
ತಂದೆ ಮತ್ತು ಪ್ರೇಯಸಿಯ ಕೊಲೆಗೆ ಬಿಗ್ ಟ್ವಿಸ್ಟ್ !
ಸುಮಾರು 56 ವರ್ಷ ಪ್ರಾಯಾದ ವ್ಯಕ್ತಿಯ ಹೆಸರು ಶಿವಪ್ರಕಾಶ್ ಅಲಿಯಾಸ್ ಸೀಮೆಎಣ್ಣೆ ಪ್ರಕಾಶ ಮೈಸೂರಿನ ಕನ್ನೇಗೌಡನಕೊಪ್ಪಲು ನಿವಾಸಿ. ಟ್ರಾವಲ್ಸ್ ಉದ್ಯಮಿಯಾದ ಪ್ರಕಾಶ್ನನ್ನು ಆತನ ಮಗ ಸಾಗರ್ ಕೊಲೆ ಮಾಡಿದ್ದಾನೆ. ಕೊಲೆಗೆ ತಂದೆಯ ಅನೈತಿಕ ಸಂಬಂಧ ಕಾರಣ ಎನ್ನಲಾಗುತ್ತಿದ್ದರೂ, ದುಶ್ಚಟಗಳಿಗೆ ಬಲಿಯಾಗಿದ್ದ ಮಗ ಹಣಕ್ಕಾಗಿ ಪೀಡಿಸಿ ತಂದೆಯನ್ನು ಕೊಂದಿದ್ದಾನೆ ಎನ್ನಲಾಗುತ್ತಿದೆ. ಗುರುವಾರ ರಾತ್ರಿ 9.30ರ ಸಮಯದಲ್ಲಿ ಕೊಲೆ ನಡೆದಿದ್ದು, ತಂದೆ ಮತ್ತೊಬ್ಬ ಮಹಿಳೆಯ ಮನೆಯಲ್ಲಿ ಉಳಿದುಕೊಂಡಿದ್ದ ಸಂದರ್ಭದಲ್ಲಿ ಕೊಲೆ ಮಾಡಲಾಗಿದೆ.