• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪಟ್ಟಣ ಪಂಚಾಯತಿ ಸದಸ್ಯೆ ಆತ್ಮಹತ್ಯೆಗೆ ಯತ್ನ

Preetham Kumar P by Preetham Kumar P
in ದೇಶ-ವಿದೇಶ, ರಾಜ್ಯ
ಪಟ್ಟಣ ಪಂಚಾಯತಿ ಸದಸ್ಯೆ ಆತ್ಮಹತ್ಯೆಗೆ ಯತ್ನ
0
SHARES
0
VIEWS
Share on FacebookShare on Twitter

 ಚಿಕ್ಕಮಗಳೂರು ನ 13 : ನನ್ನ ಸಾವಿಗೆ ನನ್ನ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್ ಹಾಕಿ ಪಟ್ಟಣ ಪಂಚಾಯ್ತಿ ಸದಸ್ಯೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಜುಬೇದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ಗುರುತಿಸಲಾಗಿದೆ. ಎನ್.ಆರ್.ಪುರ ತಾಲೂಕಿನ ಮುನ್ಸಿಪಾಲಿಟಿ ಮೆಂಬರ್ ಆಗಿದ್ದು ಅಧ್ಯಕ್ಷ ಸ್ಥಾನ ಬಿಟ್ಟು ಕೊಡದಿದ್ದಕ್ಕೆ ಮನನೊಂದು ಜುಬೇದಾ 5-6 ಬಗೆಯ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಹಾಲಿ ಅಧ್ಯಕ್ಷೆ ಸುರಯ್ಯಭಾನು ನ.7 ರಂದು ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳ ಒಳ ಒಪ್ಪಂದಂತೆ ರಾಜೀನಾಮೆ ನೀಡಬೇಕಾಗಿತ್ತು. ಆದರೆ ಸುರಯ್ಯಭಾನು ಯೂ ಟರ್ನ್ ಹೊಡೆದು ನಾನು ಆಶ್ರಯ ಸಮಿತಿ ಸಭೆ ಹಾಗೂ ಬಜೆಟ್ ಸಭೆ ನಡೆಸಿಯೇ ರಾಜೀನಾಮೆ ನೀಡುತ್ತೇನೆ ಎಂದು ಪಟ್ಟು ಹಿಡಿದಿದ್ದರು. ಇತ್ತ ಪಕ್ಷದ ಕೆಲ ಮುಖಂಡರುಗಳು ಜುಬೇದಗೆ ಅಧ್ಯಕ್ಷೆ ಮಾಡಲೇಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ಪಕ್ಷ ಕ್ಯಾರೇ ಎನ್ನದೆ ಜುಬೇದ ಅಧ್ಯಕ್ಷೆ ಸ್ಥಾನಕ್ಕೆ ಅಡ್ಡಗಾಲು ಹಾಕಿದ್ದರು ಎನ್ನಲಾಗಿದೆ.

ಸಮಾಜ ಸೇವೆಯಲ್ಲಿ ಜನಮನ ಮನ್ನಣೆ ಪಡೆದಿದ್ದ ಜುಬೇದಗೆ ಅಧ್ಯಕ್ಷ ಸ್ಥಾನ ನೀಡಲು ವಿಳಂಬವಾಗಿದ್ದರಿಂದ ಮನನೊಂದ ಜುಬೇದ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಕೂಡಲೇ ಎನ್.ಆರ್.ಪುರ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗಿದೆ. ಒಟ್ಟಾರೆಯಾಗಿ ಕಾಂಗ್ರೆಸ್ ಮುಖಂಡರಲ್ಲೇ ಜುಬೇದ ಅವರನ್ನು ಅಧ್ಯಕ್ಷೆ ಮಾಡಲು ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂದು ತಿಳಿದುಬಂದಿದೆ.

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.