• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಆರೋಗ್ಯ

ನಿಶ್ಯಕ್ತಿ ಹಾಗೂ ಸುಸ್ತು ನಿವಾರಣೆಗೆ ಸರಳ ಮನೆಮದ್ದುಗಳು

Mohan Shetty by Mohan Shetty
in ಆರೋಗ್ಯ, ಮಾಹಿತಿ, ಲೈಫ್ ಸ್ಟೈಲ್
ನಿಶ್ಯಕ್ತಿ ಹಾಗೂ ಸುಸ್ತು ನಿವಾರಣೆಗೆ ಸರಳ ಮನೆಮದ್ದುಗಳು
0
SHARES
21
VIEWS
Share on FacebookShare on Twitter

Health : ಸ್ವಲ್ಪ ಕೆಲಸ ಮಾಡಿದರೂ ಸುಸ್ತಾಗುವುದು, ಅಥವಾ ಏನೂ ಕೆಲಸ ಮಾಡದೇ ಇದ್ದರೂ ದಣಿವಾಗುವುದು, ಇಂತಹ ಸಮಸ್ಯೆಯನ್ನು ನಿವಾರಿಸಲು(stress tips on health) ಕೆಲವು ಸರಳವಾದ ಮನೆಮದ್ದುಗಳು ಇಲ್ಲಿವೆ ನೋಡಿ.


ಬಾಳೆಹಣ್ಣು: ಬಾಳೆಹಣ್ಣು ಸುಸ್ತನ್ನು ನೀಗಿಸುವ ಅತಿ ಪರಿಣಾಮಕಾರಿ ಹಣ್ಣು. ಇದರಲ್ಲಿನ ಸಕ್ಕರೆ ಮತ್ತು ಕಾರ್ಬೊಹೈಡ್ರೇಡ್ ಅಂಶ ದೇಹಕ್ಕೆ ಚೈತನ್ಯ(stress tips on health) ನೀಡುತ್ತದೆ.

ರಕ್ತಕ್ಕೆ ಕಬ್ಬಿಣಾಂಶ ನೀಡುತ್ತದೆ. ಹೀಮೊಗ್ಲೋಬಿನ್ ಅಂಶ ಹೆಚ್ಚಿದ್ದಷ್ಟು ಆಮ್ಲಜನಕ ಹೆಚ್ಚುತ್ತದೆ ಮತ್ತು ಇದರಿಂದ ಶಕ್ತಿಯೂ ದೊರಕುತ್ತದೆ.

https://vijayatimes.com/par-act-on-pfi-workers/

stress tips on health


ಚೀಸ್: ದೇಹದಲ್ಲಿ ಶಕ್ತಿದಾಯಕ ಹಾರ್ಮೋನ್ ಬಿಡುಗಡೆ ಮಾಡುವಲ್ಲಿ ಚೀಸ್ ಹೆಚ್ಚು ಸಹಾಯಕ. ಇದು ಸೋಮಾರಿತನವನ್ನು ನೀಗಿಸಿ ದೇಹ ಮತ್ತು ಮನಸ್ಸು ಚಟುವಟಿಕೆಯಿಂದಿರುವಂತೆ ನೋಡಿಕೊಳ್ಳುತ್ತದೆ.


ಸ್ಟ್ರಾಬೆರಿ: ನಿಮಗೆ ತಕ್ಷಣವೇ ಶಕ್ತಿ ದೊರೆಯಬೇಕೆಂದರೆ ಸ್ಟ್ರಾಬೆರಿ ಉತ್ತಮ ಆಯ್ಕೆ. ಸ್ಟ್ರಾಬೆರಿಯಲ್ಲಿ ಹೆಚ್ಚಿನ ನಾರಿನಂಶ, ವಿಟಮಿನ್ ಸಿ, ಆಂಟಿಯಾಕ್ಸಿಡಂಟ್ ಇರುವುದರಿಂದ ಜೀವಕೋಶಗಳನ್ನು ಶುದ್ಧಗೊಳಿಸಿ ಪುನಶ್ಚೇತನಗೊಳಿಸುತ್ತದೆ.

ಗ್ರೀನ್ ಟೀ: ನಿಮ್ಮ ನರಮಂಡಲಕ್ಕೆ ಗ್ರೀನ್ ಟೀ ಸೇವನೆ ಅತ್ಯುತ್ತಮ ರಿಲ್ಯಾಕ್ಸ್ ನೀಡುತ್ತದೆ. ಬಳಲಿಕೆ ನೀಗಿಸಿ ಏಕಾಗ್ರತೆ ಹೆಚ್ಚಿಸುತ್ತದೆ. ಬೇರೆ ಟೀ, ಕಾಫಿಗೆ ಹೋಲಿಸಿದರೆ ಗ್ರೀನ್ ಟೀನಲ್ಲಿ ಹೆಚ್ಚು ಆಂಟಿಯಾಕ್ಸಿಡಂಟ್ ಇರುವುದರಿಂದ, ಇದರ ಸೇವನೆ ತಕ್ಷಣವೇ ಚೈತನ್ಯ ನೀಡುತ್ತದೆ.

ಬಾದಾಮಿ: 8 ರಿಂದ 10 ಬಾದಾಮಿಗಳನ್ನು ರಾತ್ರಿ ನೀರಿನಲ್ಲಿ ನೆನೆಸಿ ಬೆಳಗ್ಗೆ ಸಿಪ್ಪೆ ತೆಗೆದು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಸುಸ್ತು ಕಡಿಮೆಯಾಗುತ್ತದೆ.


ಜೇನುತುಪ್ಪ: ನರಗಳ ದೌರ್ಬಲ್ಯದಿಂದ ಸುಸ್ತು ಹೆಚ್ಚಾಗಿದ್ದರೆ ಸೇಬು ಹಣ್ಣಿನ ರಸವನ್ನು ಜೇನುತುಪ್ಪದ ಜತೆಗೆ ಸೇವಿಸಿದರೆ ಸುಸ್ತು ಬೇಗ ಕಡಿಮೆಯಾಗುತ್ತದೆ.

https://www.youtube.com/watch?v=ns-yLm-u0EM&list=PLuyhotqqrzj-U8ocozO1OSEg6XHvIxV_x

stress tips on health


ಹಾಲು: ಒಂದು ಲೋಟ ಹಸುವಿನ ಹಾಲಿಗೆ ಒಂದು ಚಮಚ ಯಷ್ಠಿ ಮಧುಪುಡಿ, ಅರ್ಧ ಚಮಚ ಜೇನುತುಪ್ಪ, ಒಂದು ಚಮಚ ತುಪ್ಪ ಎಲ್ಲವನ್ನೂ ಸೇರಿಸಿ ಒಂದು ತಿಂಗಳ ಕಾಲ ದಿನಕ್ಕೆ ಒಂದು ಬಾರಿ ಸೇವಿಸಿದರೆ ದೇಹದ ಶಕ್ತಿ ಹೆಚ್ಚುತ್ತದೆ.


ಹಾಗೇ, ಅಶ್ವಗಂಧದ ಪುಡಿಗೆ ತುಪ್ಪ ಸೇರಿಸಿ ದಿನಕ್ಕೆ 2 ಬಾರಿ ಸೇವಿಸಿದರೆ ಸುಸ್ತು ಶಮನಗೊಂಡು ಶಕ್ತಿ ಹೆಚ್ಚುತ್ತದೆ.
ಜೊತೆಗೆ, ಕಮಲದ ಬೀಜದ ಒಳಭಾಗವನ್ನು ತುಪ್ಪ ಮತ್ತು ಸಕ್ಕರೆ ಜತೆ ಸೇವಿಸಿದರೆ ಶಕ್ತಿ ಹೆಚ್ಚಿ ಸುಸ್ತು ಕಡಿಮೆಯಾಗುತ್ತದೆ.

ಪವಿತ್ರ

Tags: HealthhealthtipsIndialifestyle

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ನಿಮ್ಮ ಶ್ವಾಸಕೋಶದಲ್ಲಿನ ಸಮಸ್ಯೆ ಕಂಡುಹಿಡಿಯುವುದು ಹೇಗೆ? ಇಲ್ಲಿದೆ ಒಂದಿಷ್ಟು ಟಿಪ್ಸ್‌
ಆರೋಗ್ಯ

ನಿಮ್ಮ ಶ್ವಾಸಕೋಶದಲ್ಲಿನ ಸಮಸ್ಯೆ ಕಂಡುಹಿಡಿಯುವುದು ಹೇಗೆ? ಇಲ್ಲಿದೆ ಒಂದಿಷ್ಟು ಟಿಪ್ಸ್‌

September 26, 2023
ಮೈಗ್ರೇನ್ ನೋವು ವಿಪರೀತ ಕಾಡ್ತಿದೆಯಾ? ಹಾಗಾದ್ರೆ ಈ ಆಯುರ್ವೇದಿಕ್ ಸಲಹೆಗಳನ್ನು ಪಾಲಿಸಿ ನೋಡಿ
ಆರೋಗ್ಯ

ಮೈಗ್ರೇನ್ ನೋವು ವಿಪರೀತ ಕಾಡ್ತಿದೆಯಾ? ಹಾಗಾದ್ರೆ ಈ ಆಯುರ್ವೇದಿಕ್ ಸಲಹೆಗಳನ್ನು ಪಾಲಿಸಿ ನೋಡಿ

September 25, 2023
ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?
ಆರೋಗ್ಯ

ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?

September 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.