• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೊರೊನಾದಿಂದ ಗುಣಮುಖರಾದ ಸಂಸದೆ ಸುಮಲತಾ ಅಂಬರೀಶ್

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಕೊರೊನಾದಿಂದ ಗುಣಮುಖರಾದ ಸಂಸದೆ ಸುಮಲತಾ ಅಂಬರೀಶ್
0
SHARES
0
VIEWS
Share on FacebookShare on Twitter

ಸಂಸದೆ ಸುಮಲತಾ ಅಂಬರೀಶ್ ಕೊರೊನಾದಿಂದ ಗುಣಮುಖರಾಗಿದ್ದಾರೆ. ಕೊರೊನಾ ಸೋಂಕು ದೃಢಪಟ್ಟಿದ್ದ ಕಾರಣಕ್ಕೆ ಕಳೆದ ಮೂರು ವಾರಗಳಿಂದ ಹೋಂ ಕ್ವಾರೆಂಟೈನ್‍ನಲ್ಲಿದ್ದರು. ಇದೀಗ ಕೋವಿಡ್‍-19ನಿಂದ ಸಂಪೂರ್ಣ ಗುಣಮುಖರಾಗಿರುವ ಸುಮಲತಾ ಅವರ ಕೋವಿಡ್‍ ಪರೀಕ್ಷೆಯ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ವಿಶ್ರಾಂತಿ ಬಳಿಕ ಸಾರ್ವಜನಿಕ ಸೇವೆಗೆ ಮರಳಿ ಬರಲು ಕಾಯುತ್ತಿರುವುದಾಗಿ ಸುಮಲತಾ ಅಂಬರೀಶ್ ತಮ್ಮ ಟ್ವಿಟರ್‍ನಲ್ಲಿ ಬರೆದುಕೊಂಡಿದ್ದಾರೆ.

ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ #ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲಕ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ. 🙏🏼 pic.twitter.com/ChrB6nTEXx

— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 22, 2020


ಸುಮಲತಾ ಅಂಬರೀಶ್ ಅವರು ಟ್ವಿಟರ್ನಲ್ಲಿ ಈ ರೀತಿ ಬರೆದುಕೊಂಡಿದ್ದಾರೆ “ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿ, ಕೊವಿಡ್ ನಿಂದ ಸಂಪೂರ್ಣ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

Related News

ತಾಂತ್ರಿಕ ದೋಷದಿಂದ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ: ಮತ್ತೆ ಸಂಚಾರ ಆರಂಭ
ಪ್ರಮುಖ ಸುದ್ದಿ

ತಾಂತ್ರಿಕ ದೋಷದಿಂದ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ: ಮತ್ತೆ ಸಂಚಾರ ಆರಂಭ

October 3, 2023
ಸಕ್ಕರೆ ಕಾಯಿಲೆಯಿಂದ ನೀವು ಬಳಲುತ್ತಿದ್ದೀರಾ? ಹಾಗಾದ್ರೆ ಡ್ರೈಫ್ರೂಟ್ಸ್ ಅನ್ನು ಈ ರೀತಿ ಸೇವಿಸಿ
ಆರೋಗ್ಯ

ಸಕ್ಕರೆ ಕಾಯಿಲೆಯಿಂದ ನೀವು ಬಳಲುತ್ತಿದ್ದೀರಾ? ಹಾಗಾದ್ರೆ ಡ್ರೈಫ್ರೂಟ್ಸ್ ಅನ್ನು ಈ ರೀತಿ ಸೇವಿಸಿ

October 3, 2023
ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!
ದೇಶ-ವಿದೇಶ

ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!

October 3, 2023
ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್
ದೇಶ-ವಿದೇಶ

ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್

October 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.