• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪ್ರಜ್ವಲ್ ಮೇಲೆ ಕ್ರಮ ಕೈಗೊಳ್ಳಿ, ಆದ್ರೆ ರೇವಣ್ಣರನ್ನ ಬಲಿಪಶು ಮಾಡದಿರಿ ಎಂದ ಎಚ್‌ಡಿ ದೇವೇಗೌಡ!

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ಜರ್ಮನಿಯಿಂದ ಪ್ರಜ್ವಲ್​ ರೇವಣ್ಣ ಮೇ 3ರಂದು ರಾಜ್ಯಕ್ಕೆ ರಿಟರ್ನ್
0
SHARES
57
VIEWS
Share on FacebookShare on Twitter

Bengaluru: ಹಾಸನ ಪೆನ್‌ಡ್ರೈವ್ ಪ್ರಕರಣದಲ್ಲಿ (Hassan Pendrive Case) ಪ್ರಜ್ವಲ್ ಹೊರಗಡೆ ಹೋಗಿದ್ದಾರೆ. ಆದರೆ ಈ ಘಟನೆ ಬಗ್ಗೆ ಕುಮಾರಸ್ವಾಮಿಯವರು ಇಡೀ ನಮ್ಮ ಕುಟುಂಬದ ಪರವಾಗಿ ಉತ್ತರ ಕೊಟ್ಟಿದ್ದಾರೆ. ಕಾನೂನು ಏನಿದೆಯೋ ಆ ಕಾನೂನಿನ ವ್ಯಾಪ್ತಿಯಲ್ಲಿ ಏನೇನು ಕ್ರಮ ಕೈಗೊಳ್ಳಬೇಕೋ ಆ ಕ್ರಮ ಕೈಗೊಳ್ಳೋದು ಸರ್ಕಾರದ ಜವಾಬ್ದಾರಿ ಅಂತಾ ಹೇಳಿದ್ದಾರೆ. ಈ ಪ್ರಕರಣದಲ್ಲಿ ಅನೇಕ ಜನ ಇದ್ದಾರೆ. ನಾನು ಅವರ ಹೆಸರುಗಳನ್ನು ಈಗ ಹೇಳಲು ಹೋಗೊಲ್ಲ.

Pendrive Case

ಈ ಪ್ರಕರಣದಲ್ಲಿ ಯಾರಾರೂ ಇದ್ದಾರೆ ಅವರೆಲ್ಲರ ಮೇಲೂ ಕ್ರಮ ಆಗಬೇಕು, ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಯಾವ ಹೆಣ್ಣು ಮಕ್ಕಳು ಅಪಾಯಕ್ಕೆ ಸಿಲುಕಿದ್ದಾರೆ ಅವರಿಗೆ ಪರಿಹಾರ ನೀಡಬೇಕು. ಈ ಎಲ್ಲ ವಿಚಾರವನ್ನ ಈಗಾಗಲೇ ಕುಮಾರಸ್ವಾಮಿ (Kumaraswamy) ಬಿಡಿಸಿ ಬಿಡಿಸಿ ಹೇಳಿದ್ದಾರೆ ಆದರೂ ನಾನು ಹೇಳುವುದಿಷ್ಟೇ ಪ್ರಜ್ವಲ್ ಮೇಲೆ ಕ್ರಮ ಕೈಗೊಳ್ಳಿ ಆದರೆ ರೇವಣ್ಣನನ್ನು ಈ ಪ್ರಕರಣದಲ್ಲಿ ಬಲಿಪಶು ಮಾಡದಿರಿ ಎಂದಿದ್ದಾರೆ.

ನನಗೆ ರೇವಣ್ಣ (Revanna) ಅವರ ಬಗ್ಗೆ ಆರೋಪ ಕೇಳಿ ಬಂದಿದೆ. ಆದರೆ ರೇವಣ್ಣ ಅವರ ಬಗ್ಗೆ ರಾಜ್ಯದ ಜನತೆಗೆ ಗೊತ್ತಿದೆ. ಯಾವ ರೀತಿ ಕೇಸ್ ದಾಖಲು ಮಾಡಿದ್ದಾರೆ ಎಂದು. ಒಂದು ಕೇಸ್​ನಲ್ಲಿ ಮೂರು ಬೇಲ್ ಕೊಟ್ಟಿದ್ದಾರೆ. ಇನ್ನೊಂದು ನಾಡಿದ್ದು ತೀರ್ಪು ಇದೆ.

