• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಿಜೆಪಿ ಸರ್ಕಾರ 50,000 ಯುವಕರ ‘ಜೀವನದ ಕೊಲೆ’ ಮಾಡಿದೆ : ಕಾಂಗ್ರೆಸ್

Mohan Shetty by Mohan Shetty
in ರಾಜಕೀಯ, ರಾಜ್ಯ
BJP
0
SHARES
0
VIEWS
Share on FacebookShare on Twitter

ಪಿಎಸ್‌ಐ ಅಕ್ರಮ(PSI Recruitment Scam) ಕೊಲೆಗಿಂತಲೂ ಮಿಗಿಲಾದದ್ದು, ಕೊಲೆಯಾದರೆ ಒಬ್ಬನ ಪ್ರಾಣ ಹೋಗುತ್ತದೆ, ಇಲ್ಲಿ 50,000 ಜನ ತೊಂದರೆಗೆ ಸಿಲುಕಿದ್ದಾರೆ.

ಜೀವದ ಕೊಲೆಯಂತೆಯೇ ಜೀವನದ ಕೊಲೆಯೂ ಭೀಕರವಾದುದು. ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ರಾಜ್ಯದ 50,000 ಯುವಕರ ‘ಜೀವನದ ಕೊಲೆ’ ಮಾಡಿದೆ ಬಿಜೆಪಿ ಸರ್ಕಾರ(BJP Government).

ಈ ಕೊಲೆಗೆ ಅಂದಿನ ಗೃಹಸಚಿವರೇ ಹೊಣೆ. ಪಿಎಸ್‌ಐ ಅಕ್ರಮ ಸಮಾಜದ ಮೇಲಿನ ಭಯೋತ್ಪಾದಕ ದಾಳಿ ಇದ್ದಂತೆ ಎಂದು ಕಾಂಗ್ರೆಸ್‌(Congress) ಗಂಭೀರ ಆರೋಪ ಮಾಡಿದೆ.

state-congress-strikes-bjp-govt


ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ಕಾಂಗ್ರೆಸ್‌, ‘ಪಾರದರ್ಶಕ ತನಿಖೆ’ ನಡೆಯುತ್ತಿದೆ ಎಂದು ಹಾದಿ ಬೀದಿಯಲ್ಲಿ ಹೇಳಿಕೊಂಡು ತಿರುಗುತ್ತಿದ್ದಿರಲ್ಲ ಮುಖ್ಯಮಂತ್ರಿ ಬೊಮ್ಮಾಯಿ(Basavaraj Bommai) ಅವರೇ, ಹೈಕೋರ್ಟ್ ನಿಮ್ಮ ‘ಪ್ರಾಮಾಣಿಕ ತನಿಖೆ’ಯನ್ನು ಪ್ರಶ್ನಿಸುತ್ತಿದೆ.

https://vijayatimes.com/siddaramaiah-clarify-about-keruru-incident/

ಈಗ ಉತ್ತರ ಹೇಳಿ, 10 ದಿನಗಳಾದರೂ ಅಮೃತ್ ಪೌಲ್ರ ಹೇಳಿಕೆಯನ್ನು ನ್ಯಾಯಾಲಯ ಮುಂದೆ ದಾಖಲಿಸಲು ಭಯಪಡುತ್ತಿರುವುದೇಕೆ? ಸರ್ಕಾರದ ಮಿಕಗಳು ಬಲೆಗೆ ಬೀಳುವ ಭಯವೇ? ಎಂದು ಪ್ರಶ್ನಿಸಿದೆ.
ಪಿಎಸ್‌ಐ ಅಕ್ರಮ ಹಗರಣದ ಆಳ, ಅಗಲವನ್ನು ಹಾಗೂ ಅದರ ಹಾನಿಯನ್ನು ವಿವರಿಸಲು ಹೈಕೋರ್ಟ್(Highcourt) ನ್ಯಾಯಾಧೀಶರ ಮಾತು ಸಾಕು.

ಇದನ್ನೂ ಓದಿ : https://vijayatimes.com/siddaramaiah-allegation-over-state-bjp/u003c/strongu003eu003cbru003e

ಇಂತಹ ‘ಭೀಕರ’ ಹಗರಣ ನಡೆದೇ ಇಲ್ಲ ಎಂದು ಪ್ರತಿಪಾದಿಸಿದ್ದ ಸರ್ಕಾರ, ಈಗ ತನಿಖೆಯನ್ನು ಹಳ್ಳ ಹಿಡಿಸಲು ಯತ್ನಿಸುತ್ತಿದೆ. ವಿಷಯದಲ್ಲಿ ಹುರುಳಿಲ್ಲದಾಗ ಒಗಟಿನ ಭಾಷೆಯ ಮೊರೆ ಹೋಗುತ್ತದೆ ಬಿಜೆಪಿ ಸರ್ಕಾರ. https://vijayatimes.com/siddaramaiah-clarify-about-keruru-incident/

ಆದರೆ ನಿಮ್ಮದೇ ಪಕ್ಷದ ಯತ್ನಾಳ್ರ ಪ್ರಶ್ನೆಗಳನ್ನು ನಾವು ನೇರವಾಗೆ ಕೇಳುತ್ತೇವೆ. ಬಿಎಸ್‌ವೈ(BSY) ಆಪ್ತನ ಮನೆಯಲ್ಲಿ ಸಿಕ್ಕ ಬೇನಾಮಿ ಲೂಟಿ ಹಣ ಯಾರದ್ದು? ವಿಜಯೇಂದ್ರರ ದುಬೈ-ಮಾರಿಷಸ್ನ ಭೇಟಿಗಳ ರಹಸ್ಯವೇನು? ಸಿಎಂ ಹುದ್ದೆಗೆ 2,500 ಕೋಟಿ ಕೊಟ್ಟವರಾರು? ಎಂದು ಪ್ರಶ್ನಿಸಿದೆ.
state-congress-strikes

ಪಿಎಸ್‌ಐ ಅಕ್ರಮ ಹಗರಣ ಹೊರಬರುವ ಮೊದಲು 'ಅಕ್ರಮ ನಡದೇ ಇಲ್ಲ' ಎನ್ನುತ್ತಿದ್ದವರು, ಈಗ 'ಪ್ರಾಮಾಣಿಕ ತನಿಖೆ ನಮ್ಮದು' ಎನ್ನುತ್ತಿದ್ದಾರೆ. ಕಾಂಗ್ರೆಸ್ ಹೋರಾಡದಿದ್ದರೆ ಈ ತಪ್ಪೊಪ್ಪಿಗೆಯ ಹಂತಕ್ಕೆ ಬಿಜೆಪಿ ಬರುತ್ತಿರಲಿಲ್ಲ.
ಅಮೃತ್ ಪೌಲ್, ಶಾಂತಕುಮಾರ್ ಅವರ ಹೇಳಿಕೆಯನ್ನು ನ್ಯಾಯಾಧೀಶರೆದುರು ದಾಖಲಿಸಿ ‘ಪ್ರಾಮಾಣಿಕ ತನಿಖೆ’ಯನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದೆ.
Tags: bjpCongressKarnatakapoliticalpolitics

Related News

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ
ಪ್ರಮುಖ ಸುದ್ದಿ

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ

October 2, 2023
ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.