• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಗೂಂಡಾಗಿರಿ ಮಾಡ್ತಿರೋ ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ: ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ
ಗೂಂಡಾಗಿರಿ ಮಾಡ್ತಿರೋ ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ: ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ
0
SHARES
9
VIEWS
Share on FacebookShare on Twitter

Bangalore: ಮರ್ಯಾದೆಗೆ ಅಂಜಿ ಗ್ರಾಮೀಣ ಪ್ರದೇಶದ (Rural area)ಬಡವರು ಮನೆ ತೊರೆದು ಹೋಗುತ್ತಿದ್ದಾರೆ. ಇವರ ರಕ್ಷಣೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಕಾನೂನು ಹಾಗೂ ಗೃಹ ಇಲಾಖೆ (Law and Home Department) ಈ ಸಂಬಂಧವಾಗಿ ನಿಯಮಾವಳಿಗಳನ್ನು ಉಲ್ಲಂಘಿಸಿ ವಸೂಲಾತಿಗಿಳಿದು ಗೂಂಡಾಗಿರಿ ಪ್ರದರ್ಶಿಸುತ್ತಿರುವ ಮೈಕ್ರೋ ಫೈನಾನ್ಸ್ (Micro Finance) ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕಿದೆ ಎಂದು ಬಿವೈ ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ (Post on social media) ಮೂಲಕ ಆಗ್ರಹಿಸಿರುವ ಅವರು, ಮೈಕ್ರೋ ಫೈನಾನ್ಸ್ ಹಾವಳಿ (Micro finance crisis) ಹಾಗೂ ವಸೂಲಾತಿ ದೌರ್ಜನ್ಯದಿಂದ (Extortion by torture) ಸಾಲಗಾರ ಬಡವರು ತತ್ತರಿಸಿದ್ದು ಅದರಲ್ಲೂ ಗ್ರಾಮೀಣ ಪ್ರದೇಶದ ಬಡ ಜನರು (Poor people), ಕೃಷಿಕರು (Farmers), ಸಣ್ಣ ಹಿಡುವಳಿದಾರ ರೈತರು (Smallholder farmers), ಶ್ರಮಿಕ ವರ್ಗದವರು (Working class), ಬೀದಿ ಬದಿ ವ್ಯಾಪಾರಿಗಳನ್ನು (Street vendors) ಗುರಿಯನ್ನಾಗಿಸಿಕೊಂಡು ಸಾಲ ವಿತರಿಸಲಾಗುತ್ತಿದ್ದು ಇವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.ಆರ್ಬಿಐ ನಿಯಮಗಳನ್ನು (RBI rules) ಗಾಳಿಗೆ ತೂರಿ ಮೀಟರ್ ಬಡ್ಡಿ ದಂಧೆಕೋರರನ್ನು ಹತ್ತಿಕ್ಕುವ ರೀತಿಯಲ್ಲಿ ಮೈಕ್ರೋ ಫೈನಾನ್ಸ್ ಜಾಲ ಸಾಲಗಾರರ ಪ್ರಾಣ ಹಿಂಡಿ ವಸೂಲಾತಿಗೆ ನಿಂತಿರುವುದು ಬಯಲಾಗಿದೆ.ಎಷ್ಟು ಬಿಟ್ಟಿ ಭಾಗ್ಯಗಳನ್ನು ನೀಡಿದರೇನು?ಬಡವರನ್ನು ಮೈಕ್ರೋ ಫೈನಾನ್ಸ್ ನಂತಹ ಜಾಲದ ವ್ಯೂಹಕ್ಕೆ ಬಡವರು ಸಿಲುಕಿಕೊಂಡು ನರಳುತ್ತಿರುವ ಪರಿಸ್ಥಿತಿ ಉದ್ಭವಿಸಿರುವುದು ವಿಪರ್ಯಾಸದ ಸಂಗತಿಯಾಗಿದೆ. ಸಾಮಾಜಿಕ ಅಭದ್ರತೆಯಿಂದ ಹಾಗೂ ಶೇ 25% ಕ್ಕೂ ಹೆಚ್ಚು ಬಡ್ಡಿ ವಿಧಿಸಿ ಸಕಾಲದಲ್ಲಿ ಕಂತು ಪಾವತಿಸಲು ಸಾಧ್ಯವಾಗದವರ ಮೇಲೆ ಇನ್ನಷ್ಟು ಶುಲ್ಕಗಳನ್ನು ವಿಧಿಸಿ ಇದ್ದಬದ್ದ ಆಸ್ತಿಯನ್ನೆಲ್ಲ ಮಾರಿಕೊಳ್ಳುವ ಪರಿಸ್ಥಿತಿಯು ಈ ಮೈಕ್ರೋಫೈನಾನ್ಸ್ ಸಾಲ ನೀಡುವ ಜಾಲದಿಂದ ಉದ್ಭವಿಸಿದೆ ಎಂದಿದ್ದಾರೆ.

