• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮುಧೋಳದಲ್ಲಿ ಕಬ್ಬು ತುಂಬಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳಿಗೆ ಬೆಂಕಿ : ವಿಕೋಪಕ್ಕೆ ತಿರುಗಿದ ಕಬ್ಬು ಬೆಳೆಗಾರರ ಪ್ರತಿಭಟನೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಮುಧೋಳದಲ್ಲಿ ಕಬ್ಬು ತುಂಬಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳಿಗೆ ಬೆಂಕಿ : ವಿಕೋಪಕ್ಕೆ ತಿರುಗಿದ ಕಬ್ಬು ಬೆಳೆಗಾರರ ಪ್ರತಿಭಟನೆ
0
SHARES
17
VIEWS
Share on FacebookShare on Twitter
  • ಸರ್ಕಾರದ ನಿರ್ಧರಕ್ಕೆ ಒಮ್ಮತ ಸೂಚಿಸದ ಕಬ್ಬು ಬೆಳೆಗಾರರು
  • ಸಮಿರವಾಡಿ ಕಾರ್ಖಾನೆ ಬಳಿ ಗಲಭೆ; 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಬೆಂಕಿಗೆ ಆಹುತಿ
  • ಜಮಖಂಡಿ–ಮುಧೋಳ ರೈತರ ನಡುವೆ ಮುಂದುವರೆದ ಒಳ ಜಗಳ

Bagalkot: ಬಾಗಲಕೋಟೆಯ ಮುಧೋಳ–ಸಮಿರವಾಡಿ ಪ್ರದೇಶಗಳಲ್ಲಿ ಕಬ್ಬಿನ ದರ ಹೆಚ್ಚಳದ (Sugarcane tractor on fire) ಬೇಡಿಕೆ ಹಿನ್ನೆಲೆ ರೈತರ ಆಕ್ರೋಶ ಮುಗಿಲು ಮುಟ್ಟಿದೆ .

ಸರ್ಕಾರದ ನಿರ್ಧಾರಗಳು ತಮ್ಮ ಹಿತಕ್ಕೆ ವಿರೋಧವಾಗಿವೆ ಹಾಗೂ ಕೇಳಿದಂತೆ ಬೆಲೆ ನಿಗದಿಯಾಗಿಲ್ಲವೆಂಬ ಕಾರಣಕ್ಕೆ ರೈತರು ಕಾವೇರಿದರೆ, ಪರಿಸ್ಥಿತಿ ಕೆಲ ಗಂಟೆಗಳಲ್ಲೇ ನಿಯಂತ್ರಣ ತಪ್ಪುವ ಸ್ಥಿತಿ ನಿರ್ಮಾಣವಾಯಿತು.

Sugarcane tractor on fire

ಸೈದಾಪುರ, ಸಮಿರವಾಡಿ ಹಾಗೂ ಸಾಯಿ ಪ್ರಿಯಾ ಸಕ್ಕರೆ ಕಾರ್ಖಾನೆಗಳ ಸುತ್ತಮುತ್ತ (Sugarcane tractor on fire) ಸಾವಿರಾರು ರೈತರು ಜಮಾಯಿಸಿ ತಮ್ಮ ಬೇಡಿಕೆಗಳ ಪರ ಕೂಗಾಟ, ಘೋಷಣೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ರೈತರ ನಡುವೆ ಮಾತಿಗೆ ಮಾತು ಬೆಳೆದು ಜಗಳ–ತಂಟೆಗಳು ಉಂಟಾಗಿ, ಘಟನೆಗಳು ಅತಿರೇಕಕ್ಕೆ ತಿರುಗಿದವು.

ಪ್ರತಿಭಟನೆಯ ತೀವ್ರತೆಯ ಕ್ಷಣದಲ್ಲಿ ಸಮಿರವಾಡಿ ಗೋದಾವರಿ ಕಾರ್ಖಾನೆ ಬಳಿ ಎರಡು ಗುಂಪಿನ ರೈತರು ಮುಖಾಮುಖಿ ಅದಾಗ ಪರಿಸ್ಥಿತಿ ನಿಯಂತ್ರಣ ತಪ್ಪುವಂತಾಯಿತು.

ಇಂದರಿಂದಾಗಿ ಬೈಕ್‌ಗಳ ಸುಡಿಸುವಿಕೆ, ಕಲ್ಲು ತೂರಾಟ, ಬ್ಯಾರಿಕೇಡ್ ಒಡೆದು ಒಳನುಗ್ಗಲು ಪ್ರಯತ್ನ ನಡೆದು ಪ್ರತಿಭಟನೆಯ ವಿಕೋಪಕ್ಕೆ ತಿರುಗಿತು.

