• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ರಾಜ್ಯದ ಸೌಹಾರ್ದತೆ ಹಾಳಾದರೇನು? ಬಿಜೆಪಿಯ ‘ಅಜೆಂಡಾ’ ಫಲಿಸುತ್ತದೆ : ಕಾಂಗ್ರೆಸ್‌ ವಾಗ್ದಾಳಿ

Rashmitha Anish by Rashmitha Anish
in ರಾಜಕೀಯ, ರಾಜ್ಯ
ರಾಜ್ಯದ ಸೌಹಾರ್ದತೆ ಹಾಳಾದರೇನು? ಬಿಜೆಪಿಯ ‘ಅಜೆಂಡಾ’ ಫಲಿಸುತ್ತದೆ : ಕಾಂಗ್ರೆಸ್‌ ವಾಗ್ದಾಳಿ
0
SHARES
23
VIEWS
Share on FacebookShare on Twitter

Bengaluru: ರಾಜ್ಯದ ಸೌಹಾರ್ದತೆ ಹಾಳಾದರೇನು? ಬಿಜೆಪಿಯ(state Congress tweeted against bjp) ‘ಅಜೆಂಡಾ’ ಫಲಿಸುತ್ತದೆ. ಚುನಾವಣೆಯ ಲಾಭ ಖಚಿತವಾಗುತ್ತದೆ.

ರಾಜ್ಯ ಬಿಜೆಪಿಗರಿಗೆ ದ್ವೇಷವೇ ಮಾಡೆಲ್. ದ್ವೇಷಕಾರಲು ಹೆಸರಾದವರನ್ನು ರಾಜ್ಯಕ್ಕೆ ಕರೆಸಿ ದ್ವೇಷ ಬಿತ್ತಲಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌(Congress) ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದೆ.

ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ರಾಜ್ಯ ಕಾಂಗ್ರೆಸ್‌, ಶಾಂತಿ ಸೌಹಾರ್ದತೆಗೆ ಹೆಸರಾದ ಕರ್ನಾಟಕಕ್ಕೆ ಗಲಭೆ ಪೀಡಿತ,

ಕಾನೂನು ಸುವ್ಯವಸ್ಥೆಯ ಗಂಧ-ಗಾಳಿಯಿಲ್ಲದ ಮಾಡೆಲ್ ಬೇಕೆಂದು ಬಿಜೆಪಿಗರು ಬಯಸುತ್ತಾರೆ. ತಮ್ಮ ವಿರೋಧಿಗಳ ವಿರುದ್ಧ ಬುಲ್ಡೋಜರ್ ನುಗ್ಗಿಸಿ ವಿಕೃತಿ ಮೆರೆಯುವುದು, ದ್ವೇಷ ಕಾರುವುದು ಬಿಜೆಪಿಗೆ ಬೇಕಿರುವ ಮಾಡೆಲ್.

ಕಾನೂನು ಪಾಲಿಸುವುದು ಕರ್ನಾಟಕದ ಮಾಡೆಲ್. ರಾಜ್ಯದಲ್ಲಿ ಕೋಮುಗಲಭೆಗಳನ್ನು ತಡೆಯುವ ಹೊಣೆಹೊತ್ತ ಮುಖ್ಯಮಂತ್ರಿಗಳು ‘ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಸಹಜ’ ಎಂದು ಗಲಭೆಗೆ ಕಾರಣರಾದ ಪುಂಡರ ಪರ ಮಾತನಾಡುತ್ತಾರೆ. ಪರಿಣಾಮ ರಾಜ್ಯ ಹೊತ್ತಿ ಉರಿಯುತ್ತದೆ ಎಂದು ಆರೋಪಿಸಿದೆ.

state Congress tweeted against bjp

ಇನ್ನೊಂದು ಟ್ವೀಟ್‌ನಲ್ಲಿ, ಬಾಂಬ್ ಸ್ಪೋಟದ ಆರೋಪಿಯೊಬ್ಬರು ಹೀಗೆ ದ್ವೇಷ ಭಾಷಣ ಮಾಡುವಾಗ ರಾಜ್ಯದ ಬಿಜೆಪಿ ನಾಯಕರು ಚಪ್ಪಾಳೆ ತಟ್ಟಿ ತಮಾಷೆ ನೋಡುತ್ತಾರೆ. ತಮ್ಮ ‘ಮತಬುಟ್ಟಿ’ಯನ್ನು ಭದ್ರಪಡಿಸಿಕೊಳ್ಳುತ್ತಾರೆ.