ಇಡೀ ರಾಜ್ಯದ್ಯಂತ ಮೈಕ್ರೋ ಫೈನಾನ್ಸ್ (Micro Finance) ಹೆಸರಿನಲ್ಲಿ ಸಾವಿರಾರು ಶಾಖೆಗಳು ತನ್ನ ಜಾಲಗಳನ್ನು ವಿಸ್ತರಿಸಿ ಅಮಾಯಕರು, ಕನಿಷ್ಠ ಆದಾಯದಿಂದ ಬದುಕುವವರನ್ನು ಆಯ್ದುಕೊಂಡು ಸಾಲ ನೀಡುವ ಮೂಲಕ ಅವರು ಸಾಲ ತೀರಿಸುವ ವ್ಯೂಹದಿಂದ ಹೊರಬರಲಾಗದ ಪರಿಸ್ಥಿತಿ ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ (Law and order in the state) ಸಂಪೂರ್ಣ ಕುಸಿದಿದ್ದು ದರೋಡೆಕೋರರು ಬೀದಿಗಿಳಿದು ಹಾಡು ಹಗಲೇ ಬ್ಯಾಂಕು ಲೂಟಿಯಲ್ಲಿ ತೊಡಗಿದ್ದಾರೆ. ರಾಜಾರೋಷವಾಗಿ ಪ್ರಯಾಣಿಕರಂತೆ ಬ್ಯಾಗುಗಳಲ್ಲಿ ಹಣ ಒಡವೆ ತುಂಬಿಕೊಂಡು ಪರಾರಿಯಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಾಲದ ಶೂಲಕ್ಕೆ ಸಿಲುಕಿರುವ ಅಮಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಸರ್ಕಾರದ ರಕ್ಷಣೆ ಸಿಗುತ್ತದೆ ಎಂದು ಜನರು ನಂಬಿಕೊಳ್ಳಲು ಹೇಗೆ ಸಾಧ್ಯ? ಇಂತವರಿಗೆ ಪೊಲೀಸ್ ಠಾಣೆಯ (Police station) ಮೆಟ್ಟಿಲು ಹತ್ತುವ ಧೈರ್ಯ ಮೊದಲೇ ಇರುವುದಿಲ್ಲ, ಇನ್ನು ಪೊಲೀಸ್ ರಕ್ಷಣೆಗೆ ದೂರು ನೀಡಿದರೂ ಅದನ್ನು ಗಂಭೀರವಾಗಿ ಸ್ವೀಕರಿಸುವ ಮನೋಭಾವ ಪ್ರದರ್ಶಿಸಲಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದೆ. “ಜನರಿಗೆ ಮಾನ-ಪ್ರಾಣದ ರಕ್ಷಣೆಯ ಭಾಗ್ಯ ಕಲ್ಪಿಸಲಾಗದಿದ್ದರೆ ಸರ್ಕಾರ ಯಾವ ಭಾಗ್ಯ ಕೊಟ್ಟರೂ ಅದು ನಿರರ್ಥಕ ಎಂಬ ಅರಿವು ಸರ್ಕಾರಕ್ಕಿರಬೇಕು” ಬಡವರ ರಕ್ಷಣೆಗೆ ಈ ಕೂಡಲೇ ಸರ್ಕಾರ ಧಾವಿಸಿ ಬರಲಿ, ಮೈಕ್ರೋ ಫೈನಾನ್ಸ್ ಜಾಲದ ದೌರ್ಜನ್ಯಗಳನ್ನು ಹತ್ತಿಕಲು ಸಾಧ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡು ಅಮಾಯಕರ ರಕ್ಷಣೆಗೆ ನಾವಿದ್ದೇವೆ ಎಂಬ ಅಭಯವನ್ನಾದರೂ ನೀಡಲಿ ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ

Tags: bengalurubjpBY VijayandraCongressDK Shiva kumarKarnatakamicro financepoliticsrbiSiddaramaiahState Govt

Related News

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ: ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ಪವರ್ ಕಟ್
ಪ್ರಮುಖ ಸುದ್ದಿ

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ: ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ಪವರ್ ಕಟ್

March 7, 2026
ದೇಶಾದ್ಯಂತ ಮಾರ್ಚ್ 7ರಿಂದ ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ದರ ಹೆಚ್ಚಳ:ಗ್ರಾಹಕರಿಗೆ ಹೊಸ ಹೊರೆ
ದೇಶ-ವಿದೇಶ

ದೇಶಾದ್ಯಂತ ಮಾರ್ಚ್ 7ರಿಂದ ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ದರ ಹೆಚ್ಚಳ:ಗ್ರಾಹಕರಿಗೆ ಹೊಸ ಹೊರೆ

March 7, 2026
ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಯ್ದುಕೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಯ್ದುಕೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ

March 7, 2026
ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ ಬಾಂಗ್ಲಾದೇಶ ಹಾಗೂ ಆಫ್ರಿಕಾ ಮೂಲದವರ ಪತ್ತೆ: 200ಕ್ಕೂ ಹೆಚ್ಚು ಜನರನ್ನು FRROಗೆ ಹಸ್ತಾಂತರ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ ಬಾಂಗ್ಲಾದೇಶ ಹಾಗೂ ಆಫ್ರಿಕಾ ಮೂಲದವರ ಪತ್ತೆ: 200ಕ್ಕೂ ಹೆಚ್ಚು ಜನರನ್ನು FRROಗೆ ಹಸ್ತಾಂತರ

March 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.