ-ವಿದೇಶ

ಭಾರತೀಯ ಯೂಟ್ಯೂಬರ್‌ಗಳೇ ಎಚ್ಚರ! ಆಪ್‌ಗಳ ಮೂಲಕ ಪಾಕ್ ಸಂಬಂಧ ಹೊಂದಿರುವ ಹ್ಯಾಕರ್‌ಗಳು

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.