ಅದು ಯಾವ ರೀತಿ ನಡೆಯಿತು ಎನ್ನುವುದನ್ನು ವಿಶ್ಲೇಷಣೆ ಮಾಡಲ್ಲ. ಈಗಾಗಲೇ ರೇವಣ್ಣನವರಿಗೆ ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ, ಇನ್ನೊಂದು ನಾಡಿದ್ದು ವಿಚಾರಣೆಯಿದೆ, ಈ ವಿಚಾರದಲ್ಲಿ ಏನು ಬೆಳವಣಿಗೆ ಆಗಿದೆ ಎಂದು ರಾಜ್ಯದ ಜನತೆ ನೋಡುತ್ತಿದ್ದಾರೆ ಅಪರಾಧಿಗೆ ಶಿಕ್ಷೆ ವಿಧಿಸಿ. ನಿರಪರಾಧಿಗೆ ಅಲ್ಲ ಎಂದು ಹೇಳಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ (D K Shivakumar) 100 ಕೋಟಿ ಆಫರ್ ಮಾಡಿದ್ದರು ಎಂಬ ದೇವರಾಜೇಗೌಡ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದೂ ಅವರು ಹೇಳಿದರು. ದೇವರಾಜೇಗೌಡ ಏನು ಹೇಳಿದ್ದಾರೆಂದು ಮಾಧ್ಯಮದಲ್ಲಿ ನೋಡಿದ್ದೇವೆ. ಎಲ್ಲದಕ್ಕೂ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. ಯಾವುದೇ ವಿಚಾರ ಬಂದರೂ ಹೋರಾಟ ಮಾಡುವ ಛಲ ಇದೆ. ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಕಡೆ ನಾನು ಪ್ರಚಾರ ಮಾಡಿದ್ದೇನೆ. ಜೂನ್ (June) 4ರಂದು ಚುನಾವಣಾ ಫಲಿತಾಂಶ ಬಳಿಕ ನಿಮ್ಮನ್ನು ಭೇಟಿ ಮಾಡುತ್ತೇನೆ. ನಂತರ ಎಲ್ಲಾ ವಿಷಯದ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.

Tags: bengaluruH D DevegowdaHassan Pendrive CaseHD RevannaHDK

Related News

ಯಾವುದೇ ಕಾರಣಕ್ಕೂ ಕನ್ನಡದಲ್ಲಿ ಮಾತನಾಡಲ್ಲವೆಂದ SBI ಮ್ಯಾನೇಜರ್ ಎತ್ತಂಗಡಿ: ಇದು ಕನ್ನಡಿಗರ ತಾಕತ್ತು
ಪ್ರಮುಖ ಸುದ್ದಿ

ಯಾವುದೇ ಕಾರಣಕ್ಕೂ ಕನ್ನಡದಲ್ಲಿ ಮಾತನಾಡಲ್ಲವೆಂದ SBI ಮ್ಯಾನೇಜರ್ ಎತ್ತಂಗಡಿ: ಇದು ಕನ್ನಡಿಗರ ತಾಕತ್ತು

May 22, 2025
ಚಿಪ್ ಆಧಾರಿತ ಇ-ಪಾಸ್‌ಪೋರ್ಟ್‌ : ಏನಿದರ ವಿಶೇಷತೆ?ಇದಕ್ಕಾಗಿ ಅಪ್ಲೈ ಮಾಡೋದು ಹೇಗೆ?
ಡಿಜಿಟಲ್ ಜ್ಞಾನ

ಚಿಪ್ ಆಧಾರಿತ ಇ-ಪಾಸ್‌ಪೋರ್ಟ್‌ : ಏನಿದರ ವಿಶೇಷತೆ?ಇದಕ್ಕಾಗಿ ಅಪ್ಲೈ ಮಾಡೋದು ಹೇಗೆ?

May 22, 2025
ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಗೆ ಮರುನಾಮಕರಣ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಸಾಧ್ಯತೆ
ಪ್ರಮುಖ ಸುದ್ದಿ

ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಗೆ ಮರುನಾಮಕರಣ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಸಾಧ್ಯತೆ

May 22, 2025
ದೆಹಲಿಯಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಐಎಸ್ಐ ಗೂಢಚಾರರ ಜಾಲ ಪತ್ತೆ: ಇಬ್ಬರು ವಶಕ್ಕೆ
ಪ್ರಮುಖ ಸುದ್ದಿ

ದೆಹಲಿಯಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಐಎಸ್ಐ ಗೂಢಚಾರರ ಜಾಲ ಪತ್ತೆ: ಇಬ್ಬರು ವಶಕ್ಕೆ

May 22, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.