• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಶಿವಲಿಂಗ ಪತ್ತೆಯ ನಂತರ ಆವರಣಕ್ಕೆ ಸೀಲ್ ಮಾಡಲು ಕೋರ್ಟ್ ಆದೇಶ ; ನಾಳೆ ಮಸೀದಿ ಸಮಿತಿಯ ಅರ್ಜಿಯನ್ನು ಸುಪ್ರೀಂ ಆಲಿಸಲಿದೆ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
Gyanvapi
0
SHARES
0
VIEWS
Share on FacebookShare on Twitter

ಗ್ಯಾನವಾಪಿ ಮಸೀದಿಯ(Gyanvapi Mosque) ಸಮೀಕ್ಷೆ(Survey) ನಡೆಸುತ್ತಿರುವ ವಕೀಲರೊಬ್ಬರು ಆವರಣದೊಳಗಿನ ಬಾವಿಯಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಪ್ರತಿಪಾದಿಸಿದ ಕೆಲವೇ ಗಂಟೆಗಳ ನಂತರ, ಸಿವಿಲ್ ನ್ಯಾಯಾಲಯವು ಪ್ರದೇಶವನ್ನು ಸೀಲ್ ಮಾಡಲು ಮತ್ತು ಪ್ರದೇಶಕ್ಕೆ ಜನರ ಪ್ರವೇಶವನ್ನು ನಿಷೇಧಿಸಲು ಆದೇಶವನ್ನು ನೀಡಿದೆ.

Varanasi

ಇದಕ್ಕೂ ಮುನ್ನ ವಕೀಲ ವಿಷ್ಣು ಜೈನ್ ಅವರು ಸ್ಥಳೀಯ ಮಾಧ್ಯಮಕ್ಕೆ ದೂರವಾಣಿ ಕರೆ ಮೂಲಕ ಮಾತನಾಡಿ, ಬಾವಿಯೊಳಗೆ ಶಿವಲಿಂಗವೊಂದು ಪತ್ತೆಯಾಗಿದೆ. ಅದರ ರಕ್ಷಣೆಗಾಗಿ ಸಿವಿಲ್ ನ್ಯಾಯಾಲಯದ ಮೊರೆ ಹೋಗುವುದಾಗಿ ಹೇಳಿದರು. ಶಿವಲಿಂಗವು 12 ಅಡಿ 8 ಇಂಚು ವ್ಯಾಸವನ್ನು ಹೊಂದಿದೆ. ಹಿಂದೂ ಪರ ವಕೀಲರಾದ ಮದನ್ ಮೋಹನ್ ಯಾದವ್, ಶಿವಲಿಂಗವು ನಂದಿಯನ್ನು ಎದುರಿಸುತ್ತಿದೆ ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ : https://vijayatimes.com/gyanvapi-survey-ends-shivaling-found-in-well/

ಈ ಮಧ್ಯೆ ಗ್ಯಾನವಾಪಿ ಮಸೀದಿಯ ಸಮೀಕ್ಷೆಗೆ ನಿರ್ದೇಶಿಸುವ ವಾರಣಾಸಿ(Varanasi) ನ್ಯಾಯಾಲಯದ ಆದೇಶದ ವಿರುದ್ಧ ಅಂಜುಮನ್ ಇಂತಾಝಾಮಿಯಾ ಮಸೀದಿ ಸಮಿತಿಯ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ಮಾಡುವ ಸಾಧ್ಯತೆಯಿದೆ. ವಾರಣಾಸಿಯ ಕಾಶಿ ವಿಶ್ವನಾಥ ದೇಗುಲದ ಪಕ್ಕದಲ್ಲಿರುವ ಗ್ಯಾನವಾಪಿ ಮಸೀದಿ ಸದ್ಯ ಕಾನೂನು ಹೋರಾಟ ಎದುರಿಸುತ್ತಿದೆ. ವಾರಣಾಸಿಯ ನ್ಯಾಯಾಲಯವು ಗ್ಯಾನವಾಪಿ ಮಸೀದಿಯ ರಚನೆಯ ಬಗ್ಗೆ ತನಿಖೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ನಿರ್ದೇಶಿಸಿದೆ.

Gyanvapi

ದೆಹಲಿ ಮೂಲದ ಐವರು ಮಹಿಳೆಯರು — ರಾಖಿ ಸಿಂಗ್, ಲಕ್ಷ್ಮಿ ದೇವಿ, ಸೀತಾ ಸಾಹು ಮತ್ತು ಇತರರು ತಮ್ಮ ಮನವಿಯೊಂದಿಗೆ ಏಪ್ರಿಲ್ 18, 2021 ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು, ಅದರ ಹೊರ ಗೋಡೆಗಳ ಮೇಲಿನ ಹಿಂದೂ ದೇವತೆಗಳ ವಿಗ್ರಹಗಳ ಮುಂದೆ ದೈನಂದಿನ ಪ್ರಾರ್ಥನೆಗೆ ಅನುಮತಿ ಕೋರಿರುವುದಾಗಿ ತಿಳಿದುಬಂದಿದೆ ಎನ್ನಲಾಗಿದೆ.

Tags: Gyanvapi MosqueIndiauttarpradeshvaranasi

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.