• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿಹಿ ಸುದ್ದಿ: ಶಕ್ತಿಯೋಜನೆ ಇನ್ನಷ್ಟು ಬಲತುಂಬಲು 1000 ಹೊಸ ಬಸ್ ಖರೀದಿಗೆ ಮುಂದಾದ ಸರ್ಕಾರ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಸಿಹಿ ಸುದ್ದಿ: ಶಕ್ತಿಯೋಜನೆ ಇನ್ನಷ್ಟು ಬಲತುಂಬಲು 1000 ಹೊಸ ಬಸ್ ಖರೀದಿಗೆ ಮುಂದಾದ ಸರ್ಕಾರ
0
SHARES
9.5k
VIEWS
Share on FacebookShare on Twitter

Bengaluru: ಶಕ್ತಿ ಯೋಜನೆಯಿಂದಾಗಿ ಉಂಟಾಗಿರುವ ಬಸ್‌ಗಳ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ (State govt purchase new Busses) ರಾಜ್ಯ ಸರ್ಕಾರವು 1000ಕ್ಕೂ ಹೆಚ್ಚು ಬಸ್‌ ಖರೀದಿಸಲು

ಮುಂದಾಗಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಗಳಿಗೆ 500 ಕೋಟಿ ಹಣ (State govt purchase new Busses) ಅನುದಾನ ನಿಗದಿ ಮಾಡಿದೆ.

State govt purchase new Busses

ರಾಜ್ಯ ಸರ್ಕಾರ ಜಾರಿ ಮಾಡಿರುವ ಮಹಿಳೆಯರ ಉಚಿತ ಬಸ್‌ ಪ್ರಯಾಣ ಯೋಜನೆಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಜವಾಬ್ದಾರಿವಹಿಸುವ ನಿಟ್ಟಿನಲ್ಲಿ ಹೊಸದಾಗಿ 1000ಕ್ಕೂ ಅಧಿಕ

ಬಸ್‌ಗಳನ್ನು ಖರೀದಿಸಲು ಮುಂದಾಗಿದ್ದು, ಸ್ತ್ರೀ ಶಕ್ತಿ ಗ್ಯಾರಂಟಿ ಯೋಜನೆಯಿಂದ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಶೇಖಡಾ 30ರಷ್ಟು ಹೆಚ್ಚಳವಾಗಿದೆ ಹಾಗಾಗಿ ಕೆಎಸ್‌ಆರ್‌ಟಿಸಿಗೆ

(KSRTC) 100 ಕೋಟಿ ರೂಪಾಯಿ ವೆಚ್ಚದಲ್ಲಿ 250 ಹೊಸ ಬಸ್ ಗಳನ್ನು ಖರೀದಿಸಲು ಪ್ರಸ್ತಾವನೆಗೆ ಸಚಿವ ಸಂಪುಟವು ಸಭೆ ನಡೆಸಲು ಗುರುವಾರ ಒಪ್ಪಿಗೆ ನೀಡಿತ್ತು.

ಯಾವ ಸಂಸ್ಥೆಗೆ ಎಷ್ಟು ಬಸ್‌ ಖರೀದಿ
೧. ಕೆಎಸ್‌ಆರ್‌ಟಿಸಿಗೆ 100 ಕೋಟಿ ರೂ. ವೆಚ್ಚದಲ್ಲಿ 250 ಹೊಸ ಬಸ್‌ಗಳು
೨. ವಾಯುವ್ಯ ಸಾರಿಗೆ ಸಂಸ್ಥೆಗೆ 150 ಕೋಟಿ ರೂ. ವೆಚ್ಚದಲ್ಲಿ 375 ಹೊಸ ಬಸ್‌ಗಳು
೩. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ 100 ಕೋಟಿ ರೂ. ವೆಚ್ಚದಲ್ಲಿ 250 ಬಸ್‌ಗಳು,
೪. ಬಿಎಂಟಿಸಿಗೆ (BMTC) 150 ಕೋಟಿ ರೂ. ವೆಚ್ಚದಲ್ಲಿ ಎಸಿ ಎಲೆಕ್ಟ್ರಿಕ್‌ (AC Electric) ಬಸ್ಸುಗಳು 200 ರಿಂದ 250ಕ್ಕೂ ಅಧಿಕ ಬಸ್‌ಗಳು ಲಭ್ಯವಾಗಲಿವೆ ಎಂದು ಹೇಳಲಾಗುತ್ತಿದೆ.

