• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆಕ್ಸಿಜನೈಟೆಡ್ ಬೆಡ್ ಗಳ ಸಂಖ್ಯೆ ಏರಿಸಲು ಕ್ರಮ: ಎಸ್.ಟಿ.ಸೋಮಶೇಖರ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಆಕ್ಸಿಜನೈಟೆಡ್ ಬೆಡ್ ಗಳ ಸಂಖ್ಯೆ ಏರಿಸಲು ಕ್ರಮ: ಎಸ್.ಟಿ.ಸೋಮಶೇಖರ್
0
SHARES
0
VIEWS
Share on FacebookShare on Twitter

ಮೈಸೂರು, ಮೇ. 12: ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನೈಟೆಡ್ ಬೆಡ್ ಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಹೆಚ್.ಡಿ.ಕೋಟೆ ತಾಲ್ಲೂಕಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಬೆಡ್ ಗಳನ್ನು ನೀಡಬೇಕು ಎಂದು ಈಗಾಗಲೇ ತಿಳಿಸಲಾಗಿದೆ. ಇದಕ್ಕಾಗಿ ನಿನ್ನೆ ಸುತ್ತೂರು ಸ್ವಾಮೀಜಿಗಳೊಂದಿಗೆ ಸಭೆ ನಡೆಸಲಾಗಿದ್ದು, ಅವರು ಸಹ 300 ಆಕ್ಸಿಜನೈಟೆಡ್ ಬೆಡ್ ಗಳನ್ನು ನೀಡಲು ಒಪ್ಪಿಗೆ ನೀಡಿದ್ದಾರೆ ಎಂದರು.

ಕೋವಿಡ್ 2ನೇ ಅಲೆಯು ಹೆಚ್ಚು ಅಪಾಯಕಾರಿಯಾದ್ದು, ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಾವುನೋವುಗಳ ಸಂಖ್ಯೆಯು ಹೆಚ್ಚಾಗುತ್ತಿದೆ. ಇದಕ್ಕಾಗಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಹೆಚ್.ಡಿ‌.ಕೋಟೆ ತಾಲ್ಲೂಕಿನ ಪಿಡಿಒಗಳ ಮೇಲೆ ಸಾಕಷ್ಟು ದೂರುಕೇಳಿ ಬರುತ್ತಿದೆ. ವೈದ್ಯರಂತೆ ಇವರು ಪಿಪಿಪಿ ಕೀಟ್ ಧರಿಸಿ ಕೆಲಸ ಮಾಡುತ್ತಿಲ್ಲ. ಸರಿಯಾಗಿ ಅವರು ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅನಿಲ್ ಚಿಕ್ಕಮಾದು ಅವರು ಮಾತನಾಡಿ, ಇಲ್ಲಿನ ಆಸ್ಪತ್ರೆಗಳಲ್ಲಿ ನುರಿತವಾದ ಪಿಜಿಷಿಯನಿಷ್ಟ್ ಇಲ್ಲ. ಇದರ ಬಗ್ಗೆ ಕೆ.ಡಿ.ಪಿ ಸಭೆಯಲ್ಲೂ ಪ್ರಸ್ತಾಪಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಅವುಗಳಲ್ಲಿ ವೈದ್ಯರನ್ನು ನೇಮಿಸಿಲ್ಲ. ಪ್ರಸ್ತುತ 3ಅಂಬ್ಯುಲೇನ್ಸ್ ಇದ್ದು, ಅವುಗಳು ದುರಸ್ಥಿಗೊಂಡಿದ್ದು, ಕೇವಲ ಒಂದು ಅಂಬ್ಯುಲೇನ್ಸ್ ಮಾತ್ರ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ ಶೀಘ್ರವಾಗಿ ವೈದ್ಯರನ್ನು ಹಾಗೂ ನುರಿತ ಸಿಬ್ಬಂದಿಗಳನ್ನು ನೇಮಿಸಿಕೊಡಬೇಕೆಂದು ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಜನರಿಗೆ ಕೊವಿಡ್ ಬಗ್ಗೆ ಸ್ವತಃ ಅರಿವು ಬರಬೇಕು. ಮೊದಲ ಅಲೆಯಲ್ಲಿ ಕಡಿಮೆ ಕೊವಿಡ್ ಪ್ರಕರಣಗಳು ಕಡಿಮೆ ಪ್ರಕರಣಗಳು ಬರುತ್ತಿದ್ದವು. ಆದರೆ 2 ನೇ ಅಲೆಯು ಪರಿಣಾಮವಾಗಿ ಹಬ್ಬುತ್ತಿದ್ದು, ಹೀಗಾಗಿ ಜನರು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಹೇಳಿದರು.

ಸಭೆಗು ಮುನ್ನ ಹೆಚ್.ಡಿ.ಕೋಟೆ ತಾಲ್ಲೂಕಿನ ಪ್ರಾಥಮಿಕ ಆಸ್ಪತ್ರೆಗೆ ಭೇಟಿ ನೀಡಿ ನೂತನವಾಗಿ ಸಿದ್ದಗೊಂಡಿರುವ ಆಕ್ಸಿಜನೈಟೆಡ್ ಬೆಡ್ ಗಳನ್ನು ಉದ್ಘಾಟಿಸಿದರು.

ಹೆಚ್.ಡಿ.ಕೋಟೆ ತಾಲ್ಲೂಕಿನ ಗಡಿಗಳನ್ನು ಮುಚ್ಚಲಾಗಿದ್ದು, ಹೊರಗಿನಿಂದ ಬರುವವರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಅನವಶ್ಯಕವಾಗಿ ಓಡಾಡುವವರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಅವರು ತಿಳಿಸಿದರು.

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.