• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತಕ್ಕೆ ಉಕ್ರೇನ್ ಸುಮಿಯಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮನವಿ ; ನಮಗೆ ಭಾರತ ಸಹಾಯ ಮಾಡಲೇಬೇಕು!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
india
0
SHARES
0
VIEWS
Share on FacebookShare on Twitter

ತ್ರಿವರ್ಣ ಧ್ವಜವನ್ನು(National Flag) ಹಿಡಿದು, ಉಕ್ರೇನ್(Ukraine) ಯುದ್ಧದ ಹತ್ತನೇ ದಿನದಂದು ಕೊನೆಯದಾಗಿ ಮನವಿಯನ್ನು ಮಾಡಲು ಸುಮಿ ಸ್ಟೇಟ್ ಯೂನಿವರ್ಸಿಟಿಯ(Sumy State University) ತೆರೆದ ಸ್ಥಳದಲ್ಲಿ ಹಲವಾರು ಭಾರತೀಯ ವಿದ್ಯಾರ್ಥಿಗಳು ಒಟ್ಟುಗೂಡಿ ಭಾರತಕ್ಕೆ ನಮಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಭಾರತಕ್ಕೆ ನಾವು 600 ಕಿಮೀ ದೂರದಲ್ಲಿರುವ ರಷ್ಯಾದ ಗಡಿಗೆ ಹೋಗುತ್ತಿದ್ದೇವೆ, ಏನಾದರೂ ಅನಾಹುತ ಸಂಭವಿಸಿದರೆ, ಭಾರತ ಸರ್ಕಾರ ಮತ್ತು ರಾಯಭಾರ ಕಚೇರಿ ನಮ್ಮ ಸಾವಿಗೆ ಜವಾಬ್ದಾರರು. ವಿದ್ಯಾರ್ಥಿಗಳ ಹೇಳಿಕೆಯ ನಂತರ ಯಾವುದೇ ಅನಗತ್ಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ವಿದ್ಯಾರ್ಥಿಗಳ ಮನವಿ ಬಳಿಕ ಹೇಳಿದ್ದಾರೆ.

VIDEO: Indian students at Sumy State University says this is their last video as they head to Mariupol, which is 600 km away. Russia has announced ceasefire in 2 cities. They say if anything happens to them govt and Indian embassy are responsible @DeccanHerald pic.twitter.com/i2S5sI01VB

— Shemin (@shemin_joy) March 5, 2022

ಈಗಾಗಲೇ ಭಾರತ ಸರ್ಕಾರವು ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧಕ್ಕೆ ವಿರಾಮ ಸೂಚಿಸಿತು. ಎರಡು ಸರ್ಕಾರಗಳನ್ನು ಅನೇಕ ಮಾರ್ಗಗಳ ಮೂಲಕ ಬಲವಾಗಿ ಒತ್ತಾಯಿಸಿತು. ನಮ್ಮ ದೇಶದ ವಿದ್ಯಾರ್ಥಿಗಳಿಗೆ ಸುರಕ್ಷಿತ ಕಾರಿಡಾರ್ ಕಲ್ಪಿಸಲು ಕೋರಿದೆ. ಕಳೆದ ಹತ್ತು ದಿನಗಳಿಂದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕಾಯುತ್ತಿದ್ದಾರೆ. ಆದರೆ ರಷ್ಯಾದ ಗಡಿಗೆ ಸಮೀಪವಿರುವ ಉಕ್ರೇನ್‌ನ ಪೂರ್ವ ನಗರವಾದ ಸುಮಿಯಲ್ಲಿ ತೀವ್ರವಾದ ಯುದ್ಧ ಸಂಭವಿಸುತ್ತಿರುವ ಕಾರಣ ಅಧಿಕಾರಿಗಳಿಗೆ ಸಾಧ್ಯವಾಗಲಿಲ್ಲ.

We are deeply concerned about Indian students in Sumy, Ukraine. Have strongly pressed Russian and Ukrainian governments through multiple channels for an immediate ceasefire to create a safe corridor for our students.

— Arindam Bagchi (@MEAIndia) March 5, 2022

ಕದನ ವಿರಾಮ ಮತ್ತು ಎರಡು ನಗರಗಳಲ್ಲಿ ಮಾನವೀಯ ಕಾರಿಡಾರ್‌ಗಳನ್ನು ಅನುಮತಿಸುವುದಾಗಿ ರಷ್ಯಾ ಸರ್ಕಾರ ಶನಿವಾರ ಘೋಷಿಸಿದ ಬೆನ್ನಲೇ, ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಲ್ಲಿ ಜಮಾಯಿಸಿ ನಮಗೆ ಸಹಾಯ ಮಾಡಿ ಎಂದು ವೀಡಿಯೊವನ್ನು ಚಿತ್ರೀಕರಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳ ಪರವಾಗಿ ಮಾತನಾಡಿದ ವಿದ್ಯಾರ್ಥಿಯೊಬ್ಬರು, ನಾವು ಸುಮಿಯಿಂದ 600 ಕಿಮೀ ದೂರದಲ್ಲಿರುವ ಮಾರಿಯೋಪುಲ್ ಸೇರಿದಂತೆ ಎರಡು ನಗರಗಳಲ್ಲಿ ರಷ್ಯನ್ನರು ಮಾನವೀಯ ಕಾರಿಡಾರ್‌ಗಳನ್ನು ಘೋಷಿಸುವುದರ ಬಗ್ಗೆ ನಾವು ಕೇಳಿದ್ದೇವೆ! ದಯವಿಟ್ಟು ಭಾರತ ಸರ್ಕಾರ ನಮಗೆ ಈ ಕೂಡಲೇ ಸಹಾಯ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Tags: conflictIndiarussiaStudentsukraine

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.