• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕಿಚ್ಚ ಸುದೀಪ್, ಬೊಮ್ಮಾಯಿ ಪರ ಕ್ಯಾಂಪೇನ್ ; ಶಿಗ್ಗಾಂವಿ ಕ್ಷೇತ್ರದಲ್ಲಿ ಇಂದು ಮಿಂಚಿನ ಸಂಚಾರ

Pankaja by Pankaja
in ರಾಜಕೀಯ
ಕಿಚ್ಚ ಸುದೀಪ್, ಬೊಮ್ಮಾಯಿ ಪರ ಕ್ಯಾಂಪೇನ್ ; ಶಿಗ್ಗಾಂವಿ ಕ್ಷೇತ್ರದಲ್ಲಿ ಇಂದು ಮಿಂಚಿನ ಸಂಚಾರ
0
SHARES
100
VIEWS
Share on FacebookShare on Twitter

Haveri : ರಾಜ್ಯ ವಿಧಾನಸಭಾ ಚುನಾವಣಾ (State Assembly Elections) ಕಣ ರಂಗೇರುತ್ತಿದೆ. ಪ್ರಚಾರ ಭರಾಟೆ ಹೆಚ್ಚುತ್ತಿದೆ. ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಆಗಿರುವುದರಿಂದ ನಾಮಪತ್ರ (Sudeep campaign for Bommai) ಸಲ್ಲಿಕೆ ಭರಾಟೆ ಕೂಡ ಜೋರಾಗಿದೆ.

Sudeep campaign for Bommai

ಹೀಗಾಗಿ ಹೈವೋಲ್ಟೇಜ್ ಕ್ಷೇತ್ರವಾದ ಸಿಎಂ ಬಸವರಾಜ ಬೊಮ್ಮಾಯಿಯ (CM Basavaraja Bommai) ಹಾವೇರಿಯ

ಶಿಗ್ಗಾಂವಿ ಕ್ಷೇತ್ರಕ್ಕೆ ನಟ ಕಿಚ್ಚ ಸುದೀಪ್ ಆಗಮಿಸಲಿದ್ದಾರೆ. ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು ಸುದೀಪ್ ಆಗಮನ ಬೊಮ್ಮಾಯಿಗೆ ಬಲವನ್ನು ತಂದುಕೊಡಲಿದೆ.


ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (BJP National President JP Nadda), ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ 10ಕ್ಕೂ ಹೆಚ್ಚಿನ ಸಚಿವರು ಭಾಗವಹಿಸಲಿದ್ದಾರೆ.

ಜೊತೆಗೆ ಹಲವು ಸಿನಿ ತಾರೆಯರು ಕೂಡ ಭಾಗಿಯಾಗಲಿದ್ದಾರೆ. ನಾಮಪತ್ರ ಸಲ್ಲಿಕೆ ಮುಗಿದ ಬಳಿಕ ಸುದೀಪ್‌ ಅವರು ರಾಜ್ಯಾದ್ಯಂತ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ : https://vijayatimes.com/state-high-court-order/


ಕಿಚ್ಚ ಸುದೀಪ್ (Kiccha Sudeep) ಶಿಗ್ಗಾಂವಿಯ ನಗರದ ಕೆಲವು ಪ್ರಮುಖ ಬೀದಿಗಳಲ್ಲಿ 1 ಗಂಟೆ 15 ನಿಮಿಷಗಳ (Sudeep campaign for Bommai) ಕಾಲ ರೋಡ್ ಶೋ ನಡೆಸಲಿದ್ದಾರೆ.

ಪಟ್ಟಣದ ಸಂತೆ ಮೈದಾನದಿಂದ ಬೃಹತ್ ರೋಡ್ ಶೋ ಪ್ರಾರಂಭ ಆಗಲಿದೆ.


ಸುದೀಪ್ ಪ್ರಚಾರದಿಂದ ಬೊಮ್ಮಾಯಿಗೆ ಯಾವ ರೀತಿ ಲಾಭ ತರಲಿದೆ?