40% ಗೆ ಒಂದು ತಲೆ ತೆಗೆದ ಕಮಿಷನ್ ಗಿರಾಕಿ ಕೆ.ಎಸ್.ಈಶ್ವರಪ್ಪ(state Congress tweeted against bjp) ಅವರು ಬಾಯಿ ತೆರೆದರೆ ಉದುರುವುದು ಅಶ್ಲೀಲದ & ದ್ವೇಷದ ನುಡಿಗಳೇ.

ಶಾಂತಿ ಇದ್ದರೆ ಬಿಜೆಪಿ ಬೇಳೆ ಬೇಯುವುದಿಲ್ಲ, ಏಕೆಂದರೆ ಬಿಜೆಪಿಗೆ ದ್ವೇಷ ಬಿಟ್ಟು ಅಭಿವೃದ್ಧಿಪರ ಯೋಚನೆಗಳಿಲ್ಲ. ರಸ್ತೆ ಗುಂಡಿಗಳಿಗೆ ಉರುಳಿದ ತಲೆಗಳು, ಕಮಿಷನ್ ಕಿರುಕುಳಕ್ಕೆ ಹೋದ ಜೀವಗಳ ಇವರಿಗೆ ಲೆಕ್ಕವಿಲ್ಲ.

ಇದನ್ನೂ ಓದಿ: https://vijayatimes.com/siddaramaiah-hit-back-bjp-leaders/

ಸಮಾಜದಲ್ಲಿನ ಲೋಪಗಳನ್ನು ಅರಿಯಲಾಗದ, ಅಭಿವೃದ್ಧಿಪರ, ಆಡಳಿತಾತ್ಮಕ ಚಿಂತನೆಗಳು ತಿಳಿಯದ ಬಿಜೆಪಿ ನಾಯಕರಿಗೆ ತಿಳಿದಿರುವುದು ದ್ವೇಷ ಬಿತ್ತುವುದೊಂದೇ ಎಂದು ಟೀಕಿಸಿದೆ. ಮತ್ತೊಂದು ಟ್ವೀಟ್‌ನಲ್ಲಿ,

ಕಾಂಗ್ರೆಸ್ ಸರ್ಕಾರವಿದ್ದಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದಿದ್ದ “ದ್ವೇಷದ ಕ್ವಾರಿಯ ಮಾಲೀಕ” ತೇಜಸ್ವಿ ಸೂರ್ಯಗೆ(Tejaswi surya) ತಿಳಿದಿದ್ದು ಎರಡೇ, ದ್ವೇಷ ಹಾಗೂ ದೋಸೆ.

ಪಂಪ್ ವೆಲ್ ಮೇಲ್ಸೇತುವೆಯನ್ನು ನಿಗದಿಯಂತೆ ಪೂರ್ಣಗೊಳಿಸಲಾಗದ ನಳಿನ್‌ಕುಮಾರ ಕಟೀಲ್‌(Nalin kumar kateel)

ಅವರು ಸೂರತ್ಕಲ್ ಟೋಲ್ ಗೇಟ್(Surathkal toll gate) ವಿಚಾರದಲ್ಲಿ ಕರಾವಳಿಗರ ಕಿವಿ ಮೇಲೆ ಹೂವಿಟ್ಟಂತೆ ಈಗ ಮತ್ತೊಂದು ಲವ್ ಜಿಹಾದ್(Love jihad) ಹೂವು ಇಡಲು ಹೊರಟಿದ್ದಾರೆ.

ಅಭಿವೃದ್ಧಿ ಆದ್ಯತೆಯಲ್ಲ ಎಂದು ಗಂಟಾಘೋಷವಾಗಿ ಹೇಳಿರುವ ಬಿಜೆಪಿಯನ್ನು ಜನ ಈಗಾಗಲೇ ತಿರಸ್ಕರಿಸಿಯಾಗಿದೆ ಎಂದಿದೆ.

Tags: Congresspoliticaltweets

Related News

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 23, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ! ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ
Vijaya Time

ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ! ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.