• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸಂತ್ರಸ್ತೆ ಅಪ್ರಾಪ್ತೆ ಎಂಬ ಕಾರಣಕ್ಕೆ ಆರೋಪಿಗೆ ಗಲ್ಲು ಶಿಕ್ಷೆ ನೀಡಲಾಗುವುದಿಲ್ಲ – ಸುಪ್ರೀಂ ಕೋರ್ಟ್

Preetham Kumar P by Preetham Kumar P
in ದೇಶ-ವಿದೇಶ
supreme-court
0
SHARES
0
VIEWS
Share on FacebookShare on Twitter

ನವದೆಹಲಿ ನ.10 : ‘ಮೃತಳು ಅಪ್ರಾಪ್ತೆಯಾಗಿದ್ದಳು(Minor) ಎಂಬ ಒಂದೇ ಕಾರಣಕ್ಕೆ ಗಲ್ಲು ಶಿಕ್ಷೆ(Death Sentence) ನೀಡಲು ಆಗದು’ ಎಂದು ಸುಪ್ರೀಂ ಕೋರ್ಟ್‌(Supreme Court) ಮಹತ್ವದ ತೀರ್ಪು(Verdict) ಪ್ರಕಟಿಸಿದೆ.
2010ರಲ್ಲಿ ಗದಗ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ 5 ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ(Murder) ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯ ಸಜೆಯನ್ನು ಸುಪ್ರೀಂ ಕೋರ್ಟು ಸೋಮವಾರ 30 ವರ್ಷದ ಜೀವಾವಧಿ(Life Sentence) ಸಜೆಯಾಗಿ ಪರಿವರ್ತಿಸಿದೆ. ಈ ಸಂದರ್ಭದಲ್ಲಿ ಈ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ. 

ಮೃತಳು ಅಪ್ರಾಪ್ತೆಯಾಗಿದ್ದಳು ಎಂಬ ಒಂದೇ ಕಾರಣಕ್ಕೆ ಗಲ್ಲು ಶಿಕ್ಷೆ ನೀಡಲು ಆಗದು. ಕಳೆದ 40 ವರ್ಷದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದ 67 ಪ್ರಕರಣಗಳ ವಿಚಾರಣೆ ವೇಳೆ ಇಂಥದ್ದೇ ಅಭಿಪ್ರಾಯವನ್ನು ಕೋರ್ಟ್‌ ವ್ಯಕ್ತಪಡಿಸಿತ್ತು. ಈ 67 ಪ್ರಕರಣಗಳಲ್ಲಿ 15  ಪ್ರಕರಣಗಳಲ್ಲಿ(Cases) ಮಾತ್ರ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಆದರೆ ಮರುಪರಿಶೀಲನಾ ಅರ್ಜಿಗಳಲ್ಲಿ ಗಲ್ಲು ಶಿಕ್ಷೆಯನನ್ನು ಜೀವಾವಧಿಗೆ ಪರಿವರ್ತಿಸಲಾಗಿತ್ತು ಎಂದು ನ್ಯಾ. ನಾಗೇಶ್ವರರಾವ್‌ ಅವರ ಪೀಠ ಹೇಳಿದೆ.

ಈರಪ್ಪ ಸಿದ್ದಪ್ಪ ಮುರುಗಣ್ಣವರ ಎಂಬಾತನೇ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ. ಈತ 2019ರಲ್ಲಿ ನರಗುಂದ(Nargund) ತಾಲೂಕಿನ ಖಾನಾಪುರ ಗ್ರಾಮದಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಹಾಗೂ ಆಕೆಯ ಶವವನ್ನು(Deadbody) ಕತ್ತರಿಸಿ ಚೀಲದಲ್ಲಿ ಕಟ್ಟಿ ಸಮೀಪದ ಬೆಣ್ಣಿಹಳ್ಳಕ್ಕೆ ಎಸೆದಿದ್ದ.

ಬಳಿಕ ಈತನಿಗೆ ಗದಗ ಜಿಲ್ಲಾ ನ್ಯಾಯಾಲಯ(District Court of Gadag) ಗಲ್ಲು ಶಿಕ್ಷೆ ವಿಧಿಸಿತ್ತು. ಗದಗ ಜಿಲ್ಲಾ ನ್ಯಾಯಾಲಯ ಸ್ಥಾಪನೆಯಾದ ನಂತರ ಆ ಕೋರ್ಟು ನೀಡಿದ್ದ ಮೊದಲ ನೇಣು ಶಿಕ್ಷೆ ನೀಡಿದ ತೀರ್ಪು ಅದಾಗಿತ್ತು. ಈ ಆದೇಶವನ್ನು 2017ರ ಮಾ.6ರಂದು ಕರ್ನಾಟಕ ಹೈಕೋರ್ಟ್‌(Karnataka High Court) ಎತ್ತಿ ಹಿಡಿದಿತ್ತು. ಇದನ್ನು ಈರಪ್ಪನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದ

Related News

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶ-ವಿದೇಶ

ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

March 13, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.