• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನ್ಯಾಯಾಲಯಗಳ ಪರ ಕಾಂಗ್ರೆಸ್ ನಾಯಕರ ಹೇಳಿಕೆ: ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ; ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟೀಕೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ನ್ಯಾಯಾಲಯಗಳ ಪರ ಕಾಂಗ್ರೆಸ್ ನಾಯಕರ ಹೇಳಿಕೆ: ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ; ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟೀಕೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಮೇ. 14: ನ್ಯಾಯಾಲಯದ ತೀರ್ಪಿನ ವಿರುದ್ಧ ತುರ್ತು ಪರಿಸ್ಥಿತಿ ಹೇರಿದವರು ನ್ಯಾಯಾಲಯಗಳ ಪರವಾಗಿ ಗೌರವ ವ್ಯಕ್ತಪಡಿಸುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿಗೆ ನ್ಯಾಯಾಂಗದ ಗೌರವದ ಬಗ್ಗೆ ಯಾರೂ ಪಾಠ ಹೇಳಿಕೊಡಬೇಕಾಗಿಲ್ಲ, ನಮಗೆ ಸದಾ ಗೌರವವಿದೆ. ಯಾವ ಪಕ್ಷ ನ್ಯಾಯಾಲಯದ ತೀರ್ಪಿನ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸ್ವಾತಂತ್ರ್ಯಹರಣ ಮಾಡಿತ್ತೋ, ಅದೇ ಪಕ್ಷ ಇಂದು ಏಕದಂ ನ್ಯಾಯಾಲಯದ ಬಗ್ಗೆ ಗೌರವ ವ್ಯಕ್ತಪಡಿಸುತ್ತಿದೆ ಅಲ್ಲವೇ? ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದ್ದಾರೆ.

ಅಲ್ಲದೆ ಯಾವ ಪಕ್ಷ ನ್ಯಾಯಾಲಯಗಳು ಮೋದಿ ಆಲಯಗಳಾಗಿವೆ ಎಂದು ಆರೋಪಿಸಿ ಸಿಎಎ, ರಾಮ ಮಂದಿರ ತೀರ್ಪಿನ ವಿರುದ್ಧ ಅಪಪ್ರಚಾರ ಮಾಡಿತ್ತೋ, ಅದು ಈಗ ನ್ಯಾಯಾಲಯಗಳ ಪರವಾಗಿ ಗೌರವ ವ್ಯಕ್ತಪಡಿಸುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳದಂತಾಗಿದೆ. ಏನಂತೀರಾ ಎಂದು ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರನ್ನು ಪ್ರಶ್ನಿಸಿದ್ದಾರೆ.

ಇದೇ ವೇಳೆ ಕೊರೊನಾ ಲಸಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಬಗ್ಗೆ ತಾವು ನೀಡಿದ್ದ ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ಅವರು, ನಾನು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾದರೂ ಏನು? ನ್ಯಾಯಾಧೀಶರು ಸರ್ವಜ್ಞರಲ್ಲ, ಅವರೂ ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ನಿರ್ದೇಶನ ನೀಡುತ್ತಾರೆ ಎಂದಿದ್ದೇನೆ, ಸರ್ವೋಚ್ಚ ನ್ಯಾಯಾಲಯವೂ ಇದನ್ನೇ ಹೇಳಿದೆ. ಇದರಲ್ಲಿ ತಪ್ಪೇನಿದೆ? ಮೊಸರಲ್ಲಿ ಕಲ್ಲು ಹುಡುಕುವ ಮನೋಭಾವದವರು ಎಲ್ಲದರಲ್ಲೂ ತಪ್ಪು ಹುಡುಕುತ್ತಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಅಷ್ಟಕ್ಕೂ ನಾನು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾದರೂ ಏನು? ನ್ಯಾಯಾಧೀಶರು ಸರ್ವಜ್ಞರಲ್ಲ, ಅವರೂ ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ನಿರ್ದೇಶನ ನೀಡುತ್ತಾರೆ ಎಂದಿದ್ದೇನೆ, ಸರ್ವೋಚ್ಚ ನ್ಯಾಯಾಲಯವೂ ಇದನ್ನೇ ಹೇಳಿದೆ.

ಇದರಲ್ಲಿ ತಪ್ಪೇನಿದೆ?
ಮೊಸರಲ್ಲಿ ಕಲ್ಲು ಹುಡುಕುವ ಮನೋಭಾವದವರು ಎಲ್ಲದರಲ್ಲೂ ತಪ್ಪು ಹುಡುಕುತ್ತಾರೆ.

ಯದ್ಭಾವಂ ತದ್ಭವತಿ
3/3

— C T Ravi 🇮🇳 ಸಿ ಟಿ ರವಿ (@CTRavi_BJP) May 14, 2021

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.