• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹಿಂದಿ ಕಲಿಕೆಗೂ ಅವಕಾಶ ಕಲ್ಪಿಸಿಕೊಡಬೇಕಂತೆ.!

Mohan Shetty by Mohan Shetty
in ಪ್ರಮುಖ ಸುದ್ದಿ
ಹಿಂದಿ ಕಲಿಕೆಗೂ ಅವಕಾಶ ಕಲ್ಪಿಸಿಕೊಡಬೇಕಂತೆ.!
0
SHARES
4
VIEWS
Share on FacebookShare on Twitter

ಚೆನ್ನೈ ಜ 27 : ತಮಿಳುನಾಡಿನಲ್ಲಿ ತಮಿಳಿನ ಜೊತೆಗೆ ಹಿಂದಿಯನ್ನೂ ಕೂಡ ತೃತೀಯ ಭಾಷೆಯಾಗಿ ಕಲಿಯುವುದರಲ್ಲಿ ತಪ್ಪೇನಿದೆ ಎಂದು ಮದ್ರಾಸ್ ಹೈಕೋರ್ಟ್ ತಮಿಳುನಾಡು ನ್ಯಾಯಾಲಯವನ್ನು ಪ್ರಶ್ನಿಸಿದೆ.
ರಾಷ್ಟ್ರೀಯ ಶಿಕ್ಷಣ ನೀತಿ 2020 ನ್ನು ಕುರಿತ ಮನವಿಯ ವಿಚಾರಣೆ ನಡೆಸಿದ ಸಂದರ್ಭ ಮುಖ್ಯ ನ್ಯಾಯಮೂರ್ತಿ ಎಂ.ಎನ್. ಭಂಡಾರಿ ಮತ್ತು ನ್ಯಾಯಮೂರ್ತಿ ಪಿ.ಡಿ. ಆದಿಕೇಶವಲು ಅವರನ್ನು ಒಳಗೊಂಡ ಪೀಠ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.


NEPಯ ಪ್ರಕಾರ ವಿದ್ಯಾರ್ಥಿಗಳು ಮೂರು ಭಾಷೆಗಳನ್ನು ಕಲಿಯಬೇಕು. ಅದರಲ್ಲಿ ಎರಡು ಭಾರತದ ಮೂಲ ಭಾಷೆಯಾಗಿರಬೇಕು ಎಂದು ಶಿಕ್ಷಣ ನೀತಿ ಶಿಫಾರಸು ಮಾಡಿದೆ. ಇದು ದೇಶಾದ್ಯಂತ ಹಿಂದಿ ಹಾಗೂ ಸಂಸ್ಕೃತವನ್ನು ಹೇರುವ ಪ್ರಯತ್ನ ಎಂದು ಹೇಳುವ ಮೂಲಕ ತಮಿಳುನಾಡು ಸರಕಾರ ಟೀಕಿಸಿತ್ತು. ಲಾಭದ ಉದ್ದೇಶ ರಹಿತ ಸಂಸ್ಥೆ ಅಲಾಮರಂನ ಕಾರ್ಯದರ್ಶಿ ಅರ್ಜುನನ್ ಇಳಯರಾಜ ಅವರು ಸಲ್ಲಿಸಿದ ದೂರಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯಂತೆ ಹಿಂದಿ ಹಾಗೂ ಸಂಸ್ಕೃತಕ್ಕೆ ಪ್ರೇರಣೆ ನೀಡುವುದನ್ನು ತಮಿಳುನಾಡು ನಿರ್ಬಂಧಿಸಬಾರದು ಎಂದಿದೆ. ಈ ಮನವಿಯನ್ನು ಮಂಗಳವಾರ ವಿಚಾರಣೆಗೆ ಪರಿಗಣಿಸಿದ ಬಳಿಕ ನ್ಯಾಯಾಲಯ, ಭಾಷಾ ಕಲಿಕೆಯನ್ನು ನಿರ್ಬಂಧಿಸುವುದರಿಂದ ಉದ್ಯೋಗಾಕಾಂಕ್ಷಿಗಳಿಗೆ ತೊಂದರೆಯಾಗಲಿದೆ ಎಂದು ತನ್ನ ತೀರ್ಪಿನಲ್ಲಿ ಪ್ರಕಟಿಸಿದೆ.


ಈ ಬಗ್ಗೆ ವಾದ ಮಂಡಿಸಿದ ಭಂಡಾರಿ ತಮಿಳುನಾಡಿನವರು, ಇಲ್ಲಿ ಉದ್ಯೋಗ ಪಡೆಯಲು ಯಾವುದೇ ಕಷ್ಟ ಇಲ್ಲ. ಯಾಕೆಂದರೆ, ಅವರು ತಮಿಳು ಭಾಷೆಯಲ್ಲಿ ಮಾತನಾಡಲು ಪರಿಣಿತರು. ಆದರೆ, ಅವರು ರಾಜ್ಯದ ಹೊರಗೆ ಕಷ್ಟ ಎದುರಿಸುತ್ತಾರೆ ಎಂದು ಭಂಡಾರಿ ಹೇಳಿದ್ದಾರೆ. ಹಿಂದಿ ತಿಳಿಯದೇ ಇರುವುದರಿಂದ ಹಲವರು ಕೇಂದ್ರ ಸರಕಾರದ ಉದ್ಯೋಗವನ್ನು ಕಳೆದು ಕೊಂಡಿದ್ದಾರೆ ಎಂದು ಅವರು ಗಮನ ಸೆಳೆದರು.

Tags: central governmenthindiHindicompulsoryhindiimpositionlanguagemadrashighcourtTamilnadu

Related News

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.