• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತುಗೊಳಿಸಿ ಸ್ಪೀಕರ್ ಆದೇಶ..!

Shameena Mulla by Shameena Mulla
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತುಗೊಳಿಸಿ ಸ್ಪೀಕರ್ ಆದೇಶ..!
0
SHARES
55
VIEWS
Share on FacebookShare on Twitter

Bengaluru: ಸದನಕ್ಕೆ ಅಪಮಾನ ಮಾಡಿ, ಸದನದ ನಡಾವಳಿಗಳನ್ನು ಉಲ್ಲಂಘನೆ ಮಾಡಿದ ಆರೋಪದ ಮೇಲೆ 10 ಬಿಜೆಪಿ (suspension of 10 BJP MLAs) ಶಾಸಕರನ್ನು ಅಧಿವೇಶನದಿಂದ

ಅಮಾನತುಗೊಳಿಸಿ, ಸ್ಪೀಕರ್ ಯು.ಟಿ.ಖಾದರ್ (U T Khadar) ಆದೇಶ ಹೊರಡಿಸಿದ್ದಾರೆ.ವಿಧಾನಸಭೆಯಲ್ಲಿ ಇಂದು ಭಾರೀ ಗದ್ದಲ ಏರ್ಪಟ್ಟ ಹಿನ್ನೆಲೆ ಸದನದ ಸ್ಪೀಕರ್ ಯು.ಟಿ. ಖಾದರ್ ಅವರು

318 ನಿಯಮದ ಹಕ್ಕನ್ನು ಚಲಾಯಿಸಿ 10 ಸದಸ್ಯರನ್ನು ಅಧಿವೇಶನದಿಂದ ಅಮಾನತುಗೊಳಿಸಿದ್ದಾರೆ. ಅಮಾನತುಗೊಂಡ 10 ಬಿಜೆಪಿ (BJP) ಸದಸ್ಯರನ್ನು ಮಾರ್ಷಲ್ಗಳು ವಿಧಾನಸಭೆಯಿಂದ ಹೊರಹಾಕಿದ್ದಾರೆ.

ಇದನ್ನು ಓದಿ: INDIA VS NDA : ಈ ಕದನದಲ್ಲಿ ಗೆಲ್ಲುವವರು ಯಾರು ? ಸೋಲುವವರು ಯಾರು?

ಇಂದು ನಡೆದ ಅಧಿವೇಶನದಲ್ಲಿ ಎರಡು ಪಕ್ಷಗಳ ನಡುವೆ ಭಾರೀ ಹೈಡ್ರಾಮಾ ನಡೆದಿದ್ದು, ಸ್ಪೀಕರ್ (Speaker) ಪೀಠವನ್ನು ಅಲಂಕರಿಸಿದ್ದ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ (Rudrappa lambani)

ಮೇಲೆ ವಿಧೇಯಕ ಪ್ರತಿಯನ್ನು ಹರಿದು ಬಿಸಾಡಿದ ಘಟನೆ ನಡೆಯಿತು. ಸದನದಲ್ಲಿ ಇಂದು ಎರಡು ಪಕ್ಷಗಳ ನಡುವಿನ ಶಾಸಕರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.

ಸ್ಪೀಕರ್ ಪೀಠವನ್ನು ಅಲಂಕರಿಸಿದ್ದ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ (suspension of 10 BJP MLAs) ಮೇಲೆ ವಿಧೇಯಕ ಪ್ರತಿಯನ್ನು ಹರಿದು ಬಿಸಾಡಿದ ಘಟನೆ ನಡೆಯಿತು

ಸರ್ಕಾರದ ವಿದೇಯಕವನ್ನು ವಿರೋಧಿಸಿದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವ ವೇಳೆ, ವಿದೇಯಕದ (suspension of 10 BJP MLAs) ಪ್ರತಿಯನ್ನು ಹರಿದು, ಉಪಸಭಾಧ್ಯಕ್ಷ

ರುದ್ರಪ್ಪ ಲಮಾಣಿ ಮೇಲೆ ಎಸೆದರು. ನಂತರ ಸದನಕ್ಕೆ ಆಗಮಿಸಿದ ಸ್ಪೀಕರ್ ಯು.ಟಿ.ಖಾದರ್, ಸ್ಪೀಕರ್ ಪೀಠವನ್ನು ಅವಮಾನಿಸಿದ ಆರೋಪದ ಮೇಲೆ 10 ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದರು.

ಅಮಾನತುಗೊಂಡ ಬಿಜೆಪಿ ಶಾಸಕರು : ಧೀರಜ್ ಮುನಿರಾಜು, ವೇದವ್ಯಾಸ್ ಕಾಮತ್, ಆರ್. ಅಶೋಕ್, ಅಶ್ವಥ್ ನಾರಾಯಣ್, ಯಶಪಾಲ್ ಸುವರ್ಣ, ಅರವಿಂದ ಬೆಲ್ಲದ್, ಸುನಿಲ್ ಕುಮಾರ್,

ಉಮಾನಾಥ್ ಕೋಟ್ಯನ್, ಆರಗ ಜ್ಞಾನೇಂದ್ರ, ಭರತ್ ಶೆಟ್ಟಿ

Tags: 2023 karnatakaassebmlybjpCongressKarnatakapoliticalpoliticsrudrappa lambaniut khadar

Related News

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ
ಪ್ರಮುಖ ಸುದ್ದಿ

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ

October 2, 2023
ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ
ದೇಶ-ವಿದೇಶ

ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ

October 2, 2023
Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು
ದೇಶ-ವಿದೇಶ

Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು

October 2, 2023
ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 144 ಸೆಕ್ಷನ್ ನಿಷೇಧಾಜ್ಞೆ ಜಾರಿ
ಪ್ರಮುಖ ಸುದ್ದಿ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 144 ಸೆಕ್ಷನ್ ನಿಷೇಧಾಜ್ಞೆ ಜಾರಿ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.