
ಭಾರತದಲ್ಲಿ BA.4 ಓಮಿಕ್ರಾನ್ ರೂಪಾತರಿಯ ಎರಡನೇ ಪ್ರಕರಣವು ತಮಿಳುನಾಡಿನಲ್ಲಿ ವರದಿಯಾಗಿದೆ!
ಶನಿವಾರ, ಮೇ 21 ರಂದು ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಒಮಿಕ್ರಾನ್ನ(Omicron) ಬಿಎ.4 ರೂಪಾಂತರಿ ಒಂದು ಪ್ರಕರಣ ದೃಢಪಟ್ಟಿದೆ ಎಂದು ಹೇಳಿದ್ದಾರೆ.
ಶನಿವಾರ, ಮೇ 21 ರಂದು ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಒಮಿಕ್ರಾನ್ನ(Omicron) ಬಿಎ.4 ರೂಪಾಂತರಿ ಒಂದು ಪ್ರಕರಣ ದೃಢಪಟ್ಟಿದೆ ಎಂದು ಹೇಳಿದ್ದಾರೆ.
ಈ ವೈರಸ್ ಇದೀಗ ಹೊಸ ವೈರಸ್ ಎಂದು ಹಲವರು ಅಂದುಕೊಂಡಿದ್ದಾರೆ. ಆದರೆ ಈ ವೈರಸ್ 2012ರಲ್ಲೇ ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಪತ್ತೆಯಾಗಿತ್ತು.
ಹಲವರಲ್ಲಿ ಪತ್ತೆಯಾದ ಕೋವಿಡ್ ಸಂಬಂಧಿತ ಸೊಂಕುಗಳು, ಕೋವಿಡ್ ರೀತಿಯಲ್ಲೇ ಕಂಡಿದ್ದು, ಕೋವಿಡ್ ದೋಷಾರೋಪಣೆಯನ್ನು ಪರಿಶೀಲಿಸಲು ಅವುಗಳಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಅಳವಡಿಸಿ ನೋಡಿದಾಗ ಎಲ್ಲಾ ಒಮಿಕ್ರಾನ್ ಎಂಬ ಮಾಹಿತಿ ದೊರೆತಿದೆ.
ಬೆಂಗಳೂರು ನಗರ 26,299, ಬಾಗಲಕೋಟೆ 331, ಬಳ್ಳಾರಿ 904, ಬೆಳಗಾವಿ 885, ಬೆಂಗಳೂರು ಗ್ರಾಮಾಂತರ 925, ಬೀದರ್ 368, ಚಾಮರಾಜನಗರ 664, ಚಿಕ್ಕಬಳ್ಳಾಪುರ 554, ಚಿಕ್ಕಮಗಳೂರು 144, ಚಿತ್ರದುರ್ಗ 246, ದಕ್ಷಿಣ ಕನ್ನಡ 770, ದಾವಣಗೆರೆ 495, ಧಾರವಾಡ 955, ಗದಗ 274, ಹಾಸನ 1922, ಹಾವೇರಿ 165, ಕಲಬುರ್ಗಿ 853, ಕೊಡಗು 1139, ಕೋಲಾರ 824, ಕೊಪ್ಪಳ 510, ಮಂಡ್ಯ 1455, ಮೈಸೂರು 4539, ರಾಯಚೂರು 410,
ಕೊರೊನಾ ಮೂರನೇ ಅವಧಿಯಲ್ಲಿ ದೇವೇಗೌಡ ಅವರಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ ಬೆಂಗಳೂರಿನ ಮಣಿಪಾಲ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಳೆದ ಒಂದೆರಡು ದಿನಗಳಿಂದ ವಿಪರೀತ ಕೆಮ್ಮು ಕಾಣಿಸಿಕೊಂಡ ಬೆನ್ನಲ್ಲೇ ಇನ್ನೂ ದೇವೆಗೌಡ ಅವರು ಮುನ್ನೆಚ್ಚರಿಕೆಯಿಂದ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದರು
ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, 288ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ 43 ಶಿಕ್ಷಕ ವೃಂದದವರಿಗೂ ಪಾಸಿಟಿವ್ ದೃಢವಾಗಿದೆ. ಈ ಸಂಖ್ಯೆ ಕೇವಲ ಜನವರಿ ಮೊದಲನೇ ತಿಂಗಳಲ್ಲೇ ಕಾಣಿಸಿಕೊಂಡಿರುವುದು ಜನರಿಗೆ ಮತ್ತಷ್ಟು ತಲ್ಲಣಕ್ಕೆ ಎದುರು ಮಾಡಿದೆ. ಈ ಕುರಿತು ಮಾತನಾಡಿರುವ ಅಧಿಕಾರಿಗಳು ತಿಳಿಸುವ ಪ್ರಕಾರ ಮೊದಲ 20 ದಿನಗಳಲ್ಲಿ ಕೋವಿಡ್ ಸೋಂಕಿಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತುತ್ತಾಗಿದ್ದಾರೆ.