ಪೊಲೀಸರ ಹಸ್ತಕ್ಷೇಪ ಇದ್ದರೂ ಆಕ್ರೋಶಿತ ಜನಸಮೂಹವನ್ನು ನಿಯಂತ್ರಿಸುವುದು ಕಷ್ಟವಾಯಿತು.

ಈ ಘಟನೆಯಲ್ಲಿ 100ಕ್ಕೂ ಹೆಚ್ಚು ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳು ಸುಟ್ಟು ಭಸ್ಮವಾಗಿದೆ .

ಕಲ್ಲು ತೂರಾಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದಂತೆ ಜನರಲ್ಲಿ ಆತಂಕ, ಕಾರ್ಖಾನೆಗಳ ಬಳಿ ಗಲಭೆ ತೀವ್ರಗೊಂಡಿತು.

ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ಜಿಲ್ಲಾಧಿಕಾರಿ, ಪೊಲೀಸ್‌ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಸ್ಥಿತಿಯನ್ನು ತಿಳಿದುಕೊಂಡರು. ಉಸ್ತುವಾರಿ ಸಚಿವರೊಂದಿಗೆ ಸಲಹೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆದಿದೆ.

ಇದೇ ವೇಳೆ, ಜಮಖಂಡಿ ತಲೂಕಿನ ಹಿಪ್ಪರಗಿ ಹಾಗೂ ಸಾಯಿ ಪ್ರಿಯಾ ಕಾರ್ಖಾನೆ ಪ್ರದೇಶಗಳಲ್ಲಿ ರೈತರು 2 ಗುಂಪಾಗಿದ್ದರು. ಯಾರಾದರೂ ಹೊರಗಿನ ಗುಂಪು ಬಂದು ಹಾನಿ ಮಾಡಬಾರದೆಂದು ಕಟ್ಟಿಗೆ–ಕೋಲು ಹಿಡಿದು ಕಾರ್ಖಾನೆಗಳ ಬಳಿ ಕಾವಲು ಕಾಯುತ್ತಿದ್ದ ದೃಶ್ಯಗಳು ಕಂಡುಬಂದವು.

ಸರ್ಕಾರ ಜೊತೆ ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ, ನಮ್ಮ ಕಾರ್ಖಾನೆಗೆ ಬರುತ್ತೀರಾ ಎಂದರೆ ಸುಮ್ಮನಿರೋದು ಇಲ್ಲ ಎಂಬ ಎಚ್ಚರಿಕೆ ಜಮಖಂಡಿ ರೈತರಿಂದ ಮುಧೋಳ ರೈತರಿಗೆ ಕೇಳಿಬಂದಿದೆ.

ಇದರಿಂದ ರೈತರ ಮಧ್ಯೆ ಕ್ಷಣಕ್ಷಣಕ್ಕೂ ಉದ್ವಿಗ್ನತೆ ಹೆಚ್ಚಿದೆ.ಸಮೀರವಾಡಿ ಸಕ್ಕರೆ ಕಾರ್ಖಾನೆ ಯಾವಾಗಲೂ ಗಡಿ ವಿವಾದ, ರೈತರ ಸಂಘರ್ಷಗಳ ಹಿನ್ನೆಲೆ ಹೊಂದಿರುವುದು ಈ ಬಾರಿ ಮತ್ತಷ್ಟು ಜಟಿಲ ವಾತಾವರಣ ನಿರ್ಮಾಣವಾಗಿದೆ.

ರೈತರು 3,500 ರೂ. ಆಗಿರಬೇಕು ಎಂದು ಪಟ್ಟು ಹಿಡಿದಿರುವುದರಿಂದ ಸಮಸ್ಯೆ ಇನ್ನೂ ಬಗೆಹರಿಯದೆ ಉಳಿದಿದೆ.

ಬಾಗಲಕೋಟೆ–ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೆದ್ದಾರಿ ತಡೆದು, ಕಾರ್ಖಾನೆಗಳಿಗೆ ಒತ್ತಡ ಹಾಕುವ ಚಟುವಟಿಕೆಗಳು ಮುಂದುವರೆದಿದೆ.

ಇದನ್ನು ಓದಿ : ಸುಪ್ರೀಂ ಕೋರ್ಟ್‌ನಲ್ಲಿ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ: ತಮಿಳುನಾಡಿಗೆ ಮುಖಭಂಗ
Tags: accidentfireKarnatakasugarcaneTractor

Related News

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ

July 22, 2026
ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್
ಪ್ರಮುಖ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್

July 22, 2026
ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
ಪ್ರಮುಖ ಸುದ್ದಿ

ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

July 21, 2026
ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ
ದೇಶ-ವಿದೇಶ

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ

July 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.