• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಜಕೀಯ ಪಕ್ಷಗಳು ಭರವಸೆಗಳನ್ನು ನೀಡುವುದನ್ನು ತಡೆಯಲು ಸಾಧ್ಯವಿಲ್ಲ : ಸುಪ್ರೀಂ

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
ಶುಲ್ಕ ವಸೂಲಾತಿ ಮಾಡಲು ಶಾಲೆಗಳಿಗೆ ಮುಕ್ತ ಅವಕಾಶ
0
SHARES
0
VIEWS
Share on FacebookShare on Twitter

ನವದೆಹಲಿ : ರಾಜಕೀಯ ಪಕ್ಷಗಳು(Political Partys) ಮತದಾರರಿಗೆ(Voters) ಭರವಸೆ ನೀಡುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ನ(Supreme Court) ಮುಖ್ಯನ್ಯಾಯಮೂರ್ತಿ ಎನ್ವಿ ರಮಣ(NV Raman) ನೇತೃತ್ವದ ಪೀಠ ಹೇಳಿದೆ.

Political aspects

ಚುನಾವಣಾ ಪೂರ್ವದಲ್ಲಿ ರಾಜಕೀಯ ಪಕ್ಷಗಳು ಉಚಿತ ಕೊಡುಗೆಗಳನ್ನು ನೀಡುವ ಸಂಸ್ಕೃತಿಯನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ, ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ನೇತೃತ್ವದ ಪೀಠ, ರಾಜಕೀಯ ಪಕ್ಷಗಳು ಮತದಾರರಿಗೆ ಭರವಸೆ ನೀಡುವುದನ್ನು ತಡೆಯಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ. ಜನರ ಕಲ್ಯಾಣ ಮಾಡುವುದು ಸರ್ಕಾರದ ಕರ್ತವ್ಯ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

https://fb.watch/eZzZrV-Mlv/

ಇನ್ನೊಂದೆಡೆ ಸುಪ್ರೀಂಕೋರ್ಟ್‌ನಲ್ಲಿ ಡಿ.ವೈ.ಚಂದ್ರಚೂಡ ನೇತೃತ್ವದ ನ್ಯಾಯಪೀಠ, ಭಾರತೀಯ ಪುಟ್‌ಬಾಲ್‌ ಫೆಡರೇಷನ್‌ ಅನ್ನು ಫಿಪಾ ಅಮಾನತುಗೊಳಿಸಿರುವ ಪ್ರಕರಣದ ಕುರಿತು ವಿಚಾರಣೆ ನಡೆಸಿತು. ಭಾರತೀಯ ಪುಟ್‌ಬಾಲ್‌ ಫೆಡರೇಷನ್‌(Football Federation) ಅನ್ನು ಫಿಪಾ ಅಮಾನತುಗೊಳಿಸಿರುವ ವಿಚಾರದ ಕುರಿತು ಸ್ಪಷ್ಟನೆ ನೀಡುವಂತೆ ನ್ಯಾಯಪೀಠ ಕೇಂದ್ರ ಸರ್ಕಾರವನ್ನು ಕೇಳಿತು.

supreme court

ಈ ವೇಳೆ ಕೇಂದ್ರ ಸರ್ಕಾರದ ಪರ ಹಾಜರಿದ್ದ, ಭಾರತದ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ, ಫಿಫಾ ಎಐಎಫ್ಎಫ್ ಅನ್ನು ಅಮಾನತುಗೊಳಿಸಿದ ನಂತರ, ಭಾರತದಲ್ಲಿ ಅಂಡರ್-17 ವಿಶ್ವಕಪ್ ಅನ್ನು ಯೋಜಿಸಿದಂತೆ ನಡೆಸಲು ಭಾರತ ಸರ್ಕಾರವು ಫಿಫಾದೊಂದಿಗೆ ಸಕ್ರಿಯ ಚರ್ಚೆಯಲ್ಲಿದೆ ಎಂದು ಅವರು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ. ಆದರೆ ಅಂಡರ್-17 ವಿಶ್ವಕಪ್ ಪಂದ್ಯಾವಳಿಯನ್ನು ಮುಂದಿಟ್ಟುಕೊಂಡು, ಅಮಾನತು ಶಿಕ್ಷೆ ಎದುರಿಸುವುದು ಸರಿಯಾದ ಕ್ರಮವಲ್ಲ.

ಇದನ್ನೂ ಓದಿ : https://vijayatimes.com/rajaram-tallur-writes-a-letter-to-icmr/

ಈ ವಿಷಯದಲ್ಲಿ ಭಾರತ ಸರ್ಕಾರವು ಸಕ್ರಿಯ ಪಾತ್ರವನ್ನು ವಹಿಸುವಂತೆ ನ್ಯಾಯಾಲಯವು ಕೇಳಿಕೊಂಡಿದೆ. ಇನ್ನು ಫಿಪಾ ಭಾರತೀಯ ಪುಟ್‌ಬಾಲ್‌ಫೆಡರೇಷನ್‌ಅನ್ನು ಅಮಾನತುಗೊಳಿಸಿದೆ. ಹೀಗಾಗಿ ಅಕ್ಟೋಬರ್‌ನಲ್ಲಿ ನಡೆಯಬೇಕಿದ್ದ ಅಂಡರ್-೧೭ ವಿಶ್ವಕಪ್‌ ಭಾರತದಲ್ಲಿ ನಡೆಯಲು ಸಾಧ್ಯವಿಲ್ಲ. ಅದೇ ರೀತಿ ಅಮಾನತು ತೆರವುವಾಗುವವರೆಗೂ ಭಾರತ ತಂಡ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲು ಸಾಧ್ಯವಿಲ್ಲ.

Tags: Indiapoliticalpoliticssupreme court

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.