• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮುಸ್ಕಾನ್ ವಿರುದ್ಧ ತನಿಖೆ ಕೈಗೊಳ್ಳುವುದರಲ್ಲಿ ತಪ್ಪೇನು ಇಲ್ಲ : ಸಂಸದೆ ಸುಮಲತಾ ಅಂಬರೀಶ್!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
sumalatha ambareesh
0
SHARES
0
VIEWS
Share on FacebookShare on Twitter

ಹಿಜಾಬ್(Hijab) ಸಂಘರ್ಷದಲ್ಲಿ ಮಂಡ್ಯದ ಪಿ.ಇ.ಎಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮುಸ್ಕಾನ್(Muskan) ಅಲ್ಲಾಹು ಅಕ್ಬರ್ ಘೋಷಣೆ ಕೂಗುವ ಮೂಲಕ ತೀವ್ರ ಚರ್ಚೆಗೆ ಒಳಗಾಗಿದ್ದರು. ಕಳೆದ ವಾರ ಅಲ್‍ಖೈದಾ(Al-Khaida) ಮುಖ್ಯಸ್ಥರು ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್, ಭಾರತದ ಉದಾತ್ತ ಮಹಿಳೆ, ಧೈರ್ಯದಲ್ಲಿ ಸ್ಪೂರ್ತಿ ಹಾಗೂ ಮಾದರಿ ಎಂದು ಹೇಳಿ ಎಲ್ಲರ ಕೆಂಗಣ್ಣಿಗೂ ಗುರಿಯಾದರು.

muskan

ಸದ್ಯ ಈ ಚರ್ಚೆಗಳ ಬೆನ್ನಲ್ಲೇ ಮತ್ತೇ ಮುಸ್ಕಾನ್ ಹೆಸರು ಪ್ರಮುಖವಾಗಿ ಕೇಳಿಬಂದಿದ್ದು, ಮಂಡ್ಯ ಸಂಸದೆ ಸುಮಲತಾ ಅಂಬರೀಶ್(Sumalatha Ambareesh) ಅವರು ವಿದ್ಯಾರ್ಥಿನಿ ಮುಸ್ಕಾನ್ ವಿರುದ್ಧ ತನಿಖೆ ನಡೆಸುವುದರಲ್ಲಿ ತಪ್ಪೇನಿಲ್ಲ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಲ್‍ಖೈದಾ ಮುಖ್ಯಸ್ಥ ಕೊಟ್ಟ ಹೇಳಿಕೆ ನಂತರ ವಿದ್ಯಾರ್ಥಿನಿ ಮುಸ್ಕಾನ್ ವಿರುದ್ಧ ತನಿಖೆ ಕೈಗೊಳ್ಳಬೇಕು ಎಂದು ಬಿಜೆಪಿ(BJP) ನಾಯಕರು ಆಗ್ರಹಿಸಿದ್ದಾರೆ.

mandya

ಈ ಹೇಳಿಕೆಯ ಪ್ರಹಾರದ ನಡುವೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಅವರು, “ತನಿಖೆ ಕೈಗೊಳ್ಳುವುದರಲ್ಲಿ ತಪ್ಪೇನು ಇಲ್ಲ, ವಿದ್ಯಾರ್ಥಿನಿ ಕುರಿತು ಅವರು ಮಾತನಾಡಿರುವ ಆ ಒಂದು ವೀಡಿಯೋ ನಿಜವಾ ಅಥವಾ ಉದ್ದೇಶ ಪೂರ್ವಕವಾಗಿ ಯರಾದರೂ ಸೃಷ್ಟಿ ಮಾಡಿರುವುದಾ ಎಂಬುದು ತನಿಖೆಯಿಂದಲೇ ಹೊರಬರಬೇಕು, ಆಗ ಸತ್ಯ ತಿಳಿಯುತ್ತದೆ” ಎಂದು ಹೇಳಿದ್ದಾರೆ.

Tags: alkhaidaKarnatakamuskanstatementstudent

Related News

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.