State govt purchase new Busses

ಸ್ಮಾರ್ಟ್‌ ಕಾರ್ಡ್‌ ಸದ್ಯಕ್ಕಿಲ್ಲ
ಸ್ತ್ರೀ ‘ಶಕ್ತಿ’ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣದ ನೈಜ ಲೆಕ್ಕಕ್ಕೆ ಸ್ಮಾರ್ಟ್‌ ಕಾರ್ಡ್‌ (Smart Card) ವಿತರಣೆ ಮಾಡುವಂತೆ ಹಣಕಾಸು ಇಲಾಖೆ ಪಟ್ಟು ಹಿಡಿದಿದ್ದುಇದಕ್ಕೆ ಸಂಬಂಧಪಟಂತೆ

6 ತಿಂಗಳವರೆಗೂ ಕಾಲಾವಕಾಶವನ್ನು ವಿಸ್ತರಣೆ ಮಾಡಲು ಸಚಿವ ಸಂಪುಟ ಸಭೆ ನಿರ್ಧಾರ ಮಾಡಿದ್ದು, ಹೀಗಾಗಿ ಮಹಿಳೆಯರು ಇನ್ನೂ 6 ತಿಂಗಳು ಆಧಾರ್‌ ಕಾರ್ಡ್‌ (Aadhar Card)

ತೋರಿಸಿಯೇ ಉಚಿತ ಪ್ರಯಾಣ ಮಾಡಬಹುದಾಗಿದೆ.

ಸೆ.11ರಂದು ಮುಷ್ಕರ
ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವ ಹಾಗೂ ರಸ್ತೆ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲು ಹಲವು ಬೇಡಿಕೆಗಳಿರುವುದರಿಂದ ಸೆ.11ಕ್ಕೆ ಬೆಂಗಳೂರಿನಲ್ಲಿ ಸಾರಿಗೆ ಬಂದ್‌ಗೆ ಕರೆ

ನೀಡಿರುವ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಸಾರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ನಡೆಸಿದ ಸಭೆಯು ವಿಫಲವಾಗಿದೆ.

ಸಾರಿಗೆ ಇಲಾಖೆ ಅಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳ ಮನವೊಲಿಸುವ ಪ್ರಯತ್ನ ಮಾಡಿದ್ದರು ಇದಕ್ಕೆ ಒಪ್ಪದ ಸಾರಿಗೆ ಒಕ್ಕೂಟದ ಮುಖಂಡರು ಯಾವುದೇ ಕಾರಣಕ್ಕೂ ಮುಷ್ಕರ

ಕೈಬಿಡುವುದಿಲ್ಲಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಒಕ್ಕೂಟವು ಮುಂದಿಟ್ಟಿದ್ದ 30 ಬೇಡಿಕೆಗಳ ಪೈಕಿ 28 ಬೇಡಿಕೆಗಳನ್ನು ಈಡೇರಿಸುವುದಾಗಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಭರವಸೆ

ನೀಡಿದರು. ಅದರಂತೆ ಜು. 27ಕ್ಕೆ ಕರೆ ನೀಡಿದ್ದ ಬಂದ್‌ ಅನ್ನು ಕೂಡ ಹಿಂಪಡೆಯಲಾಗಿತ್ತು.

ಇದನ್ನು ಓದಿ: ಗೃಹಲಕ್ಷ್ಮಿ ಸ್ಥಗಿತ: ಗೃಹಲಕ್ಷ್ಮೀ ಯೋಜನೆಯ ನೋಂದಣಿ ತಾತ್ಕಾಲಿಕ ಸ್ಥಗಿತ, ಮಹಿಳೆಯರಿಗೆ ಬಿಗ್‌ ಶಾಕ್‌ !

  • ಮೇಘಾ ಮನೋಹರ ಕಂಪು .
Tags: bengalurubmtcKarnatakaKSRTCpolitics

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.