• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಎಡಿಟರ್ಸ್ ಡೆಸ್ಕ್

ತಲಕಾಡು ಪಂಚಲಿಂಗ ದರ್ಶನದ ವಿಶೇಷ

Sharadhi by Sharadhi
in ಎಡಿಟರ್ಸ್ ಡೆಸ್ಕ್, ಪ್ರಮುಖ ಸುದ್ದಿ, ರಾಜ್ಯ
ತಲಕಾಡು ಪಂಚಲಿಂಗ ದರ್ಶನದ ವಿಶೇಷ
0
SHARES
0
VIEWS
Share on FacebookShare on Twitter

ವೈದ್ಯನಾಥೇಶ್ವರ:-ತಲ ಮತ್ತು ಕಾಡ ಎಂಬ ಬೇಡರಿಗೆ ಮೋಕ್ಷ ಪ್ರದಾನಿಸಿದ ಪರಮೇಶ್ವರ ಇಲ್ಲಿ ತಾನೇ ಸ್ವಯಂ ವೈದ್ಯ ಮಾಡಿಕೊಂಡಿದ್ದನಂತೆ.ಇದರಿಂದ ಶಿವನನ್ನ ಇಲ್ಲಿ ವೈದ್ಯನಾಥೇಶ್ವನಾಗಿ ಪೂಜೆ ಮಾಡಲಾಗುತ್ತೆ. ಈ ಕಾರಣದದ ಇಲ್ಲಿ‌ ಪೂಜೆ ಮಾಡಿದರೆ ಸಕಲ ರೋಗ ರುಜಿನಗಳು ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ. ಇದರಿಂದ ಇಲ್ಲಿ ವೈದ್ಯನಾಥನಿಗೆ ಅಗ್ರ ಪೂಜೆಯನ್ನು ಮಾಡಲಾಗುತ್ತೆ.

ಅರ್ಕನಾಥೇಶ್ವರ: ಗ್ರಹಗಳಿಗೆಲ್ಲಾ ಅಧಿಪತಿಯಾಗಲು ಪುರಾಣದಲ್ಲಿ ಸೂರ್ಯನಿಂದ ಪೂಜಿಸಲ್ಪಟ್ಟ ಶಿವಲಿಂಗವೇ ಅರ್ಕನಾಥೇಶ್ವರನೆಂದು ಪ್ರಸಿದ್ಧಿಯಾಗಿದೆ. ಇದು ತಲಕಾಡಿನಲ್ಲಿ ವೈದ್ಯನಾಥೇಶ್ವರ ದೇಗುಲದ ಪೂರ್ವ ದಿಕ್ಕಿಗೆ ಮೂರು ಮೈಲಿ ದೂರದ ವಿಜಯಪುರದಲ್ಲಿದೆ‌‌. ಇದು ಸಕಲ ಸಂಕಷ್ಟ ನಿವಾರಕ ಲಿಂಗವೆನಿಸಿದೆ. ಅರ್ಕನಾಥೇಶ್ವರನ ಅರ್ಚನೆಗೆ ಮಾಘ ಶುದ್ಧ ಸಪ್ತಮಿ ದಿನವು ಬಹಳ ಶ್ರೇಷ್ಠವಾಗಿದೆ ಎಂದು ಹೇಳಲಾಗುತ್ತದೆ‌.

ಪಾತಾಳೇಶ್ವರ : ನಾಗಲೋಕದ ಚಕ್ರಾಧಿಪತ್ಯಕ್ಕಾಗಿ ವಾಸುಕಿಯಿಂದ ಪೂಜಿತಗೊಂಡಿರುವ ಈ ಶಿವಲಿಂಗವೇ ಪಾತಾಳೇಶ್ವರ. ವಾಸುಕೀಶ್ವರನೆಂಬುವುದು ಪಾತಾಳೇಶ್ವರನ ಮತ್ತೊಂದು ಹೆಸರಾಗಿದೆ. ಈ ದೇವಾಲಯ ಬೇರೆ ದೇವಾಲಯಗಳಿಗಿಂತ ಆಳದಲ್ಲಿರುವ ಕಾರಣ ಪಾತಾಳೇಶ್ವರನೆಂದೇ ಹೆಸರಾಗಿದೆ. ಇದರ ಪೂಜೆಗೆ ಶ್ರಾವಣ ಶುದ್ಧ ಪಂಚಮಿ ಅತ್ಯಂತ ಶ್ರೇಷ್ಠ ದಿನವಾಗಿದೆ. ಈ ಲಿಂಗವು ಪ್ರತಿದಿನ ಐದು ಬಣ್ಣಗಳನ್ನು ತಾಳುತ್ತದೆಂದು ಹೇಳಲಾಗುತ್ತದೆ.

ಮರಳೇಶ್ವರ : ತಲಕಾಡಿನ ಮರಳಿಗೆಲ್ಲ ಒಡೆಯನೆಂದೆ ಮರಳೇಶ್ವರನನ್ನು ಕರೆಯಲಾಗುತ್ತೆ. ಮರಳೇಶ್ವರ ಬ್ರಹ್ಮನಿಂದ ಪೂಜಿಸಲ್ಪಟ್ಟವನ್ನು ಎಂದು‌ ಹೇಳಲಾಗುತ್ತೆ. ಬ್ರಹ್ಮನಿಗೆ ಪ್ರತ್ಯಕ್ಷನಾಗಿ ವರನೀಡಿದ ಎಂದು ಹೇಳಲಾಗುವುದು ಇದರಿಂದ ಮರಳೇಶ್ವರನಿಗೆ ಸೈತಕೇಶ್ವರನೆಂಬ ಕರೆಯಲಾಗುತ್ತದೆ. ಇದರಿಂದ ಈ ದೇವಾಲಯದಲ್ಲಿ ಪೂಜೆ ಮಾಡಿ ಬೇಡಿಕೊಂಡರೆ ಬೇಡಿದ ವರವನ್ನು ಕೊಡುತ್ತಾನೆ ಎಂಬ ನಂಬಿಕೆ‌ ಸಹ ಇದೆ.

ಮಲ್ಲಿಕಾರ್ಜುನೇಶ್ವರ : ಕಾಮಧೇನುವಿನಿಂದ ಪೂಜೆಗೊಳ್ಳುತ್ತಿದ್ದ ಶಿವಲಿಂಗವೇ ಮಲ್ಲಿಕಾರ್ಜುನೇಶ್ವರ ಎಂದು ಹೇಳುತ್ತಾರೆ. ಮಲ್ಲಿಕಾರ್ಜುನೇಶ್ವರ
ಮುನ್ನೂರು ಅಡಿ ಎತ್ತರದ ಮುಡುಕುತೊರೆ ಬೆಟ್ಟದಲ್ಲಿ ನೆಲೆಸಿದ್ದಾನೆ. ಈತ ಕೂಡ ಕೇಳಿದ ವರವನ್ನ ಕೊಡುತ್ತಾನೆ ಎಂದು ಭಕ್ತರ ನಂಬಿಕೆಯಾಗಿದೆ. ಇಲ್ಲಿ ಕಾವೇರಿ ನದಿಯು ನಾಲ್ಕು ದಿಕ್ಕುಗಳಲ್ಲಿ ಹರಿಯುವುದು ಕ್ಷೇತ್ರದ ವಿಶೇಷವಾಗಿದೆ.

Related News

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 23, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 23, 2023
ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.