• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತದ ರಫ್ತಿಗೆ ತಾಲಿಬಾನ್ ತಡೆ

Preetham Kumar P by Preetham Kumar P
in ದೇಶ-ವಿದೇಶ, ಪ್ರಮುಖ ಸುದ್ದಿ
ಭಾರತದ ರಫ್ತಿಗೆ ತಾಲಿಬಾನ್ ತಡೆ
0
SHARES
0
VIEWS
Share on FacebookShare on Twitter

ನವದೆಹಲಿ ಆ 19 : ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಹಿನ್ನಲೆಯಲ್ಲಿ ಭಾರತ ಮತ್ತು ಅಫ್ಘಾನ್ ನಡುವಿನ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ.

ಭಾರತವು ಅಫ್ಘಾನಿಸ್ತಾನಕ್ಕೆ 2021ರಲ್ಲಿ  ಸುಮಾರು 835 ಮಿಲಿಯನ್ ಡಾಲರ್‌ನಷ್ಟು ರಫ್ತನ್ನು ಮಾಡಲಾಗಿದ್ದು ಹಾಗೆ 510 ಮಿಲಿಯನ್ ಡಾಲರ್‌ ಮೌಲ್ಯದ ಸರಕನ್ನು ಆಮದು ಮಾಡಿಕೊಳ್ಳಲಾಗಿದೆ. ಈ ವ್ಯಾಪಾರ ವಹಿವಾಟಿನ ಮಾತ್ರವಲ್ಲದೆ ಭಾರತವು ಅಫ್ಘಾನಿಸ್ತಾನದಲ್ಲಿ ಬೃಹತ್ ಹೂಡಿಕೆ ಮಾಡಲಾಗಿದೆ. ಭಾರತವು ಅಫ್ಘಾನಿಸ್ತಾನದಲ್ಲಿ ಸುಮಾರು ಮೂರು ಶತಕೋಟಿಗೂ ಅಧಿಕ ಡಾಲರ್ ಹೂಡಿಕೆ ಮಾಡಲಾಗಿದೆ. ಭಾರತದ  ಸುಮಾರು 400ರಷ್ಟು ಯೋಜನೆಗಳಿವೆ ಅಫ್ಘಾನಿಸ್ತಾನದಲ್ಲಿದೆ.

ಪ್ರಸ್ತುತ ಭಾರತದಿಂದ ಸಕ್ಕರೆ, ಟೀ ಪೌಡರ್, ಕಾಫಿ, ಸಾಂಬಾರು ಪಧಾರ್ಥಗಳು, ಜವಳಿ ಉತ್ಪನ್ನಗಳು ಹಾಗೂ ಇನ್ನಿತರೆ ಉತ್ಪನ್ನಗಳನ್ನು ಭಾರತವು ರಫ್ತು ಮಾಡುತ್ತಿದ್ದು ಹಾಗೆ ಭಾರತ ಈರುಳ್ಳಿ, ಗೊಂದ ಮತ್ತು ಡ್ರೈಫ್ರೂಟ್ಸ್ ಗಳನ್ನು ಆಮದು ಮಾಡಿಕೊಳ್ಳುತ್ತಿದೆ.  ಭಾರತವು ಸರಿ ಸುಮಾರು 85% ಡ್ರೈಫ್ರೂಟ್ಸ್ ಗಳನ್ನು ಆಮದು ಮಾಡಿಕೊಳ್ಳೂತ್ತಿದೆ

ಇದೀಗ ತಾಲಿಬಾನಿಗಳು ಭಾರತದ ಆಮದು ಮತ್ತು ರಫ್ತಿಗೆ ತಡೆ ಒಡ್ಡಿದ್ದು, ಭಾರತದಿಂದ ಪಾಕಿಸ್ತಾನದ ಮಾರ್ಗದಲ್ಲಿ ನಡೆಯುತ್ತಿದ್ದ ಸರಕು ಸಾಗಣೆಗೆ ತಾಲಿಬಾನ್ ತಡೆಒಡ್ಡಿದೆ. ಹೀಗೆ ಮುಂದುವರಿದ್ದಲ್ಲಿ ಭಾರತವು ಅಫ್ಘಾನಿಸ್ತಾನದಲ್ಲಿ ಮಾಡಿದಂತಹ ಸಾಕಷ್ಟು ಯೋಜನೆಗಳು ಉಪಯೋಗಕ್ಕೆ ಬಾರದೆ ಹಾಗೆ ನಶಿಸಿಹೋಗುವು ಸಾಧ್ಯತೆಗಳು ಕೂಡ ಇದೆ. ಆದರೂ ತಾಲಿಬಾನ್ ಮುಂದಿನ ದಿನಗಳಲ್ಲಿ ವ್ಯಾಪರ ವಹಿವಾಟಿಗೆ ಅನುವು ಮಾಡಿಕೊಡುವ ಸಾಧ್ಯತೆಯಿದೆ ಎಂದು ಭಾರತೀಯ ರಫ್ತು ಸಂಸ್ಥೆ ಮಹಾನಿರ್ದೇಶಕ ಡಾ. ಅಜಯ್ ಸಹಾಯ್ ತಿಳಿಸಿದ್ದಾರೆ.


Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.