• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹಾಲಕ್ಕಿ ಒಕ್ಕಲಿಗರನ್ನು ಎಸ್‌ಟಿಗೆ ಸೇರ್ಪಡಿಸುವಂತೆ ಬೆಳಗಾವಿ ಅಧಿವೇಶನದಲ್ಲಿ ಧರಣಿ – ಮಾಜಿ ಶಾಸಕ ಸತೀಶ್ ಸೈಲ್

Preetham Kumar P by Preetham Kumar P
in ಪ್ರಮುಖ ಸುದ್ದಿ
ಹಾಲಕ್ಕಿ ಒಕ್ಕಲಿಗರನ್ನು ಎಸ್‌ಟಿಗೆ ಸೇರ್ಪಡಿಸುವಂತೆ ಬೆಳಗಾವಿ ಅಧಿವೇಶನದಲ್ಲಿ ಧರಣಿ – ಮಾಜಿ ಶಾಸಕ ಸತೀಶ್ ಸೈಲ್
1
SHARES
0
VIEWS
Share on FacebookShare on Twitter

“ವಿಜಯಟೈಮ್ಸ್ ವರದಿ ಫಲಶ್ರುತಿ, ಸುಕ್ರಜ್ಜಿ ಮನೆಗೆ ರಾಜಕೀಯ ನಾಯಕರ ದಂಡು”

ಕಾರವಾರ ಅ 16 : ಹಾಲಕ್ಕಿ ಒಕ್ಕಲಿಗರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಒತ್ತಾಯಿಸಿ, ಮುಂಬರುವ ಬೆಳಗಾವಿ ಅಧಿವೇಶನ ಸಮಯದಲ್ಲಿ ವಿಧಾನಸೌಧದ ಎದುರು ಪಕ್ಷಾತೀತವಾಗಿ ಒಂದು ದಿನದ ಧರಣಿ ನಡೆಸಿ ಕರ್ನಾಟಕ ಸರ್ಕಾರದ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕಲು ನಿರ್ಧರಿಸಲಾಗಿದೆ. ಎಂದು ಮಾಜಿ ಶಾಸಕ ಸತೀಶ್ ಸೈಲ್ ತಿಳಿಸಿದ್ದಾರೆ.

ಸುಕ್ರಜ್ಜಿ ನಿವಾಸದ ಬಳಿ ಅಂಕೋಲಾ ಹಾಲಕ್ಕಿ ಸಮುದಾಯ ನಾಯಕರು ಹಾಗೂ ಇತರೆ ಮುಖಂಡರು ಈ ಕುರಿತು ಗಂಭೀರ ಚರ್ಚೆ ನಡೆಸಿ ಹಾಲಕ್ಕಿ ಒಕ್ಕಲಿಗರ ಬೇಡಿಕೆ ಈಡೇರಿಕೆಗಾಗಿ ಪಕ್ಷಾತೀತ ಹೋರಾಟದ ಅವಶ್ಯಕತೆ ಇದೆ. ಇದರ ಪ್ರಾರಂಭಿಕ ಹಂತವಾಗಿ ಬೆಳಗಾವಿ ಅಧಿವೇಶದಲ್ಲಿ ಹೋರಾಟ ನಡೆಸಲು ನಿರ್ಧರಿಸಲಾಯಿತು. ಸಮಾಲೋಚನಾ ಸಭೆ ಬಳಿಕ ಹಾಜರಿದ್ದ ಹಾಲಕ್ಕಿ ಸಮಾಜದ ಮತ್ತು ಇತರ ನಾಯಕರೊಂದಿಗೆ ಹಾಲಕ್ಕಿ ಸಮಾಜದ ಜಿಲ್ಲಾಧ್ಯಕ್ಷ ವೈದ್ಯ ಹನುಮಂತ ಬೊಮ್ಮುಗೌಡ ಅವರನ್ನು ಭೇಟಿಯಾಗಿ ನಮ್ಮ ನಿರ್ಧಾರದ ಕುರಿತು ಅವರೊಡನೆ ಚರ್ಚಿಸಲಾಯಿತು. ವೈದ್ಯ ಹನುಮಂತಗೌಡ ಈ ನಿರ್ಧಾರಕ್ಕೆ ತಮ್ಮ ಪೂರ್ಣ ಸಹಮತಿ ಸೂಚಿಸಿ, ಕೇಂದ್ರಮಟ್ಟದಲ್ಲಿ ಈ ವರೆಗೆ ನಡೆದ ಪ್ರಯತ್ನದ ಪೂರ್ಣ ವಿವರಗಳನ್ನು ದಾಖಲೆಗಳ ಮೂಲಕ ನಮ್ಮೊಂದಿಗೆ ಚರ್ಚಿಸಿ ಹಾಲಕ್ಕಿ ಒಕ್ಕಲಿಗರ ಬೇಡಿಕೆ ಈಡೇರಿಕೆಗಾಗಿ ಇಡೀ ಉತ್ತರ ಕನ್ನಡ ಜನತೆಯ ಬೆಂಬಲ ಪಕ್ಷಾತೀತವಾಗಿ ತಿ ಅವಶ್ಯಕವಾಗಿದೆ ಎಂಬ ತಮ್ಮ ಅಭಿಮತ ವ್ಯಕ್ತಪಡಿಸಿದರು.

ಸಮಾಲೋಚನಾ ಸಭೆಯಲ್ಲಿ ಹಾಲಕ್ಕಿ ಒಕ್ಕಲಿಗರ ನಾಯಕರಾದ ಮಾಜಿ ಶಾಸಕ ಕೆ. ಎಚ್. ಗೌಡ, ರಮಾನಂದ ಬಿ. ನಾಯಕ, ಅಂಕೋಲಾ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಪಾಂಡುರಂಗ ಗೌಡ, ಪುರಸಭೆ ಸದಸ್ಯ ಪ್ರಕಾಶ್ ಗೌಡ, ಭಾವಿಕೆರೆ ಪಂಚಾಯತ ಅಧ್ಯಕ್ಷ ಪಾಂಡು ಗೌಡ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಸುಜಾತ ಗಾಂವ್ಕರ, ಕೆ. ಶಂಭು ಶೆಟ್ಟಿ ಹಾಗೂ ಇನ್ನಿತರರು ಹಾಜರಿದ್ದರು.

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.