ಮೈಸೂರಿನ ಪ್ರಮುಖ ಚಿತ್ರಮಂದಿರಗಳು ಈಗ ಮುಚ್ಚಲು ಮುಂದಾಗಿದ್ದು, ಇದಕ್ಕೆ ಒದಗಿರುವ ಪ್ರಮುಖ ಕಾರಣವನ್ನು ಕೂಡ ಬಹಿರಂಗಪಡಿಸಿದೆ. ಮಹಾಮಾರಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ವೇಗವಾಗಿ ಹಬ್ಬುತ್ತಿರುವ ಕಾರಣ, ಈಗಾಗಲೇ ಸರ್ಕಾರ ಪ್ರತಿ ಶನಿವಾರ ಮತ್ತು ಭಾನುವಾರ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಹೇರಿದೆ.
ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 5.03 ಪ್ರತಿಶತವನ್ನು ಒಳಗೊಂಡಿದೆ. ಆದರೆ ರಾಷ್ಟ್ರೀಯ ಕೋವಿಡ್ -19 ಚೇತರಿಕೆ ದರವು 93.69 ಪ್ರತಿಶತಕ್ಕೆ ಇಳಿದಿದೆ ಎಂಬುದು ದಾಖಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಇದುವರೆಗೆ 9,287 ಒಮಿಕ್ರಾನ್ ಸೋಂಕುಗಳು ದಾಖಲಾಗಿವೆ.
ಕೊರೊನಾ ಮೊದಲನೇ ಮತ್ತು ಎರಡನೇ ಅಲೆಯಲ್ಲಿ ಜನರು ತತ್ತರಿಸಿ ಹೋಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಸದ್ಯ ಅದೇ ರೀತಿಯಲ್ಲಿ ಈಗ ಮೂರನೇ ಅಲೆಯೂ ಪರಿಣಾಮ ಬೀರಲಿದೆಯೋ ಎಂಬ ಭಯವೂ ಕಾಡುತ್ತಿದೆ. ಕೊರೊನಾ ಬೆನ್ನಲ್ಲೇ ಓಮಿಕ್ರಾನ್ ಕೂಡ ಬೆಂಬಿಡದೆ ಕಾಡುತ್ತಿದೆ. ಈ ಬಗ್ಗೆ ಎಸ್.ಬಿ.ಐ ನೀಡಿರುವ ಸಂಶೋಧನಾ ವರದಿ ಹೀಗಿದೆ.
ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಕೆಲವೊಂದು ಮಹತ್ವದ ವಿಚಾರಗಳನ್ನು ತಿಳಿಸುವ ಸಾಧ್ಯತೆ ಇದೆ. ಸಿಎಂ ಬೊಮ್ಮಾಯಿ ಅವರು ಗುರುವಾರ ದಿಲ್ಲಿ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್, ಮನ್ಸುಖ್ ಮಾಂಡವೀಯ, ಕಿರೆನ್ ರಿಜಿಜು ಮುಂತಾದವರನ್ನು ಭೇಟಿ ಮಾಡಿದ್ದರು.