
ಕಾಶ್ಮೀರ ಎಂದಿಗೂ ಭಾರತದ ಅಂಗ – ಫಾರುಕ್ ಅಬ್ದುಲ್ಲಾ
ಕೌರ್ ಹತ್ಯೆಗೆ ದುಃಖ ವ್ಯಕ್ತಪಡಿಸಿದ ಅಬ್ದುಲ್ಲಾ, 1990 ರ ದಶಕದಲ್ಲಿ ಸಿಖ್ ಸಮುದಾಯವು ಕಾಶ್ಮೀರವನ್ನು ತೊರೆಯಲಿಲ್ಲ, ಅನೇಕ ಜನರು ಭಯದಿಂದ ಕಣಿವೆಯನ್ನು ತೊರೆದರು. ನಾವು ನಮ್ಮ ಮನೋಬಲವನ್ನು ಹೆಚ್ಚಿಸಿಕೊಂಡು ಧೈರ್ಯದಿಂದ ಇರಬೇಕು ಎಂದು ಹೇಳಿದರು.. ನಾವು ಧೈರ್ಯದಿಂದ ಹೋರಾಡಬೇಕು. ವಿದ್ಯಾರ್ಥಿಗಳಿಗೆ ಕಲಿಸುವ ಶಿಕ್ಷಕನನ್ನು ಕೊಲ್ಲುವುದು ಇಸ್ಲಾಂ ಸೇವೆ ಅಲ್ಲ, ಅವರು ಭೂತದ ಸೇವೆ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.