• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹೊಸ ವರ್ಷಾಚರಣೆಗೆ ಎಲ್ಲೆಡೆ ಕಟ್ಟೆಚ್ಚರ: ನಂದಿಬೆಟ್ಟ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ 3ದಿನ ಪ್ರವೇಶವಿಲ್ಲ

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಹೊಸ ವರ್ಷಾಚರಣೆಗೆ ಎಲ್ಲೆಡೆ ಕಟ್ಟೆಚ್ಚರ: ನಂದಿಬೆಟ್ಟ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ 3ದಿನ ಪ್ರವೇಶವಿಲ್ಲ
0
SHARES
105
VIEWS
Share on FacebookShare on Twitter

Bengaluru: ಇನ್ನೇನು ಹೊಸ ವರ್ಷಕ್ಕೆ (New Year) ಎರಡೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಪೊಲೀಸರು ಅಲರ್ಟ್ (Alert) ಆಗಿದ್ದು, ಡಿಸೆಂಬರ್ 30, 31 ಮತ್ತು ಜನವರಿ (January)1ರ ವರೆಗೆ ಮೂರು ದಿನಗಳ ಕಾಲ ಸಾರ್ವಜನಿಕರಿಗೆ ಬೆಟ್ಟಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹಾಗಾಗಿ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಬರುವ ಬೆಟ್ಟಗಳಿಗೆ ಈ ಮೂರು ದಿನ ಪ್ರವೇಶವಿರುವುದಿಲ್ಲ.

Nandi Hills

ವರ್ಷಾಚರಣೆ ವೇಳೆ ಯಾವುದೇ ರೀತಿಯ ಸಮಸ್ಯೆಗಳು, ಅಹಿತಕರ ಘಟನೆಗಳು ನಡೆಯದಂತೆ ಹದ್ದಿನ ಕಣ್ಣಿಡಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇರುವ ಶಿವಗಂಗೆ (Shivagange), ಕುಂತಿಬೆಟ್ಟ (Kunti Betta), ಸಿದ್ದರಬೆಟ್ಟ (Siddara Betta) ಸೇರಿ ಇತರ ಬೆಟ್ಟಗಳಿಗೆ ಹೊಸ ವರ್ಷದ ರಾತ್ರಿ ಸಾರ್ವಜನಿಕರಿಗೆ ಪ್ರವೇಶ ಇಲ್ಲದಂತೆ ತೀರ್ಮಾನ ಕೈಗೊಳ್ಳಲಾಗಿದೆ.

ನಗರದ ಹೊರಗಡೆ ನಡೆಯುವ ಪಾರ್ಟಿ, ಡ್ಯಾನ್ಸ್, ಡಿಜೆ ನೈಟ್ಸ್​ (Party, dance, DJ Nights)ಗಳ ಮೇಲೆ ನಿಗಾ ಇಡಲು ಮುಂದಾಗಿದ್ದು, ನಂದಿ ಹಿಲ್ಸ್ ರಸ್ತೆಯಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಡಿಸೆಂಬರ್ (December) 30, 31 ಮತ್ತು ಜನವರಿ 1ರ ವರೆಗೆ ಮೂರು ದಿನಗಳ ಕಾಲ ಸಾರ್ವಜನಿಕರಿಗೆ ಬೆಟ್ಟಗಳ ಪ್ರವೇಕ್ಕೆ ನಿರ್ಬಂಧ ಹೇರಲಾಗಿದ್ದು, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಬರುವ ಬೆಟ್ಟಗಳಿಗೆ ಈ ಮೂರು ದಿನ ಪ್ರವೇಶವಿರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ (SP Mallikarjun Baladandi) ತಿಳಿಸಿದ್ದಾರೆ.

ಇನ್ನು ಹೊಸ ವರ್ಷ ವೇಳೆ ಬೆಂಗಳೂರಿನ ಎಂಜಿ ರೋಡ್ (MG Road), ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರೋಡ್ (Residency Road)ಸೇರಿದಂತೆ ಹಲವೆಡೆ ಹೊಸ ವರ್ಷದ ಪಾರ್ಟಿ ಮಾಡಲು ಸಾವಿರಾರು ಸಂಖ್ಯೆಯಲ್ಲಿ ಜನ ಬರುತ್ತಾರೆ. ಹೀಗಾಗಿ ಕೆಲ ಕಠಿಣ ನಿಯಮಗಳನ್ನು ಪೊಲೀಸರು ಜಾರಿಗೊಳಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗುತ್ತಿದೆ.

