• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆ: ಸಿದ್ದಲಿಂಗಪುರದಲ್ಲಿ ಸಂಭ್ರಮದ ಅಚರಣೆ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆ: ಸಿದ್ದಲಿಂಗಪುರದಲ್ಲಿ ಸಂಭ್ರಮದ ಅಚರಣೆ
0
SHARES
1
VIEWS
Share on FacebookShare on Twitter

ಮೈಸೂರು, ಡಿ. 20: ಇಂದು ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆ. ಮೈಸೂರು ತಾಲ್ಲೂಕಿನ ಸಿದ್ದಲಿಂಗಪುರ ಗ್ರಾಮದ ಬಳಿಯಿರುವ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ. ಕೊರೊನಾ ಭೀತಿಯ ಕಾರಣದಿಂದ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ.
ಪ್ರತಿವರ್ಷ ವೈಭವದಿಂದ ನಡೆಯುತ್ತಿದ್ದ ಸುಬ್ರಮಣ್ಯ ಸ್ವಾಮಿಯ ಷಷ್ಠಿ ಪೂಜೆ.
ಮೈಸೂರಿ, ಮಂಡ್ಯ, ಚಾಮರಾಜನಗರ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಿದ್ದಲಿಂಗಪುರಕ್ಕೆ ಆಗಮಿತ್ತಿದ್ದ ಭಕ್ತರು. ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಷಷ್ಠಿ ಆಚರಿಸುವಂತೆ ಮೈಸೂರು ಜಿಲ್ಲಾಡಳಿತ ಸೂಚನೆ.

ಈ ಬಾರಿ ಷಷ್ಠಿ ಜಾತ್ರಾ ಮಹೋತ್ಸವ ರದ್ದು‌.
ರಥೋತ್ಸವದ ಬದಲು ಪ್ರಾಕಾರೋತ್ಸವ ಆಚರಣೆ‌. ಇಂದು ಮುಂಜಾನೆಯೇ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಸಹಸ್ರ ನಾಮಾರ್ಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿಕೆ.
ಮುಂಜಾನೆ 5 ರಿಂದ ಬೆಳಗ್ಗೆ 7 ರವರೆಗೆ ನಡೆದ ಷಷ್ಠಿಯ ಪೂಜಾ ಕೈಂಕರ್ಯಗಳು. ಬಳಿಕ ದೇವಾಲಯದ ಬಾಗಿಲು ಮುಚ್ಚುವ ಮೂಲಕ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ.
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸುಬ್ರಹ್ಮಣ್ಯೇಶ್ವರ ದೇಗುಲದ ಬಳಿ ಪೊಲೀಸರಿಂದ ಬಿಗಿ ಭದ್ರತೆ‌.
ಈ ನಡುವೆ ದೇವಾಲಯಕ್ಕೆ ಪ್ರವೇಶವಿಲ್ಲ ಎಂಬುದನ್ನು ಅರಿಯದೇ ತಂಡೋಪತಂಡವಾಗಿ ಆಗಮಿಸುತ್ತಿರುವ ಭಕ್ತರು.
ದೇವಾಲಯದ ಎದುರು ಕೈಮುಗಿದು ನಮಸ್ಕರಿಸಿ ತೆರಳುತ್ತಿರುವ ಭಕ್ತಾದಿಗಳು. ಸಾರ್ವಜನಿಕರು ದೇವಾಲಯದ ಎದುರು ನಿಲ್ಲುವುದಕ್ಕೂ ಅವಕಾಶ ನೀಡದ ಪೊಲೀಸರು, ಧ್ವನಿವರ್ಧಕದ ಮೂಲಕ ಜನರಿಗೆ ಮಾಹಿತಿ ನೀಡುತ್ತಿರುವ ಪೊಲೀಸರು.

Related News

ಹೈಕೋರ್ಟ್ ರಿಲೀಫ್: ನಾನು ತಪ್ಪು ಮಾಡಿಲ್ಲ ಎಂದ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕರು ಏನಂದ್ರು?
ಪ್ರಮುಖ ಸುದ್ದಿ

ಹೈಕೋರ್ಟ್ ರಿಲೀಫ್: ನಾನು ತಪ್ಪು ಮಾಡಿಲ್ಲ ಎಂದ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕರು ಏನಂದ್ರು?

November 29, 2023
ರೇಷ್ಮೆ ಹಾಗೂ ರೈತರ ಸೇವಾ ಸಹಕಾರ ಸಂಘದಲ್ಲಿಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
ಜಾಬ್ ನ್ಯೂಸ್

ರೇಷ್ಮೆ ಹಾಗೂ ರೈತರ ಸೇವಾ ಸಹಕಾರ ಸಂಘದಲ್ಲಿಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

November 29, 2023
ಉತ್ತರಕಾಶಿ ಸುರಂಗ ಕುಸಿತ ಪ್ರಕರಣ: ಸಾವು ಗೆದ್ದು ಬಂದ 41 ಕಾರ್ಮಿಕರು, ಮೋದಿ ಅಭಿನಂದನೆ
ದೇಶ-ವಿದೇಶ

ಉತ್ತರಕಾಶಿ ಸುರಂಗ ಕುಸಿತ ಪ್ರಕರಣ: ಸಾವು ಗೆದ್ದು ಬಂದ 41 ಕಾರ್ಮಿಕರು, ಮೋದಿ ಅಭಿನಂದನೆ

November 29, 2023
ಬಿ.ಆರ್​.ಪಾಟೀಲ್ ಪತ್ರ ವಾರ್: ರಾಜ್ಯದಲ್ಲಿ ಕಾಂಗ್ರೆಸ್​ ಒಡೆದ ಮನೆ ಎಂದ ಆರ್.ಅಶೋಕ್
ದೇಶ-ವಿದೇಶ

ಬಿ.ಆರ್​.ಪಾಟೀಲ್ ಪತ್ರ ವಾರ್: ರಾಜ್ಯದಲ್ಲಿ ಕಾಂಗ್ರೆಸ್​ ಒಡೆದ ಮನೆ ಎಂದ ಆರ್.ಅಶೋಕ್

November 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.