  • ಪ್ರಖ್ಯಾತ ನಟನ ನೋಡಲು ಜನರು ಸಾಗರೋಪಾದಿಯಲ್ಲಿ ಸೇರುತ್ತಾರೆ
  • ಸಿನಿ ತಾರೆಯರಿಂದ, ಸ್ಟಾರ್ ಪ್ರಚಾರಕನಿಂದ ಅದ್ದೂರಿ ರೋಡ್ ಶೋಗೆ ಮೆರಗು.
  • ಸುದೀಪ್ ರೋಡ್ ಶೋದಿಂದ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಟಿಯಾಗುವ ನಿರೀಕ್ಷೆ
  • ಕಿಚ್ಚನ ಪ್ರಚಾರದಿಂದ ಜಾತಿ ಲೆಕ್ಕಾಚಾರದಲ್ಲೂಕೂಡ ನಿರೀಕ್ಷೆ.
  • ಸುದೀಪ್‌ ವಾಲ್ಮೀಕಿ ಸಮಾಜಕ್ಕೆ ಸೇರಿರುವುದರಿಂದ ವಾಲ್ಮೀಕಿ ಮತಗಳು ಬೊಮ್ಮಾಯಿ ಕಡೆ ವಾಲುವ ನಿರೀಕ್ಷೆ.


ಅಭಿಮಾನಿಗಳ ಹಾಗೂ ವಾಲ್ಮೀಕಿ ಸಮುದಾಯದ ಮತ ವೋಟ್ ಬಿಜೆಪಿ (bjp) ಪರ ವಾಲುತ್ತದೋ ಇಲ್ಲವೋ ಅನ್ನೋದು ಇದೀಗ ಕಾದು ನೋಡಬೇಕಾಗಿದೆ.

ಹೀಗೆ ನೂರೆಂಟು ಲೆಕ್ಕಾಚಾರ ನಟ ಸುದೀಪ್ ಪ್ರಚಾರದಿಂದ ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿದೆ.


ಬೊಮ್ಮಾಯಿಯವರ ಬ್ಲೂ ಪ್ರಿಂಟ್‌ ಪ್ರಕಾರ ಕಿಚ್ಚ ಸುದೀಪ್‌ ಪ್ರಚಾರ :

Sudeep campaign for Bommai

ಈ ಹಿಂದೆ ನನ್ನ ಸ್ನೇಹಿತರ ಪರವಾಗಿ ಪ್ರಚಾರ ಮಾಡಿದ್ದೆ ಅದರೆ ಈಗ ಶಿಗ್ಗಾಂವಿ ಕ್ಷೇತ್ರದಿಂದ ಪ್ರಾರಂಭಗೊಂಡು ಸಿಎಂ ಬೊಮ್ಮಾಯಿ ಹೇಳಿದ ಕಡೆ ನಾನು ಪ್ರಚಾರ ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್‌ ಹೇಳಿಕೊಂಡಿದ್ದಾರೆ.

ಪಾದಯಾತ್ರೆ, ರೋಡ್‌ ಶೋ ಎಲ್ಲವನ್ನೂ ನಡೆಸಲಾಗುತ್ತದೆ,

ಚುನಾವಣಾ ಪ್ರಚಾರ ನನಗೇನೂ ಹೊಸತಲ್ಲ.ಹೇಗೆ ಪ್ರಚಾರ ನಡೆಸಬೇಕು, ಯಾರ ಪರವಾಗಿ ನಡೆಸಬೇಕು ಎಂದೆಲ್ಲ ಬೊಮ್ಮಾಯಿಯವರ ಟೀಂನಿಂದ ಬ್ಲೂ ಪ್ರಿಂಟ್‌ (Blue print) ಸಿದ್ದವಿದೆ. ಅದರಂತೆ ಮೇ 7ರ ವರೆಗೆ ಪ್ರಚಾರ ನಡೆಸಲಾಗುವುದು ಎಂದು ಹೇಳಿದ್ದಾರೆ.

Tags: bjpKarnatakapolitics

Related News

ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ
ರಾಜಕೀಯ

ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ

June 6, 2023
ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಪ್ರಮುಖ ಸುದ್ದಿ

200 ಯೂನಿಟ್ ಫ್ರೀ ಕರೆಂಟ್‌ ಘೋಷಣೆ ಬೆನ್ನಲ್ಲೇ ವಿದ್ಯುತ್‌ ಬೆಲೆ ಏರಿಕೆಯ ಶಾಕ್‌ : ಪ್ರತಿ ಯೂನಿಟ್‌ಗೆ 51 ಪೈಸೆ ಏರಿಕೆ

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.