• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸುಶಾಂತ್‌ ಆತ್ಮಹತ್ಯೆ ಪ್ರಕರಣ; ತನಿಖೆ ಪ್ರಗತಿಯಲ್ಲಿದೆ

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ
ಸುಶಾಂತ್‌ ಆತ್ಮಹತ್ಯೆ ಪ್ರಕರಣ; ತನಿಖೆ ಪ್ರಗತಿಯಲ್ಲಿದೆ
0
SHARES
0
VIEWS
Share on FacebookShare on Twitter

ನವದೆಹಲಿ, ಡಿ. 30: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ, ಜಾರಿ ನಿರ್ದೇಶನಾಲಯ, ಮಾದಕ ವಸ್ತು ನಿಯಂತ್ರಣ ದಳ ಸೇರಿದಂತೆ ಮೂರು ಕೇಂದ್ರೀಯ ಸಂಸ್ಥೆಗಳು ನಡೆಸುತ್ತಿದೆ. ಈ ನಡುವೆ ಸುಶಾಂತ್ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದನ್ನು ಬಹಿರಂಗಪಡಿಸುವಂತೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ತನಿಖಾ ಸಂಸ್ಥೆಗೆ ಮನವಿ ಮಾಡಿದ್ದಾರೆ.

ಇನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ಪತ್ರ ಬರೆದಿರುವ ಸಿಬಿಐ, ತನಿಖೆಯನ್ನು ವೃತ್ತಿಪರ ರೀತಿಯಲ್ಲಿ ನಡೆಸಲಾಗುತ್ತಿದೆ. ಸದ್ಯಕ್ಕೆ ಯಾವುದೇ ರೀತಿಯ ‘ಆಯಾಮ’ವನ್ನು ತಳ್ಳಿ ಹಾಕಿಲ್ಲ ಎಂದು ಸಂಸ್ಥೆ ಹೇಳಿದೆ. ಸ್ವಾಮಿ ಅವರು ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದು, ಪ್ರಕರಣದ ತನಿಖೆಯ ಸ್ಥಿತಿಗತಿಯ ಬಗ್ಗೆ ತಿಳಿಸುವಂತೆ ಕೋರಿದ್ದರು.

‘ಸಿಬಿಐ ವೈಜ್ಞಾನಿಕ ತಂತ್ರಗಳನ್ನ ಬಳಸಿ ಸಮಗ್ರ ಹಾಗೂ ವೃತ್ತಿಪರವಾಗಿ ತನಿಖೆ ನಡೆಸುತ್ತಿದೆ. ತನಿಖೆಯ ವೇಳೆ ಎಲ್ಲ ಆಯಾಮಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಮತ್ತು ಯಾವುದೇ ಆಯಾಮವನ್ನು ತಳ್ಳಿಹಾಕಲಾಗಿಲ್ಲ’ ಎಂದು ಸಿಬಿಐ ತನ್ನ ಪತ್ರದಲ್ಲಿ ತಿಳಿಸಿದೆ.

Related News

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ
ಮನರಂಜನೆ

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ

June 9, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.