Happy New Year

ರಾತ್ರಿ 1 ಗಂಟೆಗೆ ಎಲ್ಲಾ ಪಾರ್ಟಿಗಳು ಬಂದ್ ಆಗಬೇಕು. ಕ್ಲಬ್, ಪಬ್, ಹೊಟೆಲ್ (Club, Pub, Hotel) ಸೇರಿದಂತೆ ಎಲ್ಲಾ ಪಾರ್ಟಿಗೂ ರಾತ್ರಿ 1 ಗಂಟೆವರೆಗೆ ಮಾತ್ರ ಅವಕಾಶ ನೀಡಲಾಗಿದೆ. ನ್ಯೂ ಇಯರ್ ಸೆಲೆಬ್ರೆಷನ್ ಗೆ ಬರುಗ ಗ್ರಾಹಕರ ಆಧಾರ್ ಕಾರ್ಡ್, ಅಡ್ರೆಸ್ ಫ್ರೂಫ್ (Address Proof) ಪಡೆದು ಪಾಸ್ ನೀಡಲು ಪಬ್, ಕ್ಲಬ್, ರೆಸ್ಟೋರೆಂಟ್ ಮಾಲೀಕರು ಮುಂದಾಗಿದ್ದಾರೆ.

ಫುಲ್ ಟೈಟ್ ಆಗಿ ಅಸ್ವಸ್ಥರಾಗೋ ಕಸ್ಟಮರ್ಸ್ (Customers) ಮನೆಗೆ ತಲುಪಿಸಲು ಗ್ರಾಹಕರ ವಿಳಾಸ ಪಡೆಯುತ್ತಿದ್ದು, ವಿಳಾಸ, ಆಧಾರ ಕಾರ್ಡ್ (Aadhar Card) ಪಡೆದು ಪಾರ್ಟಿಗೆ ಎಂಟ್ರಿ ಕೊಡಬೇಕೆಂದು ನಿರ್ಧರಿಸಿದೆ. ಪಾರ್ಟಿಗೆ ಆಗಮಿಸುವ ಕಸ್ಟಮರ್ಸ್ ಸುರಕ್ಷತೆಗೆ ಹೆಚ್ಚಿನ ಆದ್ಯತೆ‌ ನೀಡಲಾಗುತ್ತಿದೆ. ಡ್ರಗ್ಸ್ ಸೇವನೆಗೆ ಕಡಿವಾಣ ಹಾಕಿದ್ದು, ರೇವ್ ಪಾರ್ಟಿಗಳ ಮೇಲೆ ಹದ್ದಿನ ಕಣ್ಣೀಡಲಾಗಿದೆ‌.

ಇದರ ಹೊರತಾಗಿ ನ್ಯೂ ಇಯರ್ ಸೆಲೆಬ್ರೆಷನ್ (Celebration) ಗೆ ಸುರಕ್ಷತೆಗೆ ಡ್ರೋನ್ ಕ್ಯಾಮೆರಾ ಹಾಗೂ ಬೆಂಗಳೂರಿನಾದ್ಯಂತ 6 ಸಾವಿರಕ್ಕೂ ಅಧಿಕ ಸಿಸಿ ಕ್ಯಾಮಾರಗಳು ಕಾರ್ಯಮಿರ್ವಹಿಸ್ತಿದ್ದು, ಮಫ್ತಿಯಲ್ಲೂ ಪೋಲಿಸರು ಸಜ್ಜಾಗಿರಲಿದ್ದಾರೆ. ಬೆಂಗಳೂರಿನಾದ್ಯಂತ ಭದ್ರತೆಗೆಂದು 7 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಕ್ತಿದೆ.

ಭವ್ಯಶ್ರೀ ಆರ್ ಜೆ

Tags: Aadhar CardbengaluruKunti BettaNew year CelebrationShivagangeSiddara Betta

Related News

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ ವೇದಿಕೆ ಸಿದ್ಧ: INDIA ಮೈತ್ರಿಕೂಟ ಸಭೆಯಲ್ಲಿ ಮಹತ್ವದ ಚರ್ಚೆ
ದೇಶ-ವಿದೇಶ

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ ವೇದಿಕೆ ಸಿದ್ಧ: INDIA ಮೈತ್ರಿಕೂಟ ಸಭೆಯಲ್ಲಿ ಮಹತ್ವದ ಚರ್ಚೆ

June 8, 2026
ಮ್ಯೂಚುಯಲ್ ಫಂಡ್‌ನಲ್ಲಿ 2 ಹೊಸ ಯೋಜನೆಗಳು ಪ್ರಾರಂಭ : ಕನಿಷ್ಠ ₹500 ರಿಂದಲೂ ಹೂಡಿಕೆ ಸಾಧ್ಯ!
ಪ್ರಮುಖ ಸುದ್ದಿ

ಮ್ಯೂಚುಯಲ್ ಫಂಡ್‌ನಲ್ಲಿ 2 ಹೊಸ ಯೋಜನೆಗಳು ಪ್ರಾರಂಭ : ಕನಿಷ್ಠ ₹500 ರಿಂದಲೂ ಹೂಡಿಕೆ ಸಾಧ್ಯ!

June 8, 2026
ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ; ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳ ಆತಂಕ
ದೇಶ-ವಿದೇಶ

ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ; ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳ ಆತಂಕ

June 8, 2026
ನೀಟ್ ಹಗರಣದ ವಿರುದ್ಧ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ
ದೇಶ-ವಿದೇಶ

ನೀಟ್ ಹಗರಣದ ವಿರುದ್ಧ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ

June 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.