• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಹಿಜಾಬ್ ಪ್ರಕರಣದ ಅಂತಿಮ ತೀರ್ಪು ಇಡೀ ದೇಶಕ್ಕೆ ಅನ್ವಯಿಸುತ್ತದೆ : ಬಸವರಾಜ ಬೊಮ್ಮಾಯಿ

Mohan Shetty by Mohan Shetty
in ರಾಜ್ಯ
Bommai
0
SHARES
0
VIEWS
Share on FacebookShare on Twitter

Karnataka : ಹಿಜಾಬ್ (Hijab) ಪ್ರಕರಣದ ಅಂತಿಮ ತೀರ್ಪು (Verdict) ಕರ್ನಾಟಕ (Karnataka) ರಾಜ್ಯಕ್ಕೆ ಮಾತ್ರ ಸೀಮಿತವಾಗದೆ ಇಡೀ ದೇಶಕ್ಕೆ ಅನ್ವಯವಾಗುವುದರಿಂದ ಮುಂಬರುವ ತೀರ್ಪು ಮುಖ್ಯವಾಗುತ್ತದೆ,

ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

India

ಹೂವಿನಹಡಗಲಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿಷೇಧ ಪ್ರಕರಣದಲ್ಲಿ ಸುಪ್ರೀಂಕೋರ್ಟ್ (Supreme Court) ಭಿನ್ನ ತೀರ್ಪು ಪ್ರಕಟಿಸಿದೆ.

ಉನ್ನತ ನ್ಯಾಯಾಲಯದ ದ್ವಿಸದಸ್ಯ ಪೀಠವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ (Supremecourt Verdict is Final) ಸಮಸ್ಯೆಗಳ ಕುರಿತು ತೀರ್ಪು ಪ್ರಕಟಿಸುವಾಗ ವಿಭಿನ್ನ ಅಭಿಪ್ರಾಯಗಳನ್ನು ನೀಡಿದೆ.

https://youtu.be/o48c9O1X5I4

ಹೀಗಾಗಿ ಹಿಜಾಬ್ ಪ್ರಕರಣದ ಅಂತಿಮ ತೀರ್ಪು ಬಹಳ ಮುಖ್ಯವಾಗಿದೆ. ಏಕೆಂದರೆ ಅದರ ಪರಿಣಾಮವು ಕರ್ನಾಟಕಕ್ಕೆ ಸೀಮಿತವಾಗಿಲ್ಲ. ಅದು ಇಡೀ ದೇಶಕ್ಕೆ ಅನ್ವಯಿಸುತ್ತದೆ. ಆದ್ದರಿಂದ ಎಲ್ಲರೂ ಅಂತಿಮ ತೀರ್ಪು ಬರುವವರೆಗೆ ಕಾಯಬೇಕಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ : https://vijayatimes.com/nirmala-sitharaman-about-5g/

ಹಿಜಾಬ್ ಪ್ರಕರಣಕ್ಕೆ ಸಾಕಷ್ಟು ಆಯಾಮಗಳಿದ್ದು, ವಿದ್ಯಾರ್ಥಿಗಳ ಬೇಡಿಕೆಯೇ (Supremecourt Verdict is Final) ಬೇರೆ ಮತ್ತು ಸರಕಾರದ ಆದೇಶವೇ ಬೇರೆ.

ಇದು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿಚಾರಗಳನ್ನು ಒಳಗೊಂಡಿರುವುದರಿಂದ ಸರಕಾರವು ನ್ಯಾಯಾಲಯದಿಂದ ಸ್ಪಷ್ಟ ತೀರ್ಪನ್ನು ನಿರೀಕ್ಷಿಸುತ್ತಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ತೀರ್ಪು ನೀಡಿದ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು, ಸಿಖ್ ಧರ್ಮದ ಅನುಯಾಯಿಗಳ ಅಗತ್ಯ ಧಾರ್ಮಿಕ ಆಚರಣೆಗಳನ್ನು ಇಸ್ಲಾಮಿಕ್ ನಂಬಿಕೆಯ ತಲೆ ಮೇಲೆ ಸ್ಕಾರ್ಫ್ ಧರಿಸುವುದನ್ನು ಆಧಾರವಾಗಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದರು.

Supremecourt Verdict is Final

ಆದರೆ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಪೀಠವು, ಇದು ಅತ್ಯಗತ್ಯ ಧಾರ್ಮಿಕ ಆಚರಣೆಯ ವಿಷಯವಾಗಿರಬಹುದು ಅಥವಾ ಇಲ್ಲದಿರಬಹುದು, ಆದರೆ ಇದು ಆತ್ಮಸಾಕ್ಷಿಯ, ನಂಬಿಕೆ ಮತ್ತು ಅಭಿವ್ಯಕ್ತಿ ವಿಷಯವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠವು ಭಿನ್ನ ತೀರ್ಪು ನೀಡಿದ್ದು, ನ್ಯಾಯಮೂರ್ತಿ ಹೇಮಂತ್ ಗುಪ್ತಾ, ಕರ್ನಾಟಕ ಹೈಕೋರ್ಟ್(Karnataka Highcourt) ತೀರ್ಪನ್ನು ಎತ್ತಿ ಹಿಡಿದು, ಮೇಲ್ಮನವಿ ಅರ್ಜಿಗಳನ್ನು ವಜಾಗೊಳಿಸಿದ್ದರು.

ಇದನ್ನೂ ಓದಿ : https://vijayatimes.com/smriti-irani-supports-18-year-old-girl/

ಆದರೆ ನ್ಯಾಯಮೂರ್ತಿ ಸುಧಾಂಶು ಧುಲಿಯಾ, ಕರ್ನಾಟಕ ಹೈಕೋರ್ಟ್ ತೀರ್ಪನ್ನು ವಜಾಗೊಳಿಸಿ, ಅರ್ಜಿಗಳನ್ನು ಪುರಸ್ಕರಿಸಿದ್ದರು. ಹೀಗಾಗಿ ಹಿಜಾಬ್ ಪ್ರಕರಣವನ್ನು ಸಿಜೆಐ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಲಿದೆ.
  • ಮಹೇಶ್.ಪಿ.ಎಚ್
Tags: bjphijaabKarnatakapolitics

Related News

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.