• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಸೋಮವಾರದಿಂದ 1 ರಿಂದ 10ನೇ ತರಗತಿಯ ಮಕ್ಕಳಿಗೆ ಶಾಲೆಗಳು ಪ್ರಾರಂಭ!

Preetham Kumar P by Preetham Kumar P
in ರಾಜ್ಯ
school
0
SHARES
0
VIEWS
Share on FacebookShare on Twitter

ರಾಜ್ಯದಲ್ಲಿ ಉದ್ಬವಿಸಿದ್ದ ಹಿಜಾಬ್‌- ಕೇಸರಿ ಸಂಘರ್ಷದಿಂದಾಗಿ ಶಾಲ ಕಾಲೇಜಿಗೆ 3 ದಿನ ರಜೆ ಘೋಷಿಸಲಾಗಿತ್ತು. ಆದರೆ ರಾಜ್ಯದಲ್ಲಿ ಹಿಜಾಬ್‌ ಸಂಘರ್ಷದ ನಡುವೆ ಹೈಕೋರ್ಟ್ನಿಂದ ಶಾಲೆಗಳನ್ನು ಆರಂಭಿಸಲು ಆದೇಶ ಬಂದ ಹಿನ್ನೆಲೆ ಸೋಮವಾರದಿಂದ ಹತ್ತನೇ ತರಗತಿವರೆಗೆ ಎಲ್ಲಾ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.
ಶಕ್ತಿ ಭವನದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಎಂ ಬಸವರಾಜ ಬೊಮ್ಮಾಯಿ ಅವರು, ಕಳೆದ ಕೆಲವು ದಿನಗಳಿಂದ ಶಾಲೆಗಳಲ್ಲಿ ಡ್ರೆಸ್ ಕೋಡ್ ವಿವಾದ ಶುರುವಾಗಿತ್ತು. ಬಳಿಕ ಅದು ಹೈಕೋರ್ಟ್ ಮೆಟ್ಟಿಲೇರಿತ್ತು.

school

ಇದೀಗ ನ್ಯಾಯಾಲಯ ನೀಡಿರುವ ಸೂಚನೆಯನ್ನು ಸರ್ಕಾರ ಗೌರವಿಸುತ್ತದೆ. ಮೊದಲ ಹಂತವಾಗಿ 10ನೇ ತರಗತಿವರೆಗೆ ಶಾಲೆಗಳನ್ನು ಸೋಮವಾರದಿಂದ ಆರಂಭಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು. ಶಾಲಾ ಮಕ್ಕಳು ಸಂಯಮದಿಂದ ವರ್ತಿಸುತ್ತಿದ್ದಾರೆ, ಅವರಿಗೆ ಪ್ರೀತಿಯ ಅಭಿನಂದನೆ ಸಲ್ಲಿಸುತ್ತೇನೆ. ಮೊದಲ ಹಂತದಲ್ಲಿ ಹತ್ತನೇ ತರಗತಿವರೆಗೆ ಆರಂಭದ ಬಳಿಕ ಎರಡನೇ ಹಂತದಲ್ಲಿ ಪಿಯುಸಿ ಮತ್ತು ಡಿಗ್ರಿ ಕಾಲೇಜ್ಗಳನ್ನು ಆರಂಭಿಸುತ್ತೇವೆ. ನಾಳೆ ಸಂಜೆ ಸಚಿವರ ಜೊತೆ ಸೇರಿ ವೀಡಿಯೋ ಕಾನ್ಫರೆನ್ಸ್ ಮಾಡುತ್ತೇನೆ ನಂತರ ಕಾಲೇಜುಗಳ ಆರಂಭದ ಬಗ್ಗೆ ಪ್ರಕಟಣೆ ಹೊರಡಿಸುತ್ತೇವೆ ಎಂದು ತಿಳಿಸಿದರು.

kids


ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಗೃಹ ಸಚಿವ ಆರಗ ಜ್ಞಾನೇಂದ್ರ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಅಡ್ವೋಕೆಟ್ ಜನರಲ್ ಪ್ರಬುಲಿಂಗ ನಾವಡಗಿ ಭಾಗವಹಿಸಿದ್ದರು.

Tags: classmondayscheduleschoolstartStudentstimings

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023
ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

June 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.