
ವಿಕ್ರಾಂತ್ ರೋಣ ಚಿತ್ರ ವೀಕ್ಷಿಸುವ ಮಧ್ಯೆ `ಕಾಫಿನಾಡು ಚಂದು’ಗೆ ಜೈಕಾರ ಕೂಗಿದ ಸಿನಿಪ್ರೇಕ್ಷಕರು!
ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral) ಆಗಿರುವ ವ್ಯಕ್ತಿಯ ಹೆಸರನ್ನು ಕೂಗಿ ಜೈಕಾರ ಹಾಕಿರುವ ಘಟನೆ ಬೆಂಗಳೂರಿನ, ಕೋರಮಂಗಲದ(Kormangala) ಪಿವಿಆರ್(PVR) ಚಿತ್ರಮಂದಿರದಲ್ಲಿ ನಡೆದಿದೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral) ಆಗಿರುವ ವ್ಯಕ್ತಿಯ ಹೆಸರನ್ನು ಕೂಗಿ ಜೈಕಾರ ಹಾಕಿರುವ ಘಟನೆ ಬೆಂಗಳೂರಿನ, ಕೋರಮಂಗಲದ(Kormangala) ಪಿವಿಆರ್(PVR) ಚಿತ್ರಮಂದಿರದಲ್ಲಿ ನಡೆದಿದೆ.
ಸಿನಿಪ್ರೇಕ್ಷಕರ(Cinema Audience) ಅನೇಕ ಕುತೂಹಲಕಾರಿ ಪ್ರಶ್ನಾವಳಿಗೆ ಇಂದಿನ ನನ್ನ ವಿಮರ್ಶೆ(Critic) ಉತ್ತರ ಕೊಡಲಿದೆ. ಹಾಗಾದ್ರೇ ತಡ ಯಾಕೆ? ಚಾಲನೆ ನೀಡಿ ನಿಮ್ಮ ಓದುವ ಕೌತುಕಕ್ಕೆ……
ಪ್ಯಾನ್ ಇಂಡಿಯಾ(Pan India) ಮಟ್ಟದಲ್ಲಿ ತೆರೆಗೆ ಬರುತ್ತಿದೆ. ವಿಕ್ರಾಂತ್ ರೋಣನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ನಟಿ ಪ್ರಿಯಾಂಕಾ ತಿಮ್ಮೇಶ್(Priyanaka Thimmesh) ಮುಖ್ಯಭೂಮಿಕೆಯಲ್ಲಿ ನಟಿಸಿರುವ “ಶುಗರ್ ಲೆಸ್”(Sugar Less) ಚಿತ್ರ ಜುಲೈ ೮ ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ.
ದಾಖಲೆಯನ್ನು ಹಿಂದಿಕ್ಕುವುದಲ್ಲದೇ, ಬಾಕ್ಸ್ ಆಫೀಸ್ ಚಿಂದಿ ಮಾಡಿ ಮತ್ತಷ್ಟು ಚಿತ್ರಮಂದಿರಗಳನ್ನು ಕಬಳಿಸುತ್ತಿದೆ.
ಇತ್ತೀಚೆಗೆ ಕಳೆದ ವರ್ಷ ಬಿಡುಗಡೆಗೊಂಡ ರೈಡರ್ಸ್ ಸಿನಿಮಾ ಪ್ರೇಕ್ಷಕರನ್ನು ಮನರಂಜಿಸುವಲ್ಲಿ ಯಶಸ್ವಿಯಾಯಿತು. ಈ ಒಂದು ಸಿನಿಮಾ ನಿಖಿಲ್ ಅವರಿಗೆ ಚಿತ್ರರಂಗದಲ್ಲಿ ಮುಂದುವರೆಯಲು ಬಲವಾದ ಮತ್ತೊಂದು ಹೆಜ್ಜೆಗುರುತಾಯಿತು ಎನ್ನಬಹುದು. ಇಂದು ನಿಖಿಲ್ ಕುಮಾರಸ್ವಾಮಿ ಅವರು ತಮ್ಮ 32ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರು ತಂಡದ ಮಾಲೀಕರಾದ ಜಾಕೀರ್ ಹುಸೇನ್, ಪೂಜಾಶ್ರೀ, ಮೈಸೂರು ತಂಡದ ಮಾಲೀಕರಾದ ರಘು, ಗೀತಾಂಜಲಿ, ಹಾಸನ ತಂಡದ ಮಾಲೀಕರಾದ ದಿವ್ಯ – ಪ್ರಸಾದ್ ಹಾಗೂ ದಾವಣಗೆರೆ ತಂಡದ ಮಾಲೀಕರಾದ ವಿಜಯಲಕ್ಷ್ಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದು ತಮ್ಮ ಅಭಿಪ್ರಾಯ ಹಂಚಿಕೊಂಡರು.
ಆಟಗಾರರ ಪೈಕಿ ಹರ್ಷಿಕಾ ಪೂಣಚ್ಛ, ತರುಣ್ ಚಂದ್ರ, ಹರ್ಷ ಬಿಸಿಎಲ್ ಸೀಸನ್ 2 ಬಗ್ಗೆ ಮಾತನಾಡಿದರು.
ಮೊದಲ ಬಾರಿಗೆ ಪೂರ್ಣಪ್ರಮಾಣದ ಪ್ರೇಮಕಥೆಯುಳ್ಳ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದೇನೆ. ಒಳ್ಳೆಯ ತಂಡದೊಂದಿಗೆ ನಟಿಸಲು ಅವಕಾಶ ನೀಡಿರುವ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಧನ್ಯವಾದ ಎಂದರು ನಾಯಕಿ ನಿಶ್ವಿಕನಾಯ್